Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ರಿಟನ್: ತೈಲ ಟ್ಯಾಂಕರ್ ಚಲಾಯಿಸಲು ಯೋಧರ...

ಬ್ರಿಟನ್: ತೈಲ ಟ್ಯಾಂಕರ್ ಚಲಾಯಿಸಲು ಯೋಧರ ಬಳಕೆ

ವಾರ್ತಾಭಾರತಿವಾರ್ತಾಭಾರತಿ29 Sept 2021 11:29 PM IST
share

ಲಂಡನ್, ಸೆ.29: ಬ್ರಿಟನ್ನಲ್ಲಿ ಲಾರಿ ಚಾಲಕರ ಕೊರತೆಯಿಂದ ಪೆಟ್ರೋಲ್ ಪಂಪ್ಗಳಿಗೆ ತೈಲ ಸಾಗಾಟಕ್ಕೆ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ಸೇನಾ ಟ್ಯಾಂಕರ್ ಚಾಲಕರ ನೆರವನ್ನು ಪಡೆಯಲಾಗಿದೆ ಎಂದು ಬ್ರಿಟನ್ ಸರಕಾರ ಹೇಳಿದೆ.

‌ಸುಮಾರು 150 ಯೋಧರ ತಂಡವನ್ನು ರಚಿಸಲಾಗಿದ್ದು ಇವರು ಶೀಘ್ರವೇ ತೈಲ ಸಾಗಿಸಲು ನೆರವಾಗಲಿದ್ದಾರೆ ಎಂದು ಬ್ರಿಟನ್ನ ಉದ್ಯಮ ಸಚಿವ ಕ್ವಾಸಿ ಕ್ವರ್ಟ್ರೆಂಗ್ ಹೇಳಿದ್ದಾರೆ. ಕಳೆದ ಹಲವು ದಿನಗಳು ಕಷ್ಟದ ದಿನಗಳಾಗಿದ್ದು ಮಾರುದ್ದದ ಸರತಿ ಸಾಲು ಸಾಮಾನ್ಯ ದೃಶ್ಯವಾಗಿತ್ತು. ಆದರೆ ಈಗ ಪರಿಸ್ಥಿತಿ ಸುಧಾರಿಸುತ್ತಿದ್ದು ಸಾಕಷ್ಟು ತೈಲ ಪೂರೈಸಲು ವ್ಯವಸ್ಥೆ ಮಾಡಲಾಗಿದೆ ಎಂದವರು ಹೇಳಿದ್ದಾರೆ.
     
ಈ ಮಧ್ಯೆ, ಪರಿಸ್ಥಿತಿ ಸುಧಾರಿಸುತ್ತಿದ್ದು ಜನತೆ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಪ್ರಧಾನಿ ಬೋರಿಸ್ ಜಾನ್ಸನ್ ಭರವಸೆ ನೀಡಿದ ಹೊರತಾಗಿಯೂ ಪೆಟ್ರೋಲ್ ಪಂಪ್ಗಳ ಎದುರು ವಾಹನಗಳ ದೀರ್ಘ ಸರತಿ ಸಾಲು ಸಾಮಾನ್ಯ ದೃಶ್ಯವಾಗಿದೆ . ಬ್ರಿಟನ್ನಲ್ಲಿ ಸುಮಾರು 1 ಲಕ್ಷ ಚಾಲಕರ ಕೊರತೆಯಿದ್ದು ಇದೇ ಸ್ಥಿತಿ ಮುಂದುವರಿದರೆ ತೈಲದ ಕೊರತೆ ಇನ್ನಷ್ಟು ಹೆಚ್ಚಲಿದ್ದು ಕ್ರಿಸ್ಮಸ್ ಸಂದರ್ಭ ತೈಲದ ದರ ಗಗನಕ್ಕೇರಬಹುದು ಎಂದು ಮಾಧ್ಯಮಗಳು ವರದಿ ಮಾಡಿವೆ. ಲಾರಿ ಚಾಲಕರ ಕೊರತೆಯಿಂದಾಗಿ ತನ್ನ ಸುಮಾರು ಶೇ.37%ರಷ್ಟು ಪೆಟ್ರೋಲ್ ಬಂಕ್ಗಳಲ್ಲಿ ತೈಲ ಖಾಲಿಯಾಗಿದೆ ಎಂದು ಪೆಟ್ರೋಲ್ ರಿಟೈಲರ್ಸ್ ಅಸೋಸಿಯೇಷನ್(ಪಿಆರ್ಎ) ಹೇಳಿದೆ.
 
