Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನ್ಯಾಯಾಲಯದ ನ್ಯಾಯಾಂಗ ನಿಂದನೆ ಅಧಿಕಾರ...

ನ್ಯಾಯಾಲಯದ ನ್ಯಾಯಾಂಗ ನಿಂದನೆ ಅಧಿಕಾರ ಕಾನೂನು ಕ್ರಮದ ಮೂಲಕವೂ ಕಸಿದುಕೊಳ್ಳಲು ಅಸಾಧ್ಯ:ಸುಪ್ರೀಂಕೋರ್ಟ್

ವಾರ್ತಾಭಾರತಿವಾರ್ತಾಭಾರತಿ29 Sep 2021 9:27 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನ್ಯಾಯಾಲಯದ ನ್ಯಾಯಾಂಗ ನಿಂದನೆ ಅಧಿಕಾರ ಕಾನೂನು ಕ್ರಮದ ಮೂಲಕವೂ ಕಸಿದುಕೊಳ್ಳಲು ಅಸಾಧ್ಯ:ಸುಪ್ರೀಂಕೋರ್ಟ್

ಹೊಸದಿಲ್ಲಿ: ನ್ಯಾಯಾಲಯದ  ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸುವ ಅಧಿಕಾರವನ್ನು ಕಾನೂನಿನ ಕ್ರಮಗಳ ಮೂಲಕವೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಬುಧವಾರ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್, ನ್ಯಾಯಾಂಗ ವ್ಯಾಪ್ತಿಯನ್ನು ದುರುಪಯೋಗಪಡಿಸಿಕೊಂಡಿದ್ದಕ್ಕೆ ವಿಧಿಸಲಾಗಿರುವ 25 ಲಕ್ಷ ರೂ. ದಂಡವನ್ನು  ಸರ್ಕಾರೇತರ ಸಂಸ್ಥೆಯ ಅಧ್ಯಕ್ಷರು ಠೇವಣಿ ಇಟ್ಟಿಲ್ಲ ಆರೋಪಿಸಿದೆ. 

"ನ್ಯಾಯಾಲಯದ ನಿಂದನೆ ಪ್ರಕರಣದಲ್ಲಿ ತಪ್ಪಿತಸ್ಥರು ಸ್ಪಷ್ಟವಾಗಿ ತಪ್ಪಿತಸ್ಥರೆಂದು ನಾವು ಭಾವಿಸುತ್ತೇವೆ ಹಾಗೂ  ನ್ಯಾಯಾಲಯವನ್ನು ನಿಂದನೆ ಮಾಡುವ ಅವರ ಕ್ರಮವನ್ನು ಸಮರ್ಥಿಸಲಾಗದು" ಎಂದು ಉನ್ನತ ನ್ಯಾಯಾಲಯ ಹೇಳಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಹಾಗೂ  ಎಂ.ಎಂ. ಸುಂದ್ರೇಶ್ ಅವರ ಪೀಠವು ಸೂರಜ್ ಇಂಡಿಯಾ ಟ್ರಸ್ಟ್‌ನ ಎನ್‌ಜಿಒ ಅಧ್ಯಕ್ಷ ರಾಜೀವ್ ದಯ್ಯ ಅವರು ನ್ಯಾಯಾಲಯ, ಆಡಳಿತ ಸಿಬ್ಬಂದಿ ಮತ್ತು ರಾಜ್ಯ ಸರಕಾರ ಸೇರಿದಂತೆ ಎಲ್ಲೆಡೆ 'ಕೆಸರನ್ನು ಎಸೆಯುತ್ತಿದ್ದಾರೆ' ಎಂದು ಹೇಳಿದೆ.

"ನ್ಯಾಯಾಂಗ ನಿಂದನೆಗೆ ಶಿಕ್ಷಿಸುವ ಅಧಿಕಾರವು ಈ ನ್ಯಾಯಾಲಯಕ್ಕೆ ನೀಡಲಾಗಿರುವ ಸಾಂವಿಧಾನಿಕ ಅಧಿಕಾರವಾಗಿದ್ದು, ಅದನ್ನು ಶಾಸಕಾಂಗ ಕಾಯಿದೆಯಿಂದಲೂ ಕಸಿದುಕೊಳ್ಳಲಾಗುವುದಿಲ್ಲ" ಎಂದು ನ್ಯಾಯಾಲಯ ಹೇಳಿದೆ.

ಸುಪ್ರೀಂಕೋರ್ಟ್ ದಯ್ಯಾಗೆ ನೋಟಿಸ್ ನೀಡಿತು ಹಾಗೂ  ಅಕ್ಟೋಬರ್ 7 ರಂದು ಶಿಕ್ಷೆಯ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತು.

ಸುಪ್ರೀಂ ಕೋರ್ಟ್ ವಿಧಿಸಿದ ವೆಚ್ಚವನ್ನು ಭರಿಸಲು ತನ್ನ ಬಳಿ ಸಂಪನ್ಮೂಲವಿಲ್ಲ ಹಾಗೂ ಕ್ಷಮಾದಾನ ಅರ್ಜಿಯೊಂದಿಗೆ ಭಾರತದ ರಾಷ್ಟ್ರಪತಿಯನ್ನು ಸಂಪರ್ಕಿಸುವುದಾಗಿ ದಯ್ಯಾ ಪೀಠಕ್ಕೆ ತಿಳಿಸಿದರು.

ಸುಪ್ರೀಂ ಕೋರ್ಟ್ 2017 ರ ತೀರ್ಪನ್ನು ಮರುಪಡೆಯಲು ಕೋರಿ ರಾಜೀವ್ ದಯ್ಯ ಸಲ್ಲಿಸಿದ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್ ನಡೆಸುತ್ತಿದೆ.  64 ಪಿಐಎಲ್‌ಗಳನ್ನು ಸಲ್ಲಿಸಿದ್ದಕ್ಕಾಗಿ 25 ಲಕ್ಷ ರೂಪಾಯಿಗಳ ವೆಚ್ಚವನ್ನು ವಿಧಿಸಿದೆ ಮತ್ತು ಸುಪ್ರೀಂಕೋರ್ಟ್ ನ  ನ್ಯಾಯವ್ಯಾಪ್ತಿಯನ್ನು 'ಪದೇ ಪದೇ ದುರ್ಬಳಕೆ ಮಾಡಲಾಗುತ್ತಿದೆ' ಆರೋಪಿಸಲಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X