Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆದಿತ್ಯನಾಥ್ ಹೆಸರಿನ ಫಲಕಕ್ಕೆ ಕಪ್ಪು...

ಆದಿತ್ಯನಾಥ್ ಹೆಸರಿನ ಫಲಕಕ್ಕೆ ಕಪ್ಪು ಬಣ್ಣ ಬಳಿದ ಆರೋಪ: 150ಕ್ಕೂ ಅಧಿಕ ಮಂದಿಯ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ29 Sep 2021 1:17 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಆದಿತ್ಯನಾಥ್ ಹೆಸರಿನ ಫಲಕಕ್ಕೆ ಕಪ್ಪು ಬಣ್ಣ ಬಳಿದ ಆರೋಪ: 150ಕ್ಕೂ ಅಧಿಕ ಮಂದಿಯ ವಿರುದ್ಧ ಪ್ರಕರಣ ದಾಖಲು

 ಲಕ್ನೋ:  ಒಂಬತ್ತನೇ ಶತಮಾನದ ಅರಸ ಮಿಹಿರ್ ಭೋಜ್ ಎಂಬಾತನ ಪ್ರತಿಮೆಯ ಕೆಳಭಾಗದಲ್ಲಿ ಅಳವಡಿಸಲಾದ ಫಲಕದಲ್ಲಿ ಬರೆಯಲಾಗಿದ್ದ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಹೆಸರಿಗೆ ಕಪ್ಪು ಬಣ್ಣ ಬಳಿದ ಆರೋಪದಲ್ಲಿ ಪೊಲೀಸರು 150 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಪ್ರತಿಮೆಯನ್ನು ಮುಖ್ಯಮಂತ್ರಿ ಸೆಪ್ಟೆಂಬರ್ 22ರಂದು ಅನಾವರಣಗೊಳಿಸಿದ್ದರು.

ಆರೋಪಿಗಳು ದಾದ್ರಿ ಶಾಸಕ ತೇಜಪಾಲ್ ನಗರ್, ರಾಜ್ಯಸಭಾ ಸಂಸದ ಸುರೇಂದ್ರ ನಗರ್ ಹಾಗೂ ರಾಜ್ಯ ಸಚಿವ ಅಶೋಕ್ ಕಟಾರಿಯಾ ಅವರ ಹೆಸರುಗಳಿಗೂ ಕಪ್ಪು ಬಣ್ಣ ಬಳಿದಿದ್ದಾರೆ ಎನ್ನಲಾಗಿದೆ. ಪ್ರತಿಮೆಯಿರುವ ಸ್ಥಳದಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ 15 ಅಡಿ ಎತ್ತರದ ಪ್ರತಿಮೆಯ ಕೆಳಭಾಗದಲ್ಲಿ ಅಳವಡಿಸಲಾದ ಫಲಕದಲ್ಲಿ ರಾಜನ ಹೆಸರಿನ ಪಕ್ಕ ತಮ್ಮ ಜಾತಿಯ ಹೆಸರನ್ನು ತೆಗೆದುಹಾಕಿರುವುದನ್ನು ಗುರ್ಜರ್ ಸಮುದಾಯದ ಸದಸ್ಯರು ವಿರೋಧಿಸಿದ್ದರಿಂದ ಈ ಪ್ರತಿಮೆ ಅನಾವರಣಗೊಂಡಂದಿನಿಂದ ವಿವಾದಕ್ಕೀಡಾಗಿತ್ತು.

ಅರಸ ಮಿಹಿರ್ ಭೋಜ್ ತಮ್ಮ ಸಮುದಾಯಕ್ಕೆ ಸೇರಿದವನು ಎಂದು ಗುರ್ಜರ್‍ಗಳು ಹಾಗೂ ರಜಪೂತರು ಹೇಳುತ್ತಿರುವುದೇ ಇದಕ್ಕೆ  ಕಾರಣ. ಈಗ ಗುರ್ಜರ್ ಸಮುದಾಯದ ಹೆಸರನ್ನು ಫಲಕದಲ್ಲಿ ಮತ್ತೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ.

ಆದರೆ ಮುಖ್ಯಮಂತ್ರಿ ಭೇಟಿ ಸಮಯದಲ್ಲಿ ಗುರ್ಜರ್ ಹೆಸರನ್ನು ಏಕೆ ತೆಗೆಯಲಾಗಿತ್ತು ಅಂದು ಅಖಿಲ್ ಭಾರತೀಯ ಗುರ್ಜರ್ ಫ್ರಂಟ್ ಅಧ್ಯಕ್ಷ ನವೀನ್ ಭಟಿ  ಪ್ರಶ್ನಿಸಿದ್ದಾರೆ. "ಮಿಹಿರ್ ಭೋಜ್ ಹೆಸರಿಗೆ ಗುರ್ಜರ್ ಸೇರಿಸಲಾಗಿದೆ ಎಂದು ಸರಕಾರ ಅಧಿಕೃತವಾಗಿ ಅಧಿಸೂಚನೆ ಮೂಲಕ ಘೋಷಿಸಿದರೆ ಮಾತ್ರ ನಾವು ಪ್ರತಿಭಟನೆ ಕೈಬಿಡುತ್ತೇವೆ" ಎಂದು ಅವರು ಹೇಳಿದರು.

ಮುಂದಿನ ಹೋರಾಟದ ಕುರಿತು ಚರ್ಚಿಸಲು ಸಂಘಟನೆ ಅಕ್ಟೋಬರ್ 2ರಂದು ಗ್ರೇಟರ್ ನೊಯ್ಡಾದಲ್ಲಿ ರಾಷ್ಟ್ರ ಮಟ್ಟದ ಸಭೆಯನ್ನು ಕರೆದಿದೆ. ತರುವಾಯ ರಜಪೂತ ಸಮುದಾಯದ ಸದಸ್ಯರೂ ರಾಜನ ಹೆಸರಿಗೆ ಗುರ್ಜರ್ ಸೇರಿಸಿರುವುದರ ಕುರಿತು ಚರ್ಚಿಸಲು ರವಿವಾರ ಸಭೆ ನಡೆಸಲಿದ್ದಾರೆಂಬ ಮಾಹಿತಿಯಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X