Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಸಿಎಂ ಆದ ಬಳಿಕ ಪ್ರಧಾನಿಯಾದ ಏಕೈಕ ನಾಯಕ...

"ಸಿಎಂ ಆದ ಬಳಿಕ ಪ್ರಧಾನಿಯಾದ ಏಕೈಕ ನಾಯಕ ಮೋದಿ" ಎಂದು ನಗೆಪಾಟಲಿಗೀಡಾದ ಸುಶೀಲ್‌ ಕುಮಾರ್‌ ಮೋದಿ !

ವಾರ್ತಾಭಾರತಿವಾರ್ತಾಭಾರತಿ27 Sept 2021 5:40 PM IST
share
ಸಿಎಂ ಆದ ಬಳಿಕ ಪ್ರಧಾನಿಯಾದ ಏಕೈಕ ನಾಯಕ ಮೋದಿ ಎಂದು ನಗೆಪಾಟಲಿಗೀಡಾದ ಸುಶೀಲ್‌ ಕುಮಾರ್‌ ಮೋದಿ !

ಹೊಸದಿಲ್ಲಿ: ಒಂದು ರಾಜ್ಯದ ಮುಖ್ಯಮಂತ್ರಿಯಾಗಿ ನಂತರ ಪ್ರಧಾನಿಯಾದ ಏಕೈಕ ನಾಯಕ ನರೇಂದ್ರ ಮೋದಿ ಎಂದು ಹೇಳಿದ್ದಕ್ಕಾಗಿ ಬಿಜೆಪಿ ಸಂಸದ ಹಾಗೂ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ನೆಟ್ಟಿಗರಿಂದ ತರಾಟೆಗೆ ಒಳಗಾಗಿದ್ದಾರೆ.

ಸೆಪ್ಟೆಂಬರ್ 17ರಂದು ಪ್ರಧಾನಿಯ ಹುಟ್ಟುಹಬ್ಬದ  ಆಚರಣೆಗೆ  ಸಂಬಂಧಿಸಿದಂತೆ ಪಕ್ಷದ ನಿರ್ಧಾರ ಕುರಿತಂತೆ ಮಾಹಿತಿಯನ್ನು ಇತ್ತೀಚೆಗೆ ನೀಡುವ ಸಂದರ್ಭ ಸುಶೀಲ್ ಕುಮಾರ್ ಈ ಹೇಳಿಕೆ ನೀಡಿದ್ದರು. "ಇಲ್ಲಿ ಕುಳಿತಿರುವ ಜನರಿಗೆ ತಿಳಿದಿರಲಿಕ್ಕಿಲ್ಲ. ಪ್ರಧಾನಿ ಮೋದಿ ಅವರು ಗುಜರಾತ್ ಸೀಎಂ ಆಗಿ 13 ವರ್ಷ ಸೇವೆ ಸಲ್ಲಿಸಿದ್ದಾರೆ. ಅವರು ನಂತರ ದೇಶದ ಪ್ರಧಾನಿಯಾದರು. ಪ್ರಧಾನಿಯಾಗಿ ಅವರು ಇಲ್ಲಿಯ ತನಕ ಏಳು ವರ್ಷ ಸೇವೆ ಸಲ್ಲಿಸಿದ್ದಾರೆ. ಇದರರ್ಥ ಅವರು ಕಳೆದ 20 ವರ್ಷಗಳಿಂದ ದೇಶ ಸೇವೆ ಸಲ್ಲಿಸುತ್ತಿದ್ದಾರೆ. ಸ್ವಾತಂತ್ರ್ಯಾನಂತರ  ಮುಖ್ಯಮಂತ್ರಿಯೂ ಆಗಿ ನಂತರ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಯಾವುದೇ  ನಾಯಕನಿಲ್ಲ. ನರೇಂದ್ರ ಮೋದಿ ಒಬ್ಬರೇ, ಅವರು ಸೀಎಂ ಆಗಿದ್ದಾಗ ಗುಜರಾತ್ ಅನ್ನು ಅಭಿವೃದ್ಧಿಯ ಪಥದಲ್ಲಿ ಸಾಗಿಸಿದರು ಹಾಗೂ ಈಗ ಪ್ರಧಾನಿಯಾದ ನಂತರ ಇಡೀ ಜಗತ್ತೇ ಭಾರತದತ್ತ ನೋಡುತ್ತಿದೆ" ಎಂದು ಅವರು ಹೇಳಿದ್ದರು.

