Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೈಲಿನಲ್ಲಿರುವ ಪಿಎಫ್‌ಐ...

ಜೈಲಿನಲ್ಲಿರುವ ಪಿಎಫ್‌ಐ ಕಾರ್ಯಕರ್ತರಿಬ್ಬರನ್ನು ಭೇಟಿಯಾಗಲು ಬಂದ ಕೇರಳದ ಮೂವರು ಮಹಿಳೆಯರನ್ನು ಬಂಧಿಸಿದ ಉ.ಪ್ರ ಪೊಲೀಸರು

ನಕಲಿ ಕೋವಿಡ್‌ ವರದಿ ನೀಡಿದ್ದಾರೆಂಬ ಆರೋಪ

ವಾರ್ತಾಭಾರತಿವಾರ್ತಾಭಾರತಿ2 Oct 2021 2:23 PM IST
share
ಜೈಲಿನಲ್ಲಿರುವ ಪಿಎಫ್‌ಐ ಕಾರ್ಯಕರ್ತರಿಬ್ಬರನ್ನು ಭೇಟಿಯಾಗಲು ಬಂದ ಕೇರಳದ ಮೂವರು ಮಹಿಳೆಯರನ್ನು ಬಂಧಿಸಿದ ಉ.ಪ್ರ ಪೊಲೀಸರು

ಲಕ್ನೋ: ಬಂಧಿತ ಇಬ್ಬರು ಪಿಎಫ್‍ಐ ಸದಸ್ಯರನ್ನು ಭೇಟಿಯಾಗಲೆಂದು ಕೇರಳದಿಂದ ಬಂದ ಅವರ ಕುಟುಂಬದ ಮೂವರು ಮಹಿಳೆಯರು ನಕಲಿ ಆರ್‍ಟಿ-ಪಿಸಿಆರ್ ವರದಿಗಳನ್ನು ನೀಡಿದ್ದಾರೆಂಬ ಆರೋಪದಡಿಯಲ್ಲಿ ಪೊಲೀಸರು ಲಕ್ನೋದಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಂಧಿತ ಮಹಿಳೆಯರು  ಪಿಎಫ್‍ಐ ಸದಸ್ಯರಾದ ಫಿರೋಝ್ ಖಾನ್ ಹಾಗೂ ಅನ್ಸಾದ್ ಬದ್ರುದ್ದೀನ್ ಅವರ ಸಂಬಂಧಿಗಳಾಗಿದ್ದಾರೆ. ಹಿಂದುತ್ವ ಸಂಘಟನೆಗಳ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಲ್ಲಿ ಬಾಂಬ್ ಇರಿಸಿದ್ದರೆಂಬ ಆರೋಪದ ಮೇಲೆ ಇಬ್ಬರನ್ನೂ ಈ ವರ್ಷದ ಫೆಬ್ರವರಿಯಲ್ಲಿ ಬಂಧಿಸಲಾಗಿತ್ತು. ಅಂದಿನಿಂದ ಅವರು ಲಕ್ನೋ ಜಿಲ್ಲಾ ಕಾರಾಗೃಹದಲ್ಲಿದ್ದಾರೆ.

ಸೆಪ್ಟೆಂಬರ್ 26ರಂದು  ಕೇರಳದ ನಝೀಮಾ ಬದ್ರುದ್ದೀನ್, ಮುಹ್ಸಿನಾ, ಕುಂಞಲಿಮಾ ಹಾಗೂ ಸೌಜತ್ ಕೆ.ಸಿ ವಿರುದ್ಧ ಲಕ್ನೋದ ಗೊಸೈಗಂಜ್ ಠಾಣೆಯಲ್ಲಿ ಎಫ್‍ಐಆರ್  ಅನ್ನು ಐಪಿಸಿ ಸೆಕ್ಷನ್ 419, 420, 467 ಹಾಗೂ 461 ಅನ್ವಯ ದಾಖಲಿಸಲಾಗಿದೆ. ಮುಹ್ಸಿನಾ ಎಂಬಾಕೆ ಬದ್ರುದ್ದೀನ್‍ ರ ಪತ್ನಿಯಾಗಿದ್ದರೆ, ನಝೀಮಾ ಆಕೆಯ ಅತ್ತೆಯಾಗಿದ್ದು, ಸೌಜತ್ ಎಂಬವರು ಫಿರೋಝ್‍ ನ ಪತ್ನಿ ಮತ್ತು ಕುಂಞಲಿಮಾ ಸಂಬಂಧಿಯಾಗಿದ್ದಾರೆ.

ಎಫ್‍ಐಆರ್‍ನಲ್ಲಿ ನಾಲ್ಕು ಮಂದಿಯ ಹೆಸರಿದ್ದರೂ ಮೂವರನ್ನು ಬಂಧಿಸಲಾಗಿದೆ, ನಾಲ್ಕನೆಯವರಿಗಾಗಿ ಶೋಧ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ನಾಲ್ಕು ಮಂದಿಯೂ ಜೈಲರ್ ಗೆ ನಕಲಿ ಕೋವಿಡ್ ನೆಗೆಟಿವ್ ವರದಿ ಹಾಜರುಪಡಿಸಿದ್ದರು ಎಂದು ಜೈಲರ್ ದಾಖಲಿಸಿದ ದೂರಿನ ಆಧಾರದಲ್ಲಿ ಅವರನ್ನು ಬಂಧಿಸಲಾಗಿತ್ತು.

ಮೂಲಗಳ ಪ್ರಕಾರ ಅವರು ಗಾಝಿಯಾಬಾದ್‍ನ ಲ್ಯಾಬ್ ಒಂದರಲ್ಲಿ ಕೋವಿಡ್ ಪರೀಕ್ಷೆ ನಡೆಸಿದ್ದರು. ಜೈಲಿನ ಅಧಿಕಾರಿಗಳು ಈ ಲ್ಯಾಬ್ ಅನ್ನು ಸಂಪರ್ಕಿಸಿದಾಗ ವರದಿ ನೀಡಿದ್ದನ್ನು ಅದು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಮಹಿಳೆಯರನ್ನು ಬಂಧಿಸಲಾಗಿದೆ.

ಲಕ್ನೋಗೆ ಬರುವಾಗ ಮುಹ್ಸಿನಾ ತನ್ನ ಎರಡು ವರ್ಷದ ಮಗುವನ್ನು ಕೇರಳದಲ್ಲಿ ಸಂಬಂಧಿಗಳ ಬಳಿ ಬಿಟ್ಟು ಬಂದಿದ್ದರು. ಅತ್ತ ಫಿರೋಝ್ ಖಾನ್ ಪತ್ನಿ ತನ್ನ ನಾಲ್ಕು ಮಂದಿ ಮಕ್ಕಳೊಂದಿಗೆ ಲಕ್ನೋಗೆ ಆಗಮಿಸಿದ್ದರು. ಕುಟುಂಬಗಳ ಜತೆಗೆ ಆಗಮಿಸಿದ್ದ ವಕೀಲ ಕೆ ಸಿ ನಾಸೀರ್ ಜತೆಗೆ ಮಕ್ಕಳನ್ನು  ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾಗಿ ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X