Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಧಾನಿ ಎಕ್ಸ್ ಪ್ರೆಸ್ ಸರಣಿ ಸ್ಫೋಟ...

ರಾಜಧಾನಿ ಎಕ್ಸ್ ಪ್ರೆಸ್ ಸರಣಿ ಸ್ಫೋಟ ಪ್ರಕರಣ: 11 ವರ್ಷಗಳಾದರೂ ಆರೋಪಿ ವಿರುದ್ಧ ಇನ್ನೂ ಆರಂಭಗೊಳ್ಳದ ವಿಚಾರಣೆ

ವಾರ್ತಾಭಾರತಿವಾರ್ತಾಭಾರತಿ30 Sept 2021 10:15 PM IST
share
ರಾಜಧಾನಿ ಎಕ್ಸ್ ಪ್ರೆಸ್ ಸರಣಿ ಸ್ಫೋಟ ಪ್ರಕರಣ: 11 ವರ್ಷಗಳಾದರೂ ಆರೋಪಿ ವಿರುದ್ಧ ಇನ್ನೂ ಆರಂಭಗೊಳ್ಳದ ವಿಚಾರಣೆ

ಹೊಸದಿಲ್ಲಿ: ರಾಜಸ್ಥಾನದಲ್ಲಿ ರಾಜಧಾನಿ ಎಕ್ಸ್ ಪ್ರೆಸ್‍ ನ ಆರು ರೈಲುಗಳಲ್ಲಿ 1993ರಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಫೆಬ್ರವರಿ 2010ರಲ್ಲಿ  ಹಮೀರ್-ಉಯಿ-ಉದ್ದೀನ್ ಎಂಬಾತನನ್ನು ಬಂಧಿಸಲಾಗಿತ್ತು. ಆದರೆ ಘಟನೆ ನಡೆದು ಒಂದು ದಶಕವೇ ಸಂದಿದ್ದರೂ ವಿಚಾರಣೆಯಿನ್ನೂ ಆರಂಭಗೊಂಡಿಲ್ಲ ಎಂದು theprint.in ವರದಿ ಮಾಡಿದೆ.

ಬಂಧನವಾಗಿ ಒಂಬತ್ತು ವರ್ಷಗಳ ನಂತರ ಮಾರ್ಚ್ 27, 2019ರಂದು ಆತನ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ ನಂತರ ಆತ ಸುಪ್ರೀಂ ಕೋರ್ಟಿಗೆ ಅಪೀಲು ಸಲ್ಲಿಸಿದ್ದು ಆತನ ವಿರುದ್ಧ ದೋಷಾರೋಪವನ್ನು ಇನ್ನೂ ಏಕೆ ಹೊರಿಸಲಾಗಿಲ್ಲ ಎಂಬ ಕುರಿತು ವಿಶೇಷ ನ್ಯಾಯಾಲಯದಿಂದ ಸುಪ್ರೀಂ ಕೋರ್ಟ್ ಆಗಸ್ಟ್ 18ರ ತನ್ನ ಆದೇಶದಲ್ಲಿ ವರದಿ ಕೇಳಿತ್ತು. 

ಇದಕ್ಕೆ ಪ್ರತಿಕ್ರಿಯಿಸಿದ್ದ ಅಜ್ಮೀರ್ ನ್ಯಾಯಾಲಯ,  ಆತ ಮೊದಲು ಮಾರ್ಚ್ 2010ರಂದು ನ್ಯಾಯಾಲಯಕ್ಕೆ ಹಾಜರಾದ ಸಂದರ್ಭ ಪ್ರಕರಣದ ಮೂಲ ದಾಖಲೆಗಳು ತನ್ನ ಬಳಿ ಇರಲಿಲ್ಲ ಎಂದು ಹೇಳಿದೆ. ಪ್ರಕರಣದ ಇತರ 15 ಆರೋಪಿಗಳ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿರುವುದರಿಂದ ದಾಖಲೆಗಳು ಅದರ ಬಳಿ ಇದೆ ಎಂದು ಅಜ್ಮೀರ್ ನ್ಯಾಯಾಲಯ ತಿಳಿಸಿತ್ತು. ಜತೆಗೆ 2019ರ ತನಕ ವಿಚಾರಣೆ ನಡೆಸಲು ಸಾರ್ವಜನಿಕ ಅಭಿಯೋಜಕರನ್ನೂ ನೇಮಿಸಲಾಗಿರಲಿಲ್ಲ.

ಇದೀಗ ಜಸ್ಟಿಸ್ ಡಿ ವೈ ಚಂದ್ರಚೂಡ್ ಅವರ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ಹಮೀರ್ ಪ್ರಕರಣದ ವಿಚಾರಣೆಯನ್ನು ತ್ವರಿತಗೊಳಿಸುವಂತೆ  ಹಾಗೂ ಎರಡು ತಿಂಗಳೊಳಗಾಗಿ ದೋಷಾರೋಪ ಹೊರಿಸುವ ಕುರಿತು ಆದೇಶ ಹೊರಡಿಸಬೇಕೆಂದು ಹೇಳಿದೆ.

ಆರೋಪಿಯ ಜಾಮೀನು ಅಪೀಲು ಡಿಸೆಂಬರಿನಲ್ಲಿ ವಿಚಾರಣೆಯಾಗುವ ಸಾಧ್ಯತೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X