Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯಲ್ಲಿ ನೈರ್ಮಲ್ಯ ಗಣತಿಗೆ...

ಉಡುಪಿ ಜಿಲ್ಲೆಯಲ್ಲಿ ನೈರ್ಮಲ್ಯ ಗಣತಿಗೆ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ1 Oct 2021 8:54 PM IST
share

ಉಡುಪಿ, ಅ.1: ಜಿಲ್ಲೆಯಲ್ಲಿ ನೈರ್ಮಲ್ಯ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ನಡೆಸಲು ನೈರ್ಮಲ್ಯ ಗಣತಿ ನಡೆಸಲಾಗುತ್ತಿದ್ದು, ಈ ಗಣತಿಯ ಆಧಾರದಲ್ಲಿ ಸ್ಥಿತಿಗತಿಗಳ ಸುಧಾರಣೆಗೆ ಯೋಜನೆ ರೂಪಿಸಲು ಉದ್ದೇಶಿಸಲಾಗಿದೆ.

ಈ ಗಣತಿಯಲ್ಲಿ ಕುಟುಂಬಗಳ ವೈಯಕ್ತಿಕ ಶೌಚಾಲಯದ ಬಳಕೆ, ಶೌಚಾಲಯ ತುಂಬಿದಾಗ ವಿಲೇವಾರಿ ವಿಧಾನದ ಬಗ್ಗೆ, ತ್ಯಾಜ್ಯವನ್ನು ಕುಟುಂಬ ಹಂತದಲ್ಲಿ ವಿಂಗಡಣೆ ಹಾಗೂ ಅದರ ವಿಲೇವಾರಿ ವಿಧಾನ, ದ್ರವತ್ಯಾಜ್ಯ ನಿರ್ವಹಣೆಯ ವಿಧಾನ ಸೇರಿದಂತೆ ಪ್ರಮುಖ ಮಾಹಿತಿ ಗಳನ್ನು ಕಲೆ ಹಾಕಲಾಗುವುದು.

ಇದರೊಂದಿಗೆ ಕುಟುಂಬಗಳಿಗೆ ನೈರ್ಮಲ್ಯತೆ ಬಗ್ಗೆ ಹೆಚ್ಚಿನ ಮಾಹಿತಿ, ಅವಳಿಗುಂಡಿ ಶೌಚಾಲಯದ ಮಹತ್ವ, ಮ್ಯಾನುವಲ್ ಸ್ಯ್ಕಾವೆಂಜರ್ ಕಾಯಿದೆ, ಹಸಿ ತ್ಯಾಜ್ಯ ನಿರ್ವಹಣೆ ವಿಧಾನ, ಒಣತ್ಯಾಜ್ಯ ನಿರ್ವಹಣೆ, ಋತುಚಕ್ರ ತ್ಯಾಜ್ಯ ನಿರ್ವಹಣೆ, ಬೂದುನೀರು ನಿರ್ವಹಣೆ ಅಗತ್ಯತೆ ಇತ್ಯಾದಿ ವಿಷಯಗಳ ಬಗ್ಗೆ, ನರೇಗಾ ಯೋಜನೆಯಲ್ಲಿ ಸೋಕ್ ಪಿಟ್ ನಿರ್ಮಾಣ, ಗೊಬ್ಬರಗುಂಡಿ ನಿರ್ಮಾಣ, ಎರೆಹುಳು ಘಟಕ, ಪೌಷ್ಠಿಕ ತೋಟ ಇತ್ಯಾದಿಗಳ ಬಗ್ಗೆ ಮಾಹಿತಿ, ಜೊತೆಗೆ ಜೆಜೆಎಂ ಮನೆ ಮನೆಗೆ ಗಂಗೆ ಯೋಜನೆ ಬಗ್ಗೆ ಸಹ ಮಾಹಿತಿ ನೀಡಲಾಗುತ್ತದೆ.

ಗಣತಿ ಸಮಯದಲ್ಲಿ ಸಾರ್ವಜನಿಕರು ನಿಖರವಾದ ಮಾಹಿತಿ ನೀಡುವಂತೆ ಹಾಗೂ ಮಾಹಿತಿ ಕೈಪಿಡಿಯಲ್ಲಿ ಪ್ರಥಮ ಬಾರಿಗೆ ಕ್ಯೂಆರ್ ಕೋಡ್ ಅಳವಡಿಸಿ ಅದರಂತೆ ಸರ್ಕಾರದ ಯೋಜನೆಗೆ ಸಂಬಂಧಿಸಿದ 5 ವೀಡಿಯೋಗಳನ್ನು ಅಳವಡಿಸಿ ಅದರ ಮಾಹಿತಿ ಸಹ ತಿಳಿದುಕೊಂಡು ಯೋಜನೆಗಳ ಸದುಪಯೋಗ ಪಡೆಯುವಂತೆ ಕೋರಲಾಗಿದೆ.

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ 2021 ಕಾರ್ಯಕ್ರಮದಡಿ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಮೊಬೈಲ್ ಆ್ಯಪ್‌ಗಳ ಮೂಲಕ ದಾಖಲಿ ಸಲು ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಮೊಬೈಲ್ ಫ್ಲೇ ಸ್ಟೋರ್‌ನಲ್ಲಿ ಎಸ್‌ಎಸ್‌ಜಿ 2021’ ಆ್ಯಪ್‌ನ್ನು ಡೌನ್‌ಲೋಡ್ ಮಾಡಿ ತಮ್ಮ ಅಭಿಪ್ರಾಯ ದಾಖಲಿಸುವಂತೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X