Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಶೇ.7.9ರಷ್ಟು ಕ್ಯಾನ್ಸರ್...

ಭಾರತದಲ್ಲಿ ಶೇ.7.9ರಷ್ಟು ಕ್ಯಾನ್ಸರ್ ಪ್ರಕರಣಗಳು ಮಕ್ಕಳಲ್ಲಿ ಪತ್ತೆ: ಐಸಿಎಂಆರ್ ಅಧ್ಯಯನ ವರದಿ

ವಾರ್ತಾಭಾರತಿವಾರ್ತಾಭಾರತಿ26 Sept 2021 10:44 PM IST
share
ಭಾರತದಲ್ಲಿ ಶೇ.7.9ರಷ್ಟು ಕ್ಯಾನ್ಸರ್ ಪ್ರಕರಣಗಳು ಮಕ್ಕಳಲ್ಲಿ ಪತ್ತೆ: ಐಸಿಎಂಆರ್ ಅಧ್ಯಯನ ವರದಿ

ಹೊಸದಿಲ್ಲಿ,ಸೆ.27: 2012 ಹಾಗೂ 2019ರ ನಡುವೆ ಪುರುಷ ಹಾಗೂ ಮಹಿಳೆಯರಲ್ಲಿ ಕ್ರಮವಾಗಿ ಶೇ.52.4 ಹಾಗೂ ಶೇ.47.6 ಕ್ಯಾನ್ಸರ್ ರೋಗದ ಪ್ರಕರಣಗಳು ವರದಿಯಾಗಿವೆ ಎಂದು ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ಕಾರ್ಯಕ್ರಮ (ಎನ್ಸಿಆರ್ಪಿ) ಪ್ರಕಟಿಸಿದ ವರದಿ ತಿಳಿಸಿದೆ.

ವರದಿಯಾದ ಎಲ್ಲಾ ಕ್ಯಾನ್ಸರ್ ಪ್ರಕರಣಗಳ ಪೈಕಿ ಶೇ.7.9ರಷ್ಟು ಬಾಲ್ಯಕಾಲದ ಕ್ಯಾನ್ಸರ್ (0-14 ವರ್ಷಗಳು)ಗಳನ್ನು ಒಳಗೊಂಡಿದೆ ಎಂದು ಆಸ್ಪತ್ರೆಗಳ ಕ್ಯಾನ್ಸರ್ ರೋಗಿಗಳ ನೋಂದಣಿಗಳನ್ನು ಆಧಿಸಿದ ಈ ವರದಿ ಹೇಳಿದೆ.

ಪುರುಷರಲ್ಲಿ ಶೇ.48.7ರಷ್ಟು ಕ್ಯಾನ್ಸರ್ಗಳು ಹಾಗೂ ಮಹಿಳೆಯರಲ್ಲಿ ಶೇ.16.5ರಷ್ಟು ಕ್ಯಾನ್ಸರ್ ಪ್ರಕರಣಗಳು ತಂಬಾಕಿನಿಂದ ಬಳಕೆಯೊಂದಿಗೆ ನಂಟು ಹೊಂದಿದೆಯೆಂದು ಅದು ಹೇಳಿದೆ.

ಎನ್ಸಿಆರ್ಪಿ ಯೋಜನೆಯಡಿ ಸಮೀಕ್ಷೆ ನಡೆಸಲಾದ ಈ 96 ಆಸ್ಪತ್ರೆಗಳ ಪೈಕಿ ಒಟ್ಟು 13,32,207 ಕ್ಯಾನ್ಸರ್ ಪ್ರಕರಣಗಳು ತಂಬಾಕಿನ ಜೊತೆ ನಂಟು ಹೊಂದಿದ್ದು, ಪೀಡಿತರಲ್ಲಿ ಶೇ.48.7 ಪುರುಷರು ಹಾಗೂ ಶೇ.16.5 ಮಂದಿ ಮಹಿಳೆಯರು ಎಂದು ವರದಿ ಹೇಳಿದೆ.

 2012-19ರ ಸಾಲಿನಲ್ಲಿ 96 ಆಸ್ಪತ್ರೆಗಳಲ್ಲಿ 13,32,207 ಕ್ಯಾನ್ಸರ್ ಪ್ರಕರಣಗಳು ದಾಖಲಾಗಿವೆ.

