Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ: ಮಾಜಿ ಅಧಿಕಾರಿಗಳು, ನಿವೃತ್ತ...

ದಿಲ್ಲಿ: ಮಾಜಿ ಅಧಿಕಾರಿಗಳು, ನಿವೃತ್ತ ನ್ಯಾಯಾಧೀಶರ ಭದ್ರತೆ ಹಿಂತೆಗೆತ ಇಲ್ಲವೇ ಕಡಿಮೆ ದರ್ಜೆಗೆ ಇಳಿಕೆ

ಪರಿಶೋಧನಾ ವರದಿ ಬಳಿಕ ದಿಲ್ಲಿ ಪೊಲೀಸರ ಕ್ರಮ

ವಾರ್ತಾಭಾರತಿವಾರ್ತಾಭಾರತಿ30 Sep 2021 5:53 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

ಹೊಸದಿಲ್ಲಿ,   ಸೆ.30: ದಿಲ್ಲಿ ಪೊಲಿಸ್ ಇಲಾಖೆಯು ತನ್ನ ಹಲವಾರು ಮಾಜಿ ಅಧಿಕಾರಿಗಳು, ನಿವೃತ್ತ ನ್ಯಾಯಾಧೀಶರು ಮತ್ತಿತರ ಅಧಿಕಾರಿಗಳ ಭದ್ರತೆಯನ್ನು ದಿಲ್ಲಿ ಪೊಲೀಸರು ಹಿಂತೆಗೆದುಕೊಂಡಿದ್ದಾರೆ ಅಥವಾ ಕಡಿಮೆಮಟ್ಟಕ್ಕಿಳಿಸಿದೆ. ದಿಲ್ಲಿ ಪೊಲೀಸ್ ಆಯುಕ್ತ ರಾಕೇಶ್ ಅಸ್ತಾನಾ ಅವರ ನಿರ್ದೇಶನದಂತೆ ನಡೆಸಲಾದ ಪರಿಶೋಧನಾ ಸಮೀಕ್ಷೆಯ ಬಳಿಕ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಭದ್ರತಾ ಘಟಕಗಳಿಗೆ ನಿಯೋಜಿತರಾದ ಅಧಿಕಾರಿಗಳ ಕರ್ತವ್ಯನಿರ್ವಹಣೆಯ ವೌಲ್ಯಮಾಪನ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು.

ಧನಬಾದ್ನ ಹೆಚ್ಚುವರಿ ಸೆಶನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಅವರನ್ನು ಅನುಮಾನಾಸ್ಪದ ಸನ್ನಿವೇಶಗಳಲ್ಲಿ ಹತ್ಯೆಗೈದ ಘಟನೆಯ ಹಿನ್ನೆಲೆಯಲ್ಲಿ ತನ್ನ ಹಾಗೂ ಹೈಕೋರ್ಟ್ನ ನ್ಯಾಯಾಧೀಶರಿಗೆ ಭದ್ರತಾ ವ್ಯವಸ್ಥೆಯನ್ನು ಒದಗಿಸುವಂತೆ ಮಾಡುವ ಉದ್ದೇಶದಿಂದ ಸುಪ್ರೀಂಕೋರ್ಟ್ ಈ ವೌಲ್ಯಮಾಪನಕ್ಕೆ ನಿರ್ದೇಶನ ನೀಡಿತ್ತು.
ತರುವಾಯ, ಯಾವುದೇ ಸಂಭಾವ್ಯ ಬೆದರಿಕೆಯಿಲ್ಲದಂತಹ ಮಾಜಿ ಆಯುಕ್ತರು, ರಾಜಕಾರಣಿಗಳು, ನಿವೃತ್ತ ಅಧಿಕಾರಿಗಳು ಹಾೂ ನ್ಯಾಯಾಧೀಶರುಗಳ ಭದ್ರತೆಗಾಗಿ 535 ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ತರುವಾಯ ಈ ವ್ಯಕ್ತಿಗಳ ಭದ್ರತೆಯನ್ನು ಪರಾಮರ್ಶಿಸಿದ ಪೊಲೀಸರು, ಅವರಿಗೆ ನೀಡಲಾಗಿದ್ದ ಭದ್ರತಾ ಬೆಂಗಾವಲ್ನು ಹಿಂತೆಗೆದುಕೊಂಡಿದ್ದರು ಅಥವಾ ಅವರಿಗಾಗಿ ನಿಯೋಜಿತರಾಗಿದ್ದ ಭದ್ರತಾ ಅಧಿಕಾರಿಗಳ ಸಂಖ್ಯೆಯನ್ನು ಕಡಿಮೆಗೊಳಿಸಿದ್ದರು.

ಇಂತಹ ಭದ್ರತಾ ಕರ್ತವ್ಯಗಳಿಗಾಗಿ ನಿಯೋಜಿತರಾಗಿದ್ದ ಸಿಬ್ಬಂದಿಯನ್ನು ಕಾನೂನು ಸುವ್ಯವಸ್ಥೆ ಅಥವಾ ಪೊಲೀಸ್ ಕರ್ತವ್ಯಗಳಿಗೆ ಮರುನಿಯೋಜಿಸಲಾಗಿತ್ತು. ಆದರೆ ಕಳೆದ ವಾರ ದಿಲ್ಲಿಯ ನ್ಯಾಯಾಲಯದಲ್ಲಿ ನಡೆದ ಶೂಟೌಟ್ ಘಟನೆಯ ಬಳಿಕ ಜಿಲ್ಲಾ ನ್ಯಾಯಾಲಯಗಳ ಭದ್ರತೆ ಹಾಗೂ ಸುರಕ್ಷತೆಯನ್ನು ಸುಧಾರಣೆಗೊಳಿಸಬೇಕೆಂಬ ಆಗ್ರಹಗಳು ಕೇಳಿಬರತೊಡಗಿದವು. ದಿಲ್ಲಿಯ ಹೊರವಲಯದಲ್ಲಿ ರೈತ ಪ್ರತಿಭಟನೆಗಳು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ನಗರದ ಗಡಿಗಳು, ಸೂಕ್ಷ್ಮ ಸಂವೇದಿ ಕಟ್ಟಡಗಳು ಹಾಗೂ ಸಂಸ್ಥಾಪನೆಗಳ ಭದ್ರತೆಯನ್ನು ಕೂಡಾ ಬಿಗಿಗೊಳಿಸಲಾಗಿತ್ತು.

ವೈಯಕ್ತಿಕ ಭದ್ರತಾ ಕರ್ತವ್ಯಗಳಿಗಾಗಿ ನಿಯೋಜಿತರಾದ ಅಧಿಕಾರಿಗಳ ಸಂಖ್ಯೆಯು, ಅನುಮತಿಸಲ್ಪಟ್ಟ ಸಂಖ್ಯೆಗಿಂತ ಅಧಿಕವಾಗಿದೆ ಎಂಬುದನ್ನು ಈ ಪರಿಶೋಧನಾ ವರದಿ ಬಹಿರಂಗಪಡಿಸಿದೆ. ದಿಲ್ಲಿಯಲ್ಲಿ ವೈಯಕ್ತಿಕ ಭದ್ರತೆಗಾಗಿ ಒಟ್ಟು 5465 ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲು ಅನುಮತಿಯಿದ್ದರೂ, 6868 ಮಂದಿಯನ್ನಷ್ಟೇ ನಿಯೋಜಿಸಲಾಗಿದೆ ಎಂದು ವರದಿ ತಿಳಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X