Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನೀರಜ್ ಚೋಪ್ರಾ ಚಿನ್ನ ಗೆದ್ದ ನಂತರ...

ನೀರಜ್ ಚೋಪ್ರಾ ಚಿನ್ನ ಗೆದ್ದ ನಂತರ ಜಾವೆಲಿನ್ ತರಬೇತಿಗೆ ಬೇಡಿಕೆ ಹೆಚ್ಚಳ

ಕ್ರೀಡಾ ಸಲಕರಣೆ ಮಾರಾಟದಲ್ಲಿ ಮೂರು ಪಟ್ಟು ಹೆಚ್ಚಳ

ವಾರ್ತಾಭಾರತಿವಾರ್ತಾಭಾರತಿ2 Oct 2021 1:10 PM IST
share
ನೀರಜ್ ಚೋಪ್ರಾ ಚಿನ್ನ ಗೆದ್ದ ನಂತರ ಜಾವೆಲಿನ್ ತರಬೇತಿಗೆ  ಬೇಡಿಕೆ ಹೆಚ್ಚಳ

ಹೊಸದಿಲ್ಲಿ: ಆಗಸ್ಟ್‌ನಲ್ಲಿ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ನೀರಜ್ ಚೋಪ್ರಾ ಅವರು ಐತಿಹಾಸಿಕ ಚಿನ್ನದ ಸಾಧನೆಯ ಬಳಿಕ ತಳಮಟ್ಟದಲ್ಲಿ ಜಾವೆಲಿನ್ ಬೇಡಿಕೆ ತೀವ್ರ ಹೆಚ್ಚಳವಾಗಿದೆ.

ದಿಲ್ಲಿಯ ಛತ್ರಸಲ್ ಕ್ರೀಡಾಂಗಣದಂತಹ ಜನಪ್ರಿಯ ಕ್ರೀಡಾ ಅಕಾಡೆಮಿಗಳು ಹೊಸ ದಾಖಲಾತಿಗಳ ಗಡಿಬಿಡಿಯಲ್ಲಿವೆ.  ತರಬೇತುದಾರರ ಬಗ್ಗೆ ವಿಚಾರಿಸುವ ಪ್ರತಿ ದಿನ ಕನಿಷ್ಠ ಅರ್ಧ ಡಜನ್ ಟೆಸ್ಟ್ ಮೆಸೇಜ್ ಪಡೆಯುತ್ತಿದ್ದೇನೆ ಎಂದು ಒಲಿಂಪಿಯನ್ ಹೇಳುತ್ತಾರೆ ಹಾಗೂ  ಜಾವೆಲಿನ್ ಮಾರಾಟ ಮಾಡುವ ಚಿಲ್ಲರೆ ವ್ಯಾಪಾರಿಗಳ ವ್ಯವಹಾರವೂ ಹೆಚ್ಚಳವಾಗಿದೆ.

ಕಳೆದ ಎರಡು ತಿಂಗಳಲ್ಲಿ 40 ಹೊಸ ವಿದ್ಯಾರ್ಥಿಗಳು ಜಾವೆಲಿನ್ ಗೆ ದಾಖಲಾಗಿದ್ದಾರೆ. ಕೋಚ್ ಆಗಿ ನನ್ನ 12 ವರ್ಷಗಳಲ್ಲಿ ನಾನು ಈ ರೀತಿಯ ಆಸಕ್ತಿಯನ್ನು ನೋಡಿಲ್ಲ. ಒಲಿಂಪಿಕ್ಸ್ ನಂತರ ಕೆಲವು ಕಿರಿಯ ಓಟಗಾರರು ತಾವು  ಜಾವೆಲಿನ್ ಗೆ ಬದಲಾಯಿಸಬಹುದೇ ಎಂದು ನನ್ನನ್ನು ಕೇಳಿದರು. ನಾನು ಯುವ ಕ್ರೀಡಾಪಟುಗಳು ಹಾಗೂ  ಅವರ ಪೋಷಕರಿಂದ ಪ್ರತಿದಿನವೂ ಸಾಕಷ್ಟು ಕರೆಗಳನ್ನು ಸ್ವೀಕರಿಸುತ್ತಿದ್ದೇನೆ. ಅವರು  ಜಾವೆಲಿನ್ ಗೆ ಸೇರಿಕೊಳ್ಳಲು ಬಯಸುತ್ತಿದ್ದಾರೆ ಎಂದು ತರಬೇತುದಾರ ರಾಮನ್ ಜಾ ಹೇಳಿದ್ದಾರೆ.

