Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅತಂತ್ರರಾಗಿರುವ ಭಾರತೀಯರು ಮರಳಲು ಚೀನಾ...

ಅತಂತ್ರರಾಗಿರುವ ಭಾರತೀಯರು ಮರಳಲು ಚೀನಾ ಅನುಮತಿ ನೀಡದಿರುವುದು ಅವೈಜ್ಞಾನಿಕ: ಭಾರತ

ವಾರ್ತಾಭಾರತಿವಾರ್ತಾಭಾರತಿ26 Sept 2021 10:18 PM IST
share

ಬೀಜಿಂಗ್.ಸೆ.26: ಕೋವಿಡ್ ಸಾಂಕ್ರಾಮಿಕದಿಂದಾಗಿ ಅತಂತ್ರರಾಗಿರುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳು,ಉದ್ಯೋಗಿಗಳು ಮತ್ತು ಅವರ ಕುಟುಂಬಗಳಿಗೆ ಮರಳಲು ಅನುಮತಿಗೆ ಚೀನಾ ಹಿಂದೇಟು ಹೊಡೆಯುತ್ತಿರುವುದರ ಬಗ್ಗೆ ನಿರಾಶೆಯನ್ನು ವ್ಯಕ್ತಪಡಿಸಿರುವ ಭಾರತವು,ಇದು ಸಂಪೂರ್ಣವಾಗಿ ಮಾನವೀಯ ಸಮಸ್ಯೆಗೆ ಅವೈಜ್ಞಾನಿಕ ನಿಲುವು ಆಗಿದೆ ಎಂದು ಬಣ್ಣಿಸಿದೆ.

‌
ಕೋವಿಡ್ ಸಾಂಕ್ರಾಮಿಕವನ್ನು ಉಲ್ಲೇಖಿಸಿ ಚೀನಾ ವೀಸಾ ಪ್ರಕ್ರಿಯೆ ಮತ್ತು ಭಾರತದಿಂದ ವಿಮಾನಗಳ ಆಗಮನವನ್ನು ಅಮಾನತುಗೊಳಿಸಿರುವುದರಿಂದ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವವರೇ ಹೆಚ್ಚಿನ ಸಂಖ್ಯೆಯಲ್ಲಿರುವ 23,000ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು,ನೂರಾರು ಉದ್ಯಮಿಗಳು ಮತ್ತು ಉದ್ಯೋಗಿಗಳು ಹಾಗೂ ಅವರ ಕುಟುಂಬಗಳು ಕಳೆದೊಂದು ವರ್ಷದಿಂದ ಅಲ್ಲಿಗೆ ಮರಳಲು ಸಾಧ್ಯವಾಗದೇ ಅತಂತ್ರರಾಗಿದ್ದಾರೆ. ಕೋವಿಡ್ ಮೊದಲ ಬಾರಿಗೆ 2019ರಲ್ಲಿ ಚೀನಾದಲ್ಲಿಯೇ ಕಾಣಿಸಿಕೊಂಡಿತ್ತು.

ಸೆ.23ರಂದು ಚೀನಾ-ಭಾರತ ಸಂಬಂಧಗಳ ಕುರಿತು ನಡೆದ ನಾಲ್ಕನೇ ಸುತ್ತಿನ ಉನ್ನತ ಮಟ್ಟದ ವರ್ಚುವಲ್ ಮಾತುಕತೆಗಳಲ್ಲಿ ಅತಂತ್ರರಾಗಿರುವ ಭಾರತೀಯರ ಬವಣೆಯನ್ನು ಪ್ರಸ್ತಾಪಿಸಿದ ಭಾರತದ ರಾಯಭಾರಿ ವಿಕ್ರಮ ಮಿಸ್ರಿ ಅವರು, ವಿದ್ಯಾರ್ಥಿಗಳು,ಉದ್ಯಮಿಗಳು, ಉದ್ಯೋಗಿಗಳು ಮತ್ತು ಅವರ ಕುಟುಂಬಗಳಿಗೆ ಭಾರತದಿಂದ ಚೀನಾಕ್ಕೆ ಪ್ರಯಾಣಿಸಲು ಅನುಕೂಲ ಕಲ್ಪಿಸುವಂತಹ ದ್ವಿಪಕ್ಷೀಯ ರಾಜತಾಂತ್ರಿಕ ನಿಲುವುಗಳಿಗೆ ಎಳ್ಳಷ್ಟೂ ಸಂಬಂಧಿಸಿರದ ಅತ್ಯಂತ ಕಡಿಮೆ ಸಂಕೀರ್ಣ ವಿಷಯಗಳು ಹೆಚ್ಚು ಸಮತೋಲಿತ ಮತ್ತು ಸೂಕ್ಷ್ಮ ದೃಷ್ಟಿಕೋನಕ್ಕಾಗಿ ಕಾಯುತ್ತಿವೆ ಎಂದು ಹೇಳಿದ್ದಾರೆ.

ಭಾರತವೂ ಪ್ರಚಲಿತ ಸ್ಥಿತಿಯಿಂದ ನಮ್ಮ ವ್ಯಾಪಾರ ಮತ್ತು ವಾಣಿಜ್ಯ ಸಂಬಂಧಗಳನ್ನು ಪ್ರತ್ಯೇಕವಾಗಿರಿಸಲು ಪ್ರಯತ್ನಿಸಿದೆ. ಉದಾಹರಣೆಗೆ ಚೀನಿ ಉದ್ಯಮಿಗಳು ಭಾರತಕ್ಕೆ ಭೇಟಿ ನೀಡಲು ವೀಸಾ ವಿತರಣೆಯನ್ನು ಅದು ಮುಂದುವರಿಸಿದೆ ಎಂದೂ ಮಿಸ್ರಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X