Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೃಷಿ ಕಾಯ್ದೆಗಳ ವಿರುದ್ಧ 10 ವರ್ಷ...

ಕೃಷಿ ಕಾಯ್ದೆಗಳ ವಿರುದ್ಧ 10 ವರ್ಷ ಪ್ರತಿಭಟನೆಗೂ ಸಿದ್ಧ: ಟಿಕಾಯತ್

ಪಾಣಿಪತ್ ನಲ್ಲಿ ಬೃಹತ್ ಕಿಸಾನ್ ಮಹಾಪಂಚಾಯತ್

ವಾರ್ತಾಭಾರತಿವಾರ್ತಾಭಾರತಿ26 Sep 2021 6:22 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೃಷಿ ಕಾಯ್ದೆಗಳ ವಿರುದ್ಧ 10 ವರ್ಷ ಪ್ರತಿಭಟನೆಗೂ ಸಿದ್ಧ: ಟಿಕಾಯತ್

ಚಂಡೀಗಢ, ಸೆ. 26: ಕೇಂದ್ರ ಸರಕಾರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ಕಳೆದ ಹತ್ತು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಮುಂದಿನ 10 ವರ್ಷಗಳವರೆಗೂ ಚಳವಳಿ ನಡೆಸಲು ಸಿದ್ಧರಿದ್ದಾರೆ. ಆದರೆ ಈ ಕರಾಳ ಕಾಯ್ದೆಗಳನ್ನು ಜಾರಿಗೊಳಿಸಲು ಯಾವತ್ತೂ ಬಿಡುವುದಿಲ್ಲವೆಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ರವಿವಾರ ತಿಳಿಸಿದ್ದಾರೆ.

ರೈತ ಸಂಘಟನೆಗಳು ಕೃಷಿ ಕಾಯ್ದೆಗಳ ವಿರುದ್ಧ ಸೋಮವಾರ ಭಾರತ್ ಬಂದ್ ಗೆ ಕರೆ ನೀಡಿದ್ದು, ಮುನ್ನಾ ದಿನವಾದ ರವಿವಾರ ಹರ್ಯಾಣದ ಪಾಣಿಪತ್ ನಡೆದ ಕಿಸಾನ್ ಮಹಾ ಪಂಚಾಯತ್ ನಲ್ಲಿ ಮಾತನಾಡಿ ಅವರು, ‘‘ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ಆರಂಭಗೊಂಡು 10 ತಿಂಗಳುಗಳು ಕಳೆದಿವೆ. ಒಂದು ವೇಳೆ ನಾವು ಈ ಕಾಯ್ದೆಗಳ ವಿರುದ್ಧ ಇನ್ನೂ 10 ವರ್ಷಗಳ ಕಾಲ ಪ್ರತಿಭಟನೆ ನಡೆಸಲೂ ಸಿದ್ಧರಿದ್ದೇವೆಂಬುದನ್ನು ಸರಕಾರವು ಕಿವಿಗೊಟ್ಟು ಕೇಳಬೇಕು ಎಂದರು. ಈ ಕಾಯ್ದೆಗಳನ್ನು ರದ್ದುಪಡಿಸುವ ತನಕವೂ ನಮ್ಮ ಪ್ರತಿಭಟನೆ ಮುಂದುವರಿಯಲಿದೆ ಎಂದು ಟಿಕಾಯತ್ ಹೇಳಿದರು.

ಒಂದು ವೇಳೆ ತಮ್ಮ ಬೇಡಿಕೆಗಳು ಈಡೇರದೆ ಇದ್ದಲ್ಲಿ ತಮ್ಮ ಚಳವಳಿಯನ್ನು ರೈತರು ಇನ್ನಷ್ಟು ತೀವ್ರಗೊಳಿಸಲಿದ್ದಾರೆಂದುಅವರು ಹೇಳಿದರು.

ದಿಲ್ಲಿಯತ್ತ ಸಾಗಬೇಕಾದ ಅಗತ್ಯ ಬಂದರೂ ಬರಬಹುದಾದೆಂದು ಹೇಳಿದ ಟಿಕಾಯತ್ ಅದಕ್ಕಾಗಿ ಟ್ರಾಕ್ಟರ್ ಗಳನ್ನು ಸಜ್ಜಾಗಿರಿಸುವಂತೆ ಕರೆ ನೀಡಿದರು.‌ಒಂದು ವೇಳೆ ಈಗಿನ ಸರಕಾರವು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ರದ್ದುಪಡಿಸದೆ ಇದ್ದಲ್ಲಿ ಭವಿಷ್ಯದಲ್ಲಿ ಅಧಿಕಾರಕ್ಕೇರುವ ಸರಕಾರಗಳಾದರೂ ಅದನ್ನು ಹಿಂಪಡೆಯಲೇಬೇಕಾಗುತ್ತದೆ ಎಂದು ಟಿಕಾಯತ್ ಎಚ್ಚರಿಕೆ ನೀಡಿದರು.

ಪ್ರತಿಭಟನೆಯನ್ನು ಬಲಪಡಿಸಲು ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕೆಂದು ಟಿಕಾಯತ್ ಅವರು ಯುವರೈತರನ್ನು ಆಗ್ರಹಿಸಿದರು.

ರೈತರ ಪ್ರತಿಭಟನೆಗೆ ಕಳಂಕ ಹಚ್ಚಲು ನಡೆಯುತ್ತಿರುವ ಅಭಿಯಾನವನ್ನು ಮಟ್ಟಹಾಕುವ ಅತಿ ದೊಡ್ಡ ಜವಾಬ್ದಾರಿ ಯುವ ರೈತರ ಹೆಗಲ ಮೇಲಿದೆಯೆಂದು ಅವರು ಹೇಳಿದರು. ಆರಂಭದಲ್ಲಿ ಕೇಂದ್ರ ಸರಕಾರವು ಈ ಪ್ರತಿಭಟನೆಯು ಕೇವಲ ಪಂಜಾಬ್ ಗಷ್ಟೇ ಸೀಮಿತವಾಗಿದೆಯೆಂದು ಬಿಂಬಿಸಲು ಯತ್ನಿಸಿತ್ತು. ಆನಂತರ ರೈತರನ್ನು ಬೇರೆ ಬೇರೆ ಹೆಸರುಗಳಿಂದ ಬ್ರಾಂಡ್ ಮಾಡಲಾಯಿತು. ಅಲ್ಲದೆ ಇದು ಶ್ರೀಮಂತರ ರೈತರ ಪ್ರತಿಭಟನೆ ಎಂದು ಬಿಂಬಿಸುವ ಯತ್ನವೂ ನಡೆದಿತ್ತು ಎಂದು ಟಿಕಾಯತ್ ಹೇಳಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X