Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ-ಚೀನಾ ನಡುವೆ ಒಪ್ಪಂದ ಏರ್ಪಡುವವರೆಗೆ...

ಭಾರತ-ಚೀನಾ ನಡುವೆ ಒಪ್ಪಂದ ಏರ್ಪಡುವವರೆಗೆ ಗಡಿ ಬಿಕ್ಕಟ್ಟಿನ ಘಟನೆಗಳು ನಡೆಯುತ್ತಿರುತ್ತವೆ: ಜ.ನರವಾಣೆ‌

ವಾರ್ತಾಭಾರತಿವಾರ್ತಾಭಾರತಿ30 Sept 2021 11:50 PM IST
share

ಹೊಸದಿಲ್ಲಿ, ಸೆ.30: ಉಭಯದೇಶಗಳ ನಡುವೆ ಗಡಿ ಒಪ್ಪಂದ ಏರ್ಪಡುವವರೆಗೂ ಭಾರತ ಹಾಗೂ ಚೀನಾ ನಡುವೆ ಗಡಿ ಬಿಕ್ಕಟ್ಟಿನ ಘಟನೆಗಳು ಮುಂದುವರಿಯುತ್ತಲೇ ಇರುತ್ತವೆ ಎಂದು ಸೇನಾ ವರಿಷ್ಠ ಜನರಲ್ ಎಂ.ಎಂ. ನರವಾಣೆ ಗುರುವಾರ ತಿಳಿಸಿದ್ದಾರೆ.

ಪಿಎಚ್ಡಿ ವಾಣಿಜ್ಯ ಹಾಗೂ ಕೈಗಾರಿಕಾ ಒಕ್ಕೂಟದ ಸಭೆಯನ್ನು ಉದ್ದೇಶಿಸಿ ಅವರು ಮಾತಡಿದ ಅವರು ಅಫ್ಘಾನಿಸ್ತಾನದಲ್ಲಿನ ಇತ್ತೀಚಿನ ಬೆಳವಣಿಗೆಗಳು ಖಂಡಿತವಾಗಿಯೂ ಭಾರತೀಯ ಸೇನೆಯ ಗಮನಲ್ಲಿದ್ದು, ಯಾವುದೇ ಗ್ರಹಿಕೆಗೆ ಬರುವ ಯಾವುದೇ ಬೆದರಿಕೆಗಳನ್ನು ಅಂದಾಜಿಸಲಿದೆ ಹಾಗೂ ಆ ಪ್ರಕಾರ ಕಾರ್ಯತಂತ್ರಗಳನ್ನು ರೂಪಿಸಲಿದೆ ಎಂದವರು ಹೇಳಿದ್ದಾರೆ.

 ಚೀನಾ ವಿಷಯವದ ಕುರಿತು ವಿವರವಾಗಿ ಸಂವಾದ ನಡೆಸಿದ ಅವರು, ‘‘ನಾವೊಂದು ಅಸಾಧಾರಣವಾದ ಗಡಿ ವಿವಾದವನ್ನು ಹೊಂದಿದ್ದೇವೆ. ಈ ಹಿಂದೆಯೂ ಸಾಬೀತುಪಡಿಸಿದಂತೆ ಯಾವುದೇ ದುಸ್ಸಾಹವನ್ನು ಎದುರಿಸಲು ನಾವು ಸಜ್ಜಾಗಿದ್ದೇವೆ ’’ಎಂದು ನರವಾಣೆ ತಿಳಿಸಿದರು.
 
ಈ ಬಿಕ್ಕಟ್ಟಿಗೆ ದೀರ್ಘಾವಧಿಯ ಪರಿಹಾರವೊಂದು ದೊರೆಯುವವರೆಗೆ ಇಂತಹ ಘಟನೆಗಳು ಮುಂದುವರಿಯುತ್ತಲೇ ಇರುತ್ತವೆ. ಗಡಿ ಒಪ್ಪಂದದಿಂದ ಉತ್ತರ ಪ್ರಾಂತ (ಚೀನಾ) ಗಡಿಯಲ್ಲಿ ಶಾಶ್ವತ ಶಾಂತಿ ನೆಲೆಸಲಿದೆ ಎಂದರು.

