Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಒಂದೇ ಘಟನೆಯ ಬಗ್ಗೆ ಹಲವು ಎಫ್‍ಐಆರ್...

ಒಂದೇ ಘಟನೆಯ ಬಗ್ಗೆ ಹಲವು ಎಫ್‍ಐಆರ್ ದಾಖಲಿಸಲು ಅವಕಾಶವಿಲ್ಲ: ಹೈಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ27 Sept 2021 6:49 PM IST
share
ಒಂದೇ ಘಟನೆಯ ಬಗ್ಗೆ ಹಲವು ಎಫ್‍ಐಆರ್ ದಾಖಲಿಸಲು ಅವಕಾಶವಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು, ಸೆ.27: ಒಂದೇ ಘಟನೆಯ ಬಗ್ಗೆ ಹಲವು ಎಫ್‍ಐಆರ್ ದಾಖಲಿಸಲು ನಿಯಮದಲ್ಲಿ ಅವಕಾಶವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಜತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನದ ಬಗ್ಗೆ ಪೋಸ್ಟರ್ ಹಾಕಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ ಹೂಡಿದ್ದ ಎರಡನೆ ಎಫ್‍ಐಆರ್ ಅನ್ನು ರದ್ದುಗೊಳಿಸಿದೆ. 

ಹೊಸಕೋಟೆಯ ಬಿ.ವಿ.ಭೈರೇಗೌಡ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರ ವಿರುದ್ಧ ಹೂಡಿದ್ದ ಎರಡನೆ ಎಫ್‍ಐಆರ್ ರದ್ದು ಮಾಡಿದೆ.

2018ರ ವಿಧಾನಸಭಾ ಚುನಾವಣೆ ವೇಳೆ ಹೊಸಕೋಟೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನದ ಬಗ್ಗೆ ಬಂಟಿಂಗ್ಸ್ ಹಾಕಿದ್ದಕ್ಕಾಗಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎರಡನೆ ಎಫ್‍ಐಆರ್ ದಾಖಲಿಸಲಾಗಿತ್ತು. 

ಒಮ್ಮೆ ಒಂದು ಘಟನೆಯ ಬಗ್ಗೆ ದೂರು ದಾಖಲಾದರೆ, ಅದೇ ಘಟನೆಯ ಬಗ್ಗೆ ದೂರುದಾರರು ಮತ್ತೊಂದು ದೂರನ್ನು ದಾಖಲಿಸಲಾಗದು ಮತ್ತು ದೂರನ್ನು ಮಾರ್ಪಡಿಸಲು ಅವಕಾಶ ನೀಡಲಾಗದು. ಜೊತೆಗೆ ಅದೇ ಘಟನೆ ಬಗ್ಗೆ ಎರಡನೆ ಎಫ್‍ಐಆರ್ ಅಥವಾ ಹಲವು ಎಫ್‍ಐಆರ್‍ಗಳನ್ನು ದಾಖಲಿಸಲೂ ಸಹ ಅವಕಾಶವಿಲ್ಲ. ಅದು ಸುಪ್ರಿಂಕೋರ್ಟ್ ಆದೇಶಕ್ಕೆ ವಿರುದ್ಧವಾಗುತ್ತದೆ. ಜತೆಗೆ ಸಮಾನತೆಯ ಸಿದ್ಧಾಂತಕ್ಕೆ ವ್ಯತಿರಿಕ್ತವಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.

2018ರ ಎ.18ರಂದು ನಿಸಾರ್ ಆಹಮದ್ ಎಂಬುವರು ಅಮಿತ್ ಶಾ ಆಗಮನದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಅನಧಿಕೃತವಾಗಿ ಬ್ಯಾನರ್ ಬಂಟಿಂಗ್ ಕಟ್ಟಿದ್ದಾರೆಂದು ದೂರು ನೀಡಿದ್ದರು. ನಂತರ ಹೊಸಕೋಟೆ ನಗರಸಭೆಯ ಆರೋಗ್ಯಾಧಿಕಾರಿ ನುಸ್ರತ್ ಬಾನು, ಬ್ಯಾನರ್‍ಗಳ ತೆರವಿಗೆ ಆದೇಶ ನೀಡಿದ್ದರು. ಆನಂತರ ಬಿಜೆಪಿ ಕಾರ್ಯಕರ್ತರು ದೂರುದಾರರನ್ನು ಅವ್ಯಾಚ್ಯ ಶಬ್ದಗಳಲ್ಲಿ ನಿಂದಿಸಿ ಹಲ್ಲೆ ನಡೆಸಿದ್ದಾರೆನ್ನಲಾಗಿದೆ.

ಈ ಘಟನೆ ಆಧರಿಸಿ ಎರಡು ಪ್ರತ್ಯೇಕ ದೂರುಗಳು ದಾಖಲಾಗಿದ್ದವು ಮತ್ತು ಎರಡು ಎಫ್‍ಐಆರ್ ದಾಖಲು ಮಾಡಲಾಗಿತ್ತು.

ಅರ್ಜಿದಾರರು, ಒಂದೇ ಘಟನೆಯ ಬಗ್ಗೆ ಎರಡು ಎಫ್‍ಐಆರ್ ದಾಖಲಿಸಲು ಕಾನೂನಿನಲ್ಲಿ ಅವಕಾಶವಿಲ್ಲವೆಂದು ನ್ಯಾಯಾಲಯದ ಮೊರೆ ಹೋಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X