Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನವಜೋತ್ ಸಿಂಗ್ ಅವರನ್ನು ಸಂವಾದಕ್ಕೆ...

ನವಜೋತ್ ಸಿಂಗ್ ಅವರನ್ನು ಸಂವಾದಕ್ಕೆ ಆಹ್ವಾನಿಸಿದ ಪಂಜಾಬ್ ಸಿಎಂ ಚರಣ್ ಜೀತ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ29 Sep 2021 9:40 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನವಜೋತ್ ಸಿಂಗ್  ಅವರನ್ನು ಸಂವಾದಕ್ಕೆ ಆಹ್ವಾನಿಸಿದ ಪಂಜಾಬ್ ಸಿಎಂ ಚರಣ್ ಜೀತ್ ಸಿಂಗ್

ಹೊಸದಿಲ್ಲಿ: ಹೊಸ ಪಂಜಾಬ್ ಮುಖ್ಯಮಂತ್ರಿ ಚರಣ್ ಜೀತ್ ಚನ್ನಿ ಸೋಮವಾರ ಪಕ್ಷದ ಉನ್ನತ ಸ್ಥಾನದಿಂದ ಕೆಳಗಿಳಿದ  ನವಜೋತ್ ಸಿಂಗ್ ಸಿಧು ಅವರನ್ನು ಸಂಪರ್ಕಿಸಿದ್ದಾರೆ. ಸಿಧು ಅವರ ಆಕ್ಷೇಪಣೆಗಳಿರುವ ವಿಷಯಗಳ ಬಗ್ಗೆ ಚರ್ಚಿಸಲು ಸೂಚಿಸಿದ್ದು ತಾನು ಹೊಂದಿಕೊಳ್ಳಲು ಸಿದ್ಧ ಎಂದು ಹೇಳಿದ್ದಾರೆ.

"ಪಕ್ಷದ ಅಧ್ಯಕ್ಷರು ಕುಟುಂಬದ ಮುಖ್ಯಸ್ಥರಾಗಿದ್ದಾರೆ. ಕುಟುಂಬದೊಳಗಿನ ವಿಷಯಗಳನ್ನು ಮುಖ್ಯಸ್ಥರು ಚರ್ಚಿಸಬೇಕು. ನಾನು ಇಂದು ಸಿಧು ಸಾಹಿಬ್ ಜೊತೆ ಮಾತನಾಡಿದ್ದೇನೆ. ಅವರನ್ನು ಸಂವಾದಕ್ಕೆ ಆಹ್ವಾನಿಸಿದ್ದೇನೆ. ಪಕ್ಷದ ಸಿದ್ಧಾಂತವು ಅತ್ಯುನ್ನತವಾಗಿದೆ  ಹಾಗೂ ಸರಕಾರವು ಆ ಸಿದ್ಧಾಂತವನ್ನು ಅನುಸರಿಸುತ್ತದೆ ಎಂದು ನಾನು ಅವರಿಗೆ ಹೇಳಿದ್ದೇನೆ. ಅವರಿಗೆ ಏನಾದರೂ ಸಮಸ್ಯೆಗಳಿದ್ದರೆ, ನಾವು ಅದನ್ನು ಮಾತನಾಡಬಹುದು ಎಂದು ನಾನು ಅವರಿಗೆ ಹೇಳಿದ್ದೇನೆ ಎಂದು ಚನ್ನಿ ಹೇಳಿದರು.

"ಉದ್ದೇಶಪೂರ್ವಕವಾಗಿ ಏನನ್ನೂ ಮಾಡಿಲ್ಲ. ಯಾವುದೇ ನೇಮಕಾತಿಯಲ್ಲಿ ಯಾರಿಗಾದರೂ ಆಕ್ಷೇಪಣೆ ಇದ್ದಲ್ಲಿ, ನಾನು ಆ ಬಗ್ಗೆ ಗಟ್ಟಿಯಾಗಿಲ್ಲ ... ನನಗೆ ಅಹಂ ಇಲ್ಲ ... ಪಕ್ಷ ಸರ್ವೋಚ್ಚ ಎಂದು ನಾನು ಅವರಿಗೆ ಹೇಳಿದ್ದೇನೆ. ಮಾತನಾಡೋಣ" ಎಂದು ಚನ್ನಿ ಸುದ್ದಿಗಾರರಿಗೆ ತಿಳಿಸಿದರು.

ಚನ್ನಿ ಅವರು ತಮ್ಮ ಕ್ಯಾಬಿನೆಟ್ ಅನ್ನು ಹೆಸರಿಸಿದ ನಂತರ ಪಕ್ಷದ ಜೊತೆ ಯಾವುದೇ ಸಮಾಲೋಚನೆ ಇಲ್ಲದೆ ಸಿಧು ರಾಜೀನಾಮೆ ನೀಡಿದರು. ಅವರು ಹಲವಾರು ನೇಮಕಾತಿಗಳ ಬಗ್ಗೆ ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X