ದಿಲ್ಲಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಮಕ್ಕಳಿಗೆ ತರಬೇತಿ ನೀಡುವ ಮಾಜಿ ರಾಷ್ಟ್ರೀಯ ಜಾವೆಲಿನ್ ಚಾಂಪಿಯನ್ ಸುನೀಲ್ ಗೋಸ್ವಾಮಿ 'ಜಾವೆಲಿನ್ ಕ್ರೇಜ್' ರಾಜಧಾನಿ ಪ್ರದೇಶಕ್ಕೆ ಸೀಮಿತವಾಗಿಲ್ಲ ಎಂದು ಹೇಳುತ್ತಾರೆ.

"ನನ್ನ ಸ್ನೇಹಿತರು ದೇಶದಾದ್ಯಂತ ತರಬೇತುದಾರರಾಗಿ ಕೆಲಸ ಮಾಡುತ್ತಿದ್ದು ನೀರಜ್ ಚಿನ್ನ ಗೆದ್ದ ನಂತರ ಎಲ್ಲರೂ ಜಾವೆಲಿನ್ ತೆಗೆದುಕೊಳ್ಳಲು ಬಯಸುತ್ತಾರೆ ಎಂದು ಅವರು ನನಗೆ ಹೇಳುತ್ತಿದ್ದಾರೆ. ನಗರದ ಹೊರವಲಯದ ಮಕ್ಕಳು ಕ್ರೀಡಾಂಗಣಕ್ಕೆ ಬಂದು ನನಗೆ ತರಬೇತಿ ನೀಡಲು ವಿನಂತಿಸುತ್ತಾರೆ. ಟೆನಿಸ್ ಆಟಗಾರರು, ಓಟಗಾರರು ಹಾಗೂ  ಜಿಮ್ನಾಸ್ಟ್‌ಗಳು ನನ್ನ ಬಳಿಗೆ ಬಂದು ಅವರು ಜಾವೆಲಿನ್ ತೆಗೆದುಕೊಳ್ಳಲು ಬಯಸುತ್ತಾರೆ’’ ಎಂದು ಗೋಸ್ವಾಮಿ ಹೇಳುತ್ತಾರೆ.

ಕ್ರೀಡಾ ಸಲಕರಣೆ ತಯಾರಕರು ಕೂಡ  ಚೋಪ್ರಾ ಸೃಷ್ಟಿಸಿರುವ ಅಲೆಯ ಮೇಲೆ ಸವಾರಿ ಮಾಡುತ್ತಿದ್ದಾರೆ. ಇಂದೋರ್ ಮೂಲದ ಕಂಪನಿಯಾದ ಆಮೆಂಟಮ್ ಸ್ಪೋರ್ಟ್ಸ್ ಆಗಸ್ಟ್ ನಿಂದ ಮಾರಾಟದಲ್ಲಿ 'ಕನಿಷ್ಠ ಮೂರು ಪಟ್ಟು ಹೆಚ್ಚಳ' ಕಂಡಿದೆ. ಅಮೆಂಟಮ್ ಜೊತೆಗಿನ ಪಾಲುದಾರ ಜಿತೇಂದರ್ ಸಿಂಗ್, 10,000 ರೂ.ಗಳ ವ್ಯಾಪ್ತಿಯಲ್ಲಿ ಬಜೆಟ್ ಜಾವೆಲಿನ್ ಗಳ ಬೇಡಿಕೆ ಗಮನಾರ್ಹವಾಗಿ ಹೆಚ್ಚಾಗಿದೆ ಎಂದು ಹೇಳುತ್ತಾರೆ.

"ಒಲಿಂಪಿಕ್ಸ್ ನಂತರ ಪರಿಸ್ಥಿತಿ ಬದಲಾಗಿದೆ. ನಮಗೆ ದೇಶದ ಎಲ್ಲೆಡೆಯಿಂದ ಕರೆಗಳು ಬರುತ್ತಿವೆ. ನಮ್ಮಲ್ಲಿ ಅತ್ಯಾಧುನಿಕ ಜಾವೆಲಿನ್‌ಗಳಿವೆ.  ಇದರ ಬೆಲೆ 1 ಲಕ್ಷಕ್ಕೂ ಹೆಚ್ಚು. ಆದರೆ ಈ ಸಮಯದಲ್ಲಿ ಬಜೆಟ್ ಜಾವೆಲಿನ್‌ಗಳಿಗೆ ಹೆಚ್ಚಿನ ಬೇಡಿಕೆಯಿದೆ. ಅಗ್ಗದ ಮಾದರಿಗೆ ಮೊರೆ ಹೋಗಿದ್ದ ಕೆಲವು ಗ್ರಾಹಕರನ್ನು ನಾವು ಹೊಂದಿದ್ದೇವೆ''ಎಂದು ಸಿಂಗ್ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X