Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲೋಕಸಭಾ ಸದಸ್ಯರಿಗೆ ಧ್ವನಿಯೇ ಇಲ್ಲ:...

ಲೋಕಸಭಾ ಸದಸ್ಯರಿಗೆ ಧ್ವನಿಯೇ ಇಲ್ಲ: ವಾಟಾಳ್ ನಾಗರಾಜ್

ವಾರ್ತಾಭಾರತಿವಾರ್ತಾಭಾರತಿ29 Sept 2021 10:51 PM IST
share
ಲೋಕಸಭಾ ಸದಸ್ಯರಿಗೆ ಧ್ವನಿಯೇ ಇಲ್ಲ: ವಾಟಾಳ್ ನಾಗರಾಜ್

ಬೆಂಗಳೂರು, ಸೆ.29: ರಾಜ್ಯದಿಂದ ಆಯ್ಕೆಯಾದ ಲೋಕಸಭಾ ಸದಸ್ಯರಿಗೆ ಧ್ವನಿಯೇ ಇಲ್ಲ ರಾಜ್ಯದ ಸಮಸ್ಯೆಗಳ ಬಗ್ಗೆ ಅವರು ತಲೆ ಕೆಡಿಸಿಕೊಳ್ಳುತ್ತಿಲ್ಲ. ಹಾಗೆಯೇ ಇದುವರೆಗೂ ಮೇಕೆದಾಟು ವಿಚಾರವಾಗಿ ಅಥವಾ ಕೇಂದ್ರವು ಉದ್ದೇಶಪೂರ್ವಕವಾಗಿ ಕನ್ನಡಿಗರ ಮೇಲೆ ಹಿಂದಿ ಬಾಷೆಯನ್ನು ಹೇರುವುದರ ಬಗ್ಗೆಯಾಗಲಿ ಸಂಸತ್ತಿನಲ್ಲಿ ಧ್ವನಿ ಎತ್ತಲಿಲ್ಲ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಆರೋಪಿಸಿದರು. 

ಪ್ರೆಸ್‍ಕ್ಲಬ್‍ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಸರಕಾರವು ಇಡೀ ರಾಜ್ಯದ ಎಲ್ಲಾ ಕೆರೆಗಳಿಗೂ ನೀರು ಹರಿಸಬೇಕು. ಆದ್ದರಿಂದ ಮೇಕೆದಾಟು ಆರಂಭಕ್ಕೆ ಸರಕಾರವು ಕ್ರಮ ತೆಗೆದುಕೊಳ್ಳಬೇಕು. ಬೇರೆ ರಾಜ್ಯಗಳಿಗಿಂತ ಕಾವೇರಿ ನೀರಿನ ಅವಶ್ಯಕತೆ ನಮಗೆ ಹೆಚ್ಚಾಗಿದೆ ಎಂದು ತಿಳಿಸಿದರು.

ಕಾವೇರಿ ನಿರ್ವಹಣಾ ಮಂಡಳಿಯನ್ನು ಈಗಲೂ ವಿರೋಧಿಸುತ್ತೇನೆ. ಈ ಕಾವೇರಿ ನಿರ್ವಹಣಾ ಮಂಡಳಿಗೆ ಸ್ಥಾಪಿತವಾದ ದಿನದಿಂದ ರಾಜ್ಯದ ಜನರಿಗೆ ತೊಂದರೆಯಾಗಿದೆ. ಕಾವೇರಿ ನಿರ್ವಹಣಾ ಮಂಡಳಿಯಿಂದ ನಾವು ಕಟ್ಟಿದ ಅಣೆಕಟ್ಟು, ನಾವು ಶೇಖರಿಸಿದ ನೀರಿನ ಮೇಲೆ ತಮಿಳುನಾಡು, ಕೇರಳ, ಪಾಂಡಿಚೇರಿಯವರು ಅಧಿಕಾರ ಚಲಾಯಿಸಿದಂತಾಗಿದೆ ಎಂದರು. 

ಹಿಂದಿಯನ್ನು ವಿರೋಧಿಸಿ ಮಾತನಾಡಿದ ಅವರು, ಬ್ಯಾಂಕು, ರೈಲ್ವೆ ಸೇರಿದಂತೆ ಇತರ ಕೇಂದ್ರ ಸರಕಾರದ ಎಲ್ಲ ಕಚೇರಿಗಳಲ್ಲಿಯೂ ಕನ್ನಡದಲ್ಲಿ ವ್ಯವಹಾರ ನಡೆಯಬೇಕು. ಅದನ್ನು ಹೊರತುಪಡಿಸಿ, ಬಲವಂತವಾಗಿ ಯಾವುದೇ ಕಾರಣಕ್ಕೂ ಹಿಂದಿ ಭಾಷೆಯನ್ನು ಕನ್ನಡಿಗರ ಮೇಲೆ ಹೇರಬಾರದು. ಕರ್ನಾಟಕದಲ್ಲಿರುವ ಕೇಂದ್ರ ಸರಕಾರದ ಕಚೇರಿಗಳಲ್ಲಿ ಕನ್ನಡಿಗರಿಗೆ ಮೊದಲ ಪ್ರಾಶಸ್ತ್ಯ ನೀಡಬೇಕು ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X