Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಕೊನೆಯ ಉಸಿರು ಇರುವವರೆಗೂ ಸತ್ಯಕ್ಕಾಗಿ...

‘ಕೊನೆಯ ಉಸಿರು ಇರುವವರೆಗೂ ಸತ್ಯಕ್ಕಾಗಿ ಹೋರಾಡುತ್ತಲೇ ಇರುತ್ತೇನೆ’: ನವಜೋತ್ ಸಿಂಗ್ ಸಿಧು ವೀಡಿಯೊ ಸಂದೇಶ

ವಾರ್ತಾಭಾರತಿವಾರ್ತಾಭಾರತಿ29 Sep 2021 6:51 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
‘ಕೊನೆಯ ಉಸಿರು ಇರುವವರೆಗೂ ಸತ್ಯಕ್ಕಾಗಿ ಹೋರಾಡುತ್ತಲೇ ಇರುತ್ತೇನೆ’: ನವಜೋತ್ ಸಿಂಗ್ ಸಿಧು ವೀಡಿಯೊ ಸಂದೇಶ

ಹೊಸದಿಲ್ಲಿ: ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿ ಎಲ್ಲರನ್ನು ಅಚ್ಚರಿಗೊಳಿಸಿದ ಒಂದು ದಿನದ ನಂತರ ನವಜೋತ್ ಸಿಂಗ್ ಸಿಧು ಬುಧವಾರ  ಬೆಳಿಗ್ಗೆ ವೀಡಿಯೊ ಸಂದೇಶವನ್ನು ಟ್ವೀಟ್ ಮಾಡಿದ್ದಾರೆ.

 "ನನ್ನ ಕೊನೆಯ ಉಸಿರು ಇರುವವರೆಗೂ ನಾನು ಸತ್ಯಕ್ಕಾಗಿ ಹೋರಾಡುತ್ತೇನೆ" ಎಂದು ಸಿಧು ಪಂಜಾಬಿಯಲ್ಲಿ ಭಾವನಾತ್ಮಕ ಹೇಳಿಕೆಯಲ್ಲಿ ಹೇಳಿದರು.

"ನನ್ನ ಹೋರಾಟವು ವಿಚಾರ ಆಧಾರಿತವಾಗಿದೆ ಹಾಗೂ  ನಾನು ಅದನ್ನು ದೀರ್ಘಕಾಲ ಬೆಂಬಲಿಸುತ್ತಿದ್ದೇನೆ. ಪಂಜಾಬ್ ಪರ ಕಾರ್ಯಸೂಚಿಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ. ನಾನು ಎಂದಿಗೂ ಹೈಕಮಾಂಡ್ ಅನ್ನು ತಪ್ಪುದಾರಿಗೆಳೆಯಲು ಸಾಧ್ಯವಿಲ್ಲ ಅಥವಾ ಅದನ್ನು ದಾರಿ ತಪ್ಪಿಸಲು ಬಿಡುವುದಿಲ್ಲ" ಎಂದು ಸಿಧು ಹೇಳಿದರು.

ಮಂತ್ರಿಗಳು ಹಾಗೂ  ಇತರ ಅಧಿಕಾರಿಗಳ ನೇಮಕಾತಿಯ ಬಗ್ಗೆ ಚನ್ನಿಯ ನಿರ್ಧಾರಗಳು ಸಿಧು ಅವರನ್ನು ಕಸಿವಿಸಿಗೊಳಿಸಿದವು ಎನ್ನಲಾಗಿದೆ.

"ನಾನು ತತ್ವಗಳ ಮೇಲೆ ನಿಲ್ಲಲು ಯಾವುದೇ ತ್ಯಾಗವನ್ನು ಮಾಡುತ್ತೇನೆ. ಅದಕ್ಕಾಗಿ ನಾನು ಹೆಚ್ಚು ಯೋಚಿಸುವ ಅಗತ್ಯವಿಲ್ಲ. ಕಳಂಕಿತ ಮಂತ್ರಿಗಳು ಹಾಗೂ  ಅಧಿಕಾರಿಗಳಿಗೆ ಅವಕಾಶ ಕಲ್ಪಿಸಿದ ವ್ಯವಸ್ಥೆಯನ್ನು ನಾನು ಮುರಿದಿದ್ದೇನೆ. ಈಗ ಕಳಂಕಿತ ಮಂತ್ರಿಗಳು ಹಾಗೂ  ಅಧಿಕಾರಿಗಳನ್ನು ಮತ್ತೆ ನೇಮಿಸಲು ಸಾಧ್ಯವಿಲ್ಲ. ನಾನು ಅಂತಹ ನೇಮಕಾತಿಗಳನ್ನು ವಿರೋಧಿಸುತ್ತೇನೆ.  ಕಳಂಕಿತ ಮಂತ್ರಿಗಳನ್ನು ಮರಳಿ ಕರೆತರುವುದನ್ನು ತಾನು ಒಪ್ಪುವುದಿಲ್ಲ'' ಎಂದು ಅವರು  ಹೇಳಿದರು.

ರಾಣಾ ಗುರ್ಜಿತ್ ಸಿಂಗ್ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಂಡಿದ್ದಕ್ಕೆ ಸಿಧು ಅಸಮಾಧಾನಗೊಂಡಿದ್ದಾರೆ ಎಂದು ವರದಿಯಾಗಿದೆ.  ರಾಣಾ ಗುರ್ಜಿತ್  ಸಿಂಗ್ ಅವರ ಮೇಲೆ ಮರಳು ಗಣಿಗಾರಿಕೆ ಹಗರಣದ ಆರೋಪವಿದೆ ಹಾಗೂ  2018 ರಲ್ಲಿ ಅಮರೀಂದರ್ ಸಿಂಗ್ ಸಂಪುಟವನ್ನು ತೊರೆದಿದ್ದರು. ನಂತರ ಅವರನ್ನು ವಿಚಾರಣಾ ಸಮಿತಿಯು ದೋಷ ಮುಕ್ತಗೊಳಿಸಿತ್ತು.

हक़-सच की लड़ाई आखिरी दम तक लड़ता रहूंगा … pic.twitter.com/LWnBF8JQxu

— Navjot Singh Sidhu (@sherryontopp) September 29, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X