ತೈಲ ಕೊರತೆಯು ವಿಶ್ವದ 5ನೇ ಬೃಹತ್ ಅರ್ಥವ್ಯವಸ್ಥೆಯಾಗಿರುವ ಬ್ರಿಟನ್ನಲ್ಲಿ ಗೊಂದಲ, ಅವ್ಯವಸ್ಥೆಗೆ ಕಾರಣವಾಗಿದ್ದು ಸೂಪರ್ ಮಾರ್ಕೆಟ್ಗಳಲ್ಲೂ ಸರಕುಗಳು ಕಾಲಿಯಾಗುತ್ತಿವೆ. ನೈಸರ್ಗಿಕ ಅನಿಲದ ದರವೂ ಹೆಚ್ಚಿರುವುದರಿಂದ ಸಮಸ್ಯೆ ಇನ್ನಷ್ಟು ತೀವ್ರವಾಗಿದೆ. ಈ ವರ್ಷದ ಆರಂಭದಿಂದ ಬ್ರಿಟನ್ ಯುರೋಪಿಯನ್ ಯೂನಿಯನ್(ಇಯು)ನ ಸಾಮಾನ್ಯ ಮಾರ್ಕೆಟ್ ವ್ಯವಸ್ಥೆಯಿಂದ ಹೊರಬಂದ ಹಿನ್ನೆಲೆಯಲ್ಲಿ ಇಯು ಸದಸ್ಯ ರಾಷ್ಟ್ರಗಳ ಚಾಲಕರನ್ನು ನೇಮಿಸಿಕೊಳ್ಳಲು ತಡೆಯಾಗಿದೆ. ಇದೀಗ ಸಮಸ್ಯೆಯ ನಿವಾರಣೆಗಾಗಿ ತಾತ್ಕಾಲಿಕ ವೀಸಾದಡಿ 5000 ವಿದೇಶಿ ಚಾಲಕರನ್ನು ನೇಮಿಸಿಕೊಳ್ಳುವುದಾಗಿ ಸರಕಾರ ಹೇಳಿದೆ. ಆದರೆ 3 ತಿಂಗಳ ತಾತ್ಕಾಲಿಕ ವೀಸಾ ಅತ್ಯಂತ ಕಡಿಮೆ ಅವಧಿಯಾಗಿರುವದರಿಂದ ವಿದೇಶಿ ಚಾಲಕರು ಆಸಕ್ತಿ ತೋರುವ ಸಾಧ್ಯತೆಯಿಲ್ಲ . ಜೊತೆಗೆ ತೈಲ ಸಾಗಿಸುವ ಲಾರಿಗಳನ್ನು ಚಲಾಯಿಸಲು ತರಬೇತಿ, ಲೈಸೆನ್ಸ್ ಮುಂತಾದ ಪ್ರಕ್ರಿಯೆ ಅಗತ್ಯವಿರುವುದರಿಂದ ದೇಶದ ತೈಲ ಬಿಕ್ಕಟ್ಟು ಶೀಘ್ರದಲ್ಲೇ ಬಗೆಹರಿಯುವ ಸಾಧ್ಯತೆ ಕಡಿಮೆ ಎಂದು ಪೆಟ್ರೋಲ್ ಪಂಪ್ ನಿರ್ವಾಹಕರ ಸಂಘಟನೆ, ಚಿಲ್ಲರೆ (ರಿಟೇಲ್) ತೈಲ ಮಾರಾಟಗಾರರ ಸಂಘಟನೆ ಅಭಿಪ್ರಾಯಪಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X