Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಸೋಂಕು: ಇನ್ನೂ 30 ಜಿಲ್ಲೆಗಳಲ್ಲಿ...

ಕೋವಿಡ್ ಸೋಂಕು: ಇನ್ನೂ 30 ಜಿಲ್ಲೆಗಳಲ್ಲಿ ಅಧಿಕ ಪಾಸಿಟಿವಿಟಿ ದರ

ವಾರ್ತಾಭಾರತಿವಾರ್ತಾಭಾರತಿ4 Oct 2021 10:00 AM IST
share
ಕೋವಿಡ್ ಸೋಂಕು: ಇನ್ನೂ 30 ಜಿಲ್ಲೆಗಳಲ್ಲಿ ಅಧಿಕ ಪಾಸಿಟಿವಿಟಿ ದರ

ಹೊಸದಿಲ್ಲಿ, ಅ.4: ದೇಶದಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದರೂ, ಇನ್ನೂ 30 ಜಿಲ್ಲೆಗಳು ಮಾತ್ರ ಅಪಾಯದ ಮಟ್ಟದಲ್ಲೇ ಮುಂದುವರಿದಿವೆ. ಕಳೆದ ಐದು ತಿಂಗಳಿನಿಂದ ಪಾಸಿಟಿವಿಟಿ ದರ ದೇಶಾದ್ಯಂತ ಇಳಿಕೆಯಾಗುತ್ತಿದ್ದರೂ, ಈ ಜಿಲ್ಲೆಗಳಲ್ಲಿ ಮಾತ್ರ ಇನ್ನೂ ಶೇಕಡ 10ಕ್ಕಿಂತ ಅಧಿಕ ಪಾಸಿಟಿವಿಟಿ ದರ ಇದೆ. ಈ ಅಪಾಯಕಾರಿ 30 ಜಿಲ್ಲೆಗಳಲ್ಲಿ 13 ಜಿಲ್ಲೆಗಳು ಕೇರಳ ರಾಜ್ಯದಲ್ಲಿವೆ.

ರಾಷ್ಟ್ರಮಟ್ಟದಲ್ಲಿ ಸತತ 13 ದಿನಗಳಿಂದ ಸಾಪ್ತಾಹಿಕ ಪಾಸಿಟಿವಿಟಿ ದರ ಶೇಕಡ 3ಕ್ಕಿಂತ ಕಡಿಮೆ ಪ್ರಮಾಣದಲ್ಲಿದೆ ಎನ್ನುವುದು ಆರೋಗ್ಯ ಇಲಾಖೆ ಅಂಕಿಅಂಶಗಳಿಂದ ತಿಳಿದು ಬರುತ್ತದೆ.

ಅಧಿಕ ಹೊರೆ ಇರುವ ಪ್ರದೇಶಗಳಲ್ಲಿ ಸೋಂಕು ತಡೆ ಕಾರ್ಯತಂತ್ರವನ್ನು ತಜ್ಞರು ಪ್ರಶ್ನಿಸಿದ್ದಾರೆ. ಈ ಜಿಲ್ಲೆಗಳಲ್ಲಿ ಬೆಳಕಿಗೆ ಬಾರದ ಪ್ರಕರಣಗಳು ಅಧಿಕ ಇರುವ ಎಲ್ಲ ಸಾಧ್ಯತೆಗಳೂ ಇವೆ" ಎಂದು ಸಾರ್ವಜನಿಕ ಆರೋಗ್ಯ ತಜ್ಞರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

"ಕೇರಳದಲ್ಲಿ ತಪಾಸಣೆ ತೀವ್ರವಾಗಿ ನಡೆಯುತ್ತಿದ್ದರೂ, ಅತ್ಯಧಿಕ ಅಪಾಯ ಸಾಧ್ಯತೆ ಇರುವ ಸಂಪರ್ಕಗಳನ್ನು ಮಾತ್ರ ಗುರಿ ಮಾಡಲಾಗಿದೆ. ಈ ವರ್ಗದಲ್ಲಿ ಸಹಜವಾಗಿಯೇ ಪಾಸಿಟಿವಿಟಿ ದರ ಅಧಿಕ. ಆದರೆ ನಾವು ಸಾಕಷ್ಟು ಪರೀಕ್ಷೆಗಳನ್ನು ನಡೆಸದಿದ್ದಾಗ, ರೋಗಲಕ್ಷಣಗಳು ಇಲ್ಲದ ಹಲವು ಮಂದಿಯನ್ನು ನಾವು ಕೈಬಿಡುವ ಸಾಧ್ಯತೆ ಇರುತ್ತದೆ. ಆದರೆ ಇವರು ರೋಗ ಹರಡುವ ಸಾಮರ್ಥ್ಯ ಹೊಂದಿರುತ್ತಾರೆ. ಬಹುಶಃ ಹೀಗಾಗುತ್ತಿದೆ" ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇತರ 11 ರಾಜ್ಯಗಳ 18 ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇಕಡ 5ರಿಂದ 10ರ ನಡುವೆ ಇದೆ. ಇದು ಕೂಡಾ ಅಧಿಕ ಪ್ರಮಾಣದಲ್ಲಿ ಸೋಂಕು ಹರಡುವುದರ ಪ್ರತೀಕವಾಗಿದೆ. ಸಾಪ್ತಾಹಿಕ ಪಾಸಿಟಿವಿಟಿ ದರ ಶೇಕಡ 5ಕ್ಕಿಂತ ಇದ್ದರೆ ಮಾತ್ರ ಆ ನಿರ್ದಿಷ್ಟ ಪ್ರದೇಶದಲ್ಲಿ ಸೋಂಕು ನಿಯಂತ್ರಣದಲ್ಲಿದೆ ಎಂಬ ಅರ್ಥ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಕೇರಳ ಹೊರತುಪಡಿಸಿದರೆ ಮಿಝೋರಾಂನ 8 ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಅಧಿಕವಾಗಿದೆ. ಮಣಿಪುರ ಹಾಗೂ ಅರುಣಾಚಲ ಪ್ರದೇಶಗಳ ತಲಾ ಮೂರು, ಸಿಕ್ಕಿಂನ ಎರಡು ಹಾಗೂ ಮೇಘಾಲಯದ ಒಂದು ಜಿಲ್ಲೆಗಳಲ್ಲಿ ಅಧಿಕ ಪಾಸಿಟಿವಿಟಿ ದರ ದಾಖಲಾಗಿದೆ.

ಕೇರಳದಲ್ಲಿ ಸಕ್ರಿಯ ಪ್ರಕರಣಗಳು ಕೂಡಾ ಅಧಿಕವಿದ್ದು, 1,44,075 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಇದು ಇಡೀ ದೇಶದ ಒಟ್ಟು ಸಕ್ರಿಯ ಪ್ರಕರಣಗಳ ಶೇಕಡ 52.01ರಷ್ಟು. ಐದು ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 50 ಸಾವಿರಕ್ಕಿಂತ ಕಡಿಮೆ ಇದೆ. ಮಹಾರಾಷ್ಟ್ರದಲ್ಲಿ 40,252, ತಮಿಳುನಾಡು (17,192), ಮಿಝೋರಾಂ (16,841), ಕರ್ನಾಟಕ (12,594) ಹಾಗೂ ಆಂಧ್ರ ಪ್ರದೇಶ (11656) ನಂತರದ ಸ್ಥಾನಗಳಲ್ಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X