ಈ ವರದಿಯನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಹಾಗೂ ಬೆಂಗಳೂರಿನ ರೋಗ ಮಾಹಿತಿಶಾಸ್ತ್ರ ಕುರಿತ ರಾಷ್ಟ್ರೀಯ ಕೇಂದ್ರ ಹಾಗೂ ಸಂಶೋಧನೆ ಸಿದ್ಧಪಡಿಸಿದೆ. ಈ ವರದಿಯ ಪ್ರಕಾರ ಪುರುಷರಲ್ಲಿ ಪತ್ತೆಯಾದ ಕ್ಯಾನ್ಸರ್ ಪ್ರಕರಣಗಳಲ್ಲಿ ಮೂರನೇ ಒಂದರಷ್ಟು ತಲೆ ಹಾಗೂ ಕುತ್ತಿಗೆ ಭಾಗಕ್ಕೆ ಸಂಬಂಧಿಸಿದ ಕ್ಯಾನ್ಸರ್ಗಳಾಗಿವೆ. ಮಹಿಳೆಯರಲ್ಲಿ ಕಂಡುಬಂದಿರುವ ಅರ್ಧಾಂಶಕ್ಕಿಂತಲೂ ಅಧಿಕ ಕ್ಯಾನ್ಸರ್ ಪ್ರಕರಣಗಳು ಸ್ತನದ ಕ್ಯಾನ್ಸರ್ (ಶೇ.51) ಸೇರಿದಂತೆ ಸ್ತ್ರೀರೋಗಕ್ಕೆ ಸಂಬಂಧಿಸಿ ಕ್ಯಾನ್ಸರ್ಗಳಾಗಿವೆ.

ಥೈರಾಯ್ಡ ಕ್ಯಾನ್ಸರ್ (ಮಹಿಳೆಯರಲ್ಲಿ ಶೇ.2.5 ಹಾಗೂ ಪುರುಷರಲ್ಲಿ 1 ಶೇ.) ಹಾಗೂ ಪಿತ್ತಕೋಶ ಕ್ಯಾನ್ಸರ್ (ಮಹಿಳೆಯರಲ್ಲಿ ಶೇ.3.7 ಹಾಗೂ ಶೇ.2.2) ಹೊರತುಪಡಿಸಿ ನಿರ್ದಿಷ್ಟ ಅಂಗಕ್ಕೆ ತಗಲುವ ಕ್ಯಾನ್ಸರ್ಗಳ ಪ್ರಮಾಣವು ಮಹಿಳೆಯರಿಗಿಂತ ಪುರುಷರಲ್ಲೇ ಹೆಚ್ಚಾಗಿ ಕಂಡುಬಂದಿದೆ. ಪ್ರಾಸ್ಟ್ರೇಟ್ ಕ್ಯಾನ್ಸರ್ ಹೊರತುಪಡಿಸಿ ಉಳಿದ ಎಲ್ಲಾ ಅಂಗಗಳಲ್ಲಿಯೂ ಅಧಿಕ ಪ್ರಮಾಣದ ಕ್ಯಾನ್ಸರ್ ಪ್ರಕರಣಗಳು 45ರಿಂದ 64 ವರ್ಷದ ನಡುವಿನ ಅವಧಿಯಲ್ಲಿ ವರದಿಯಾಗಿವೆ. ಪ್ರಾಸ್ಟ್ರೇಟ್ ಕ್ಯಾನ್ಸರ್ ಪ್ರಕರಣಗಳು ಮಾತ್ರ 65 ವರ್ಷಕ್ಕಿಂತ ಹೆಚ್ಚಿನ ವಯೋಮಾನದವರಲ್ಲಿ ಅಧಿಕ ಪ್ರಮಾಣದಲ್ಲಿ ಕಂಡುಬಂದಿವೆ.

ಬಹುತೇಕ ಕ್ಯಾನ್ಸರ್ ಪ್ರಕರಣಗಳಲ್ಲಿ ಕಿಮೋಥೆರಪಿ ಸಾಮಾನ್ಯವಾಗಿ ಬಳಕೆಯಾಗುವ ಚಿಕಿತ್ಸಾ ವಿಧಾನವಾಗಿದೆ. ರೋಗಪತ್ತೆಯಾದ 8ರಿಂದ 30 ದಿನಗಳ ನಡುವಿನ ಅವಧಿಯೊಳಗೆ ಬಹುತೇಕ ಕ್ಯಾನ್ಸರ್ ರೋಗಿಗಳು ಕ್ಯಾನ್ಸರ್ ಚಿಕಿತ್ಸೆಯನ್ನು ಆರಂಭಿಸಿದ್ದಾರೆಂದು ಸಮೀಕ್ಷಾ ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X