Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭವಾನಿಪುರ ಉಪ ಚುನಾವಣೆ: ಮಮತಾ...

ಭವಾನಿಪುರ ಉಪ ಚುನಾವಣೆ: ಮಮತಾ ಬ್ಯಾನರ್ಜಿಗೆ ಭಾರೀ ಮುನ್ನಡೆ

ತೃಣಮೂಲ ಕಾಂಗ್ರೆಸ್ ಬೆಂಬಲಿಗರಿಂದ ಸಂಭ್ರಮಾಚರಣೆ ಆರಂಭ

ವಾರ್ತಾಭಾರತಿವಾರ್ತಾಭಾರತಿ3 Oct 2021 10:11 AM IST
share
ಭವಾನಿಪುರ ಉಪ ಚುನಾವಣೆ: ಮಮತಾ ಬ್ಯಾನರ್ಜಿಗೆ ಭಾರೀ  ಮುನ್ನಡೆ

ಕೋಲ್ಕತ್ತಾ: ದಕ್ಷಿಣ ಕೊಲ್ಕತ್ತಾ ಕ್ಷೇತ್ರವಾದ ಭವಾನಿಪುರದ ಉಪಚುನಾವಣೆಯ ಮತ ಎಣಿಕೆ ರವಿವಾರ ಬೆಳಗ್ಗೆ ಆರಂಭವಾಗಿದ್ದು ಈ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮತ ಎಣಿಕೆಯ 19 ಸುತ್ತುಗಳ ನಂತರ  52,010 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.  ಮಮತಾ ಬ್ಯಾನರ್ಜಿ (ಟಿಎಂಸಿ): 76,413 ಮತಗಳು, ಪ್ರಿಯಾಂಕಾ ಟಿಬ್ರೆವಾಲ್ (ಬಿಜೆಪಿ): 24,396 ಮತಗಳು ಹಾಗೂ  ರಾಜೀಬ್ ಬಿಸ್ವಾಸ್ (ಎಡ): 3,534 ಮತಗಳನ್ನು ಗಳಿಸಿದ್ದಾರೆ.

 ಸೆಪ್ಟಂಬರ್ 30ರಂದು ನಡೆದಿರುವ  ಉಪ ಚುನಾವಣೆಯ ಮತ ಎಣಿಕೆಯಲ್ಲಿ ಒಟ್ಟು 21 ಸುತ್ತುಗಳಿರುತ್ತವೆ.

ಇದೇ ವೇಳೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು  ಭರ್ಜರಿ ಗೆಲುವಿನ ಹಾದಿಯಲ್ಲಿರುವ  ಮಮತಾ ಬ್ಯಾನರ್ಜಿಗೆ ಅಭಿನಂದನೆ ಸಲ್ಲಿಸಿ ಟ್ವೀಟಿಸಿದ್ದಾರೆ.

ಟಿಎಂಸಿ ಕಾರ್ಯಕರ್ತರು ಹಾಗೂ ಬೆಂಬಲಿಗರು ಮಮತಾ ಅವರ ಮನೆಯ ಹೊರಗೆ ಜಮಾಯಿಸಿ ಪರಸ್ಪರ ಬಣ್ಣವನ್ನು ಎರಚಿಕೊಂಡು ಕುಣಿದು ಸಂಭ್ರಮಾಚರಣೆ ಆಚರಿಸಲಾರಂಭಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ನಡೆದ ರಾಜ್ಯ ಚುನಾವಣೆಯಲ್ಲಿ ಮಮತಾ ಸೋತಿದ್ದರು. ಹೀಗಾಗಿ ಬಂಗಾಳದ ಮುಖ್ಯಮಂತ್ರಿಯಾಗಿ ಉಳಿಯಲು ಭವಾನಿಪುರ ಕ್ಷೇತ್ರವನ್ನು ಗೆಲ್ಲಲೇಬೇಕು.

ಇಬ್ಬರು ಅಭ್ಯರ್ಥಿಗಳ ಸಾವಿನ ನಂತರ ಉಪಚುನಾವಣೆ ನಡೆದ ಬಂಗಾಳದ ಮುರ್ಷಿದಾಬಾದ್‌ನ ಸಂಸರ್‌ಗಂಜ್ ಹಾಗೂ  ಜಂಗೀಪುರ ಸ್ಥಾನಗಳಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಮುನ್ನಡೆಯಲ್ಲಿದೆ.

ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿ ವಿರುದ್ಧ ಸೋತಿದ್ದರು. ಇದೀಗ ಮಮತಾ ವಿರುದ್ಧ ಸ್ಪರ್ಧಿಸಿರುವ  ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ವಕೀಲರಾಗಿದ್ದಾರೆ. 41 ವರ್ಷದ ಅವರು ಇತ್ತೀಚಿನ ವಿಧಾನಸಭಾ ಚುನಾವಣೆ ಹಾಗೂ  2015 ರ ಮುನ್ಸಿಪಲ್ ಚುನಾವಣೆಯಲ್ಲಿ ಸೋತಿದ್ದರೂ, ರಾಜ್ಯ ಸರಕಾರದ ವಿರುದ್ಧದ ಚುನಾವಣೆಯ ನಂತರದ ಹಿಂಸಾಚಾರ  ಪ್ರಕರಣಕ್ಕೆ ಸಂಬಂಧಿಸಿ ಅರ್ಜಿ ಸಲ್ಲಿಸಿದವರಲ್ಲಿಒಬ್ಬರಾಗಿ ಅವರು ಪ್ರಸಿದ್ಧರಾಗಿದ್ದಾರೆ.

#WATCH | TMC workers & supporters celebrate outside the residence of West Bengal CM Mamata Banerjee in Kolkata as she leads by 28,825 votes in Bhabanipur bypolls after 9th round of counting pic.twitter.com/XlZhaJPB0n

— ANI (@ANI) October 3, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X