Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೆರಾಯಿನ್‌ ಕಳ್ಳಸಾಗಾಟದಲ್ಲಿ ಅದಾನಿ...

ಹೆರಾಯಿನ್‌ ಕಳ್ಳಸಾಗಾಟದಲ್ಲಿ ಅದಾನಿ ಬಂದರು ಆಡಳಿತ ಲಾಭ ಗಳಿಸಿದೆಯೇ? ಎಂದು ತನಿಖೆ ನಡೆಸಲು ಕೋರ್ಟ್‌ ಸೂಚನೆ

ವಾರ್ತಾಭಾರತಿವಾರ್ತಾಭಾರತಿ29 Sep 2021 8:46 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹೆರಾಯಿನ್‌ ಕಳ್ಳಸಾಗಾಟದಲ್ಲಿ ಅದಾನಿ ಬಂದರು ಆಡಳಿತ ಲಾಭ ಗಳಿಸಿದೆಯೇ? ಎಂದು ತನಿಖೆ ನಡೆಸಲು ಕೋರ್ಟ್‌ ಸೂಚನೆ

ಅಹ್ಮದಾಬಾದ್: ಗುಜರಾತ್ ನಾರ್ಕಾಟಿಕ್ ಡ್ರಗ್ಸ್ ಎಂಡ್ ಸೈಕೋಟ್ರೋಪಿಕ್ ಸಬ್ಸೆಸ್ಟೆನ್ಸಸ್ ವಿಶೇಷ ನ್ಯಾಯಾಲಯವೊಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ)ಗೆ  ಆದೇಶವೊಂದನ್ನು ನೀಡಿ ಇತ್ತೀಚೆಗೆ ಡಿಆರ್‌ಐ ಮುಂದ್ರಾ ಅದಾನಿ ಬಂದರಿನಲ್ಲಿ ವಶಪಡಿಸಿಕೊಂಡ 2,990 ಕೆಜಿ ಹೆರಾಯಿನ್‍ಗೆ ಸಂಬಂಧಿಸಿದಂತೆ ಪ್ರಶ್ನಿಸಿ ಈ ಹೆರಾಯಿನ್ ಆಮದಿನಿಂದ ಬಂದರು, ಅದರ ಆಡಳಿತ ಅಥವಾ ಪ್ರಾಧಿಕಾರ ಯಾವುದಾದರೂ ಲಾಭ ಗಳಿಸಿದೆಯೇ ಎಂದು ತನಿಖೆ ನಡೆಸುವಂತೆ ಸೂಚಿಸಿದೆ.

ಸೆಪ್ಟೆಂಬರ್ 16ರಂದು ಎರಡು ಕಂಟೇನರ್‍ಗಳಲ್ಲಿ ಅಫ್ಗಾನಿಸ್ತಾನದಿಂದ ಇರಾನ್ ಮೂಲಕ ಮುಂದ್ರಾ ಬಂದರಿಗೆ  ಆಂಧ್ರ ಪ್ರದೇಶದ ವಿಜಯವಾಡದ ಆಶಿ ಟ್ರೇಡಿಂಗ್ ಕಂಪೆನಿ ಹೆಸರಿನಲ್ಲಿ ಈ ಸರಕು ಆಗಮಿಸಿತ್ತು.

ಪ್ರಕರಣದ ಪ್ರಮುಖ ಆರೋಪಿ, ಕೊಯಂಬತ್ತೂರು ನಿವಾಸಿ ರಾಜಕುಮಾರ್ ಪಿ ಎಂಬಾತನ ರಿಮಾಂಡ್ ಅಪ್ಲಿಕೇಶನ್ ವಿಚಾರಣೆ ಸಂದರ್ಭ  ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಸಿ ಎಂ ಪವಾರ್ ಮೇಲಿನ ಸೂಚನೆ ನೀಡಿದ್ದಾರೆ.

ಇಷ್ಟೊಂದು ದೊಡ್ಡ ಪ್ರಮಾಣದ ನಿಷೇಧಿತ ಹೆರಾಯಿನ್ ಸರಕು ಬಂದರಿಗೆ ಆಗಮಿಸಿರುವುದು ಅಲ್ಲಿನ ಆಡಳಿತ ಹಾಗು ಅಧಿಕಾರಿಗಳಿಗೆ ಹೇಗೆ ತಿಳಿದಿರಲಿಲ್ಲ ಎಂದೂ  ನ್ಯಾಯಾಧೀಶರು ಪ್ರಶ್ನಿಸಿದರಲ್ಲದೆ  ಆಂಧ್ರ ಪ್ರದೇಶದ ವಿಜಯವಾಡಕ್ಕೆ ಹತ್ತಿರದಲ್ಲಿ ಚೆನ್ನೈ ಬಂದರು ಸಹಿತ ಹಲವು ಬಂದರುಗಳಿದ್ದರೂ ದೂರದ ಗುಜರಾತ್‍ನ ಮುಂದ್ರಾ ಅದಾನಿ ಬಂದರಿಗೆ ಈ ಸರಕು ಏಕೆ ಬಂದಿದೆ ಎಂದ ಪ್ರಶ್ನಿಸಿದ್ದಾರೆ.

ಟಾಲ್ಕ್ ಕಂಟೇನರ್ ಅನ್ನು ವಿಜಯವಾಡದ ಆಶಿ ಟ್ರೇಡಿಂಗ್ ಕಂಪೆನಿಯು ಆಮದುಗೊಳಿಸಿತ್ತು. ಈ ಪ್ರಕರಣ ಸಂಬಂಧ ಆಶಿ ಟ್ರೇಡಿಂಗ್ ಸಂಸ್ಥೆಯ  ಮಾಲೀಕರ ಸಹಿತ ಎಂಟು ಮಂದಿಯನ್ನು ಬಂಧಿಸಲಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X