ತಮ್ಮ ಭಾಷಣದ ವೀಡಿಯೋವನ್ನೂ ಅವರು ಟ್ವಿಟ್ಟರ್‍ನಲ್ಲಿ ಶೇರ್ ಮಾಡಿದ್ದಾರೆ. ಆದರೆ ಇದು ತಪ್ಪು ಎಂದು ಹಲವು ನೆಟ್ಟಿಗರು ಅವರಿಗೆ ತಿಳಿಹೇಳಿದ್ದಾರೆ.

ಸರಕಾರಿ ವೆಬ್‍ಸೈಟ್‍ನಲ್ಲಿಯೇ ಇರುವ ಮಾಹಿತಿಯಂತೆ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದ ಮೊದಲ ಪ್ರಧಾನಿ ಮೊರಾರ್ಜಿ ದೇಸಾಯಿ ಆಗಿದ್ದರು. ಅವರು 1952ರಲ್ಲಿ ಬಾಂಬೆ ಪ್ರೆಸಿಡೆನ್ಸಿಯ ಸೀಎಂ ಆಗಿದ್ದರೆ 1977ರಲ್ಲಿ ಪ್ರಧಾನಿಯಾಗಿದ್ದರು.

ಉತ್ತರ ಪ್ರದೇಶ ಸೀಎಂ ಆಗಿ 1967 ಹಾಗೂ ನಂತರ 1970ರಲ್ಲಿ ಸೇವೆ ಸಲ್ಲಿಸಿದ್ದ ಚರಣ್ ಸಿಂಗ್ 1979ರಲ್ಲಿ ಪ್ರಧಾನಿಯಾಗಿದ್ದರು. 1980ರಲ್ಲಿ ಉತ್ತರ ಪ್ರದೇಶ ಸೀಎಂ ಆಗಿದ್ದ ವಿಪಿ ಸಿಂಗ್ 1989ರಲ್ಲಿ ದೇಶದ ಪ್ರಧಾನಿಯಾದರು.  ಆಂಧ್ರ ಸೀಎಂ ಆಗಿ 1971ರಿಂದ 1973 ತನಕ ಸೇವೆ ಸಲ್ಲಿಸಿದ್ದ ಪಿವಿ ನರಸಿಂಹ ರಾವ್ 1991ರಿಂದ 1996 ತನಕ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರೆ 1994ರಲ್ಲಿ ಕರ್ನಾಟಕ ಸೀಎಂ ಆಗಿದ್ದ ದೇವೇಗೌಡ 1996ರಲ್ಲಿ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು.

आजादी के बाद अकेले प्रधानमंत्री नरेंद्र मोदी जी हैं जो मुख्यमंत्री भी रहे और प्रधानमंत्री भी हैं। pic.twitter.com/AcnERn2VDB

— Sushil Kumar Modi (@SushilModi) September 25, 2021

It would be prudent to check facts prior to posting unverified WhatsApp forwards.

All the following were CM before they became PM -

Chaudhary Charan Singh
Shri V P Singh
Shri PV Narasimha Rao
Shri Deve Gowda

— the indian (@i_the_indian_) September 26, 2021

कुछ तो इतिहास पढ़ लीजिए.

मुख्यमंत्री के बाद प्रधानमंत्री बनने वाले पहले नहीं, 6वें प्रधानमंत्री हैं.

1. मोरारजी देसाई
2. चौधरी चरण सिंह
3. विश्वनाथ प्रताप सिंह
4. पीवी नरसिम्हा राव
5. HD देवेगौड़ा
6. नरेंद्र मोदी

— Shivaji Dubey (@Shivaji_Dube) September 26, 2021

Graduated from Whatsup university Har taraf Modi, Modi, Modi.. Uncleji poor GK knowledge... HD Devegowda, PV Narshima Rao were also remained CM in Karnataka&Andhra. Late Moraraji Desai was 1st CM to became PM of India in 1977. Please do some study... don't depend WA.

— Susmita Mazumdar (@Susmita_Speaks) September 26, 2021

कोई ऐसा PM जो १३ साल लगातार CM और ७ साल से PM है वह केवल और केवल श्री नरेंद्र मोदी हैं।

— Sushil Kumar Modi (@SushilModi) September 26, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X