ಅಫ್ಘಾನಿಸ್ತಾನದ ಬಗ್ಗೆ ಪ್ರಸ್ತಾವಿಸಿದ ಅವರು ಭಾರತೀಯ ಸೇನೆ ಅಥವಾ ಸಶಸ್ತ್ರ ಪಡೆಗಳು ಗ್ರಾಹ್ಯ ಬೆದರಿಕೆಗಳನ್ನು ಕಾಲಕಾಲಕ್ಕೆ ಮೌಲ್ಯಮಾಪನ ಮಾಡುತ್ತಲೇ ಇರುತ್ತವೆ ಎಂದರು. ಈ ವೌಲ್ಯಮಾಪನಗಳನ್ನು ಆಧರಿಸಿ ಭಾರತೀಯ ಸೇನೆಯು ಕಾರ್ಯತಂತ್ರವನ್ನು ರೂಪಿಸುತ್ತವೆ ಹಾಗೂ ಭವಿಷ್ಯದ ಬೆದರಿಕೆಗಳನ್ನು ಎದುರಿಸಲು ಇಂತಹ ಸಂಹಿತೆಗಳು ಅಗತ್ಯವಿರುತ್ತವೆ ಎಂದರು. 

ಆಗಸ್ಟ್ 15ರಂದು ಕಾಬೂಲ್ ಅನ್ನು ತಾಲಿಬಾನ್ ವಶಪಡಿಸಿಕೊಂಡಿತ್ತು. ಅಫ್ಘಾನಿಸ್ತಾನದ ಆಡಳಿತವನ್ನು ತಾಲಿಬಾನ್ ಕೈಗೆತ್ತಿಕೊಂಡಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಭಾರತವು ಸೆಪ್ಟೆಂಬರ್ 20ರಂದು ಈ ಬಗ್ಗೆ ಹೇಳಿಕೆ ನೀಡಿ, ಆ ದೇಶದ ನೆಲವನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸಲು ಅವಕಾಶ ನೀಡಬಾರದು ಎಂದು ಆಗ್ರಹಿಸಿತ್ತು.

ಭಯೋತ್ಪಾದಕರಿಂದ ಎದುರಾಗಬಹುದಾದ ಯಾವುದೇ ಬೆದರಿಕೆಗಳನ್ನು ಎದುರಿಸಲು ಭಾರತೀಯ ಸೇನೆ ಸಿದ್ಧವಾಗಿದೆ ಎಂದು ನರವಾಣೆ ತಿಳಿಸಿದರು. ಜಮ್ಮುಕಾಶ್ಮೀರದಲ್ಲಿ ನಾವು ಅತ್ಯಂತ ಕ್ರಿಯಾಶೀಲವಾದ ಬಂಡುಕೋರ ನಿಗ್ರಹ ಹಾಗೂ ಭಯೋತ್ಪಾದಕ ನಿಗ್ರಹ ವ್ಯೂಹವನ್ನು ನಾವು ಹೊಂದಿದ್ದೇವೆ. ನಮ್ಮ ಪಶ್ಚಿಮ ಭಾಗದ ನೆರೆಹೊರೆಯ ರಾಷ್ಟ್ರ (ಪಾಕಿಸ್ತಾನ)ವು ಹೆಚ್ಚಿನ ಸಂಖ್ಯೆಯಲ್ಲಿ ಭಯೋತ್ಪಾದಕರನ್ನು ಗಡಿಯೊಳಗೆ ನುಗ್ಗಿಸಲು ಪ್ರಯತ್ನಿಸುತ್ತಿರುವುದರಿಂದ ಎದುರಾಗಬಹುದಾದ ಬೆದರಿಕೆಯನ್ನು ಆಧರಿಸಿ ಈ ವ್ಯೂಹವನ್ನು ರೂಪಿಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X