Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಅಲ್-ಬೈಕ್ ಮಂಗಳೂರು’ ಖಾದ್ಯ ಮಳಿಗೆ...

‘ಅಲ್-ಬೈಕ್ ಮಂಗಳೂರು’ ಖಾದ್ಯ ಮಳಿಗೆ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ4 Oct 2021 8:10 PM IST
share
‘ಅಲ್-ಬೈಕ್ ಮಂಗಳೂರು’ ಖಾದ್ಯ ಮಳಿಗೆ ಲೋಕಾರ್ಪಣೆ

ಮಂಗಳೂರು, ಅ.4: ನಗರದ ಅತ್ತಾವರದ ರಾಯಲ್ ಪ್ಲಾಝಾ ಶೂಟ್ಸ್‌ನ ಕೆಳ ಅಂತಸ್ತಿನಲ್ಲಿ ಉದ್ಯಮಿ ಸಲೀಂ ಸಾಗರ್ ಇದಿನಬ್ಬ ಮಾಲಕತ್ವದ ನೂತನ ‘ಅಲ್-ಬೈಕ್ ಮಂಗಳೂರು’ ಮಳಿಗೆ ಸೋಮವಾರ ಸಂಜೆ ಲೋಕಾರ್ಪಣೆಗೊಂಡಿತು. ಕುದ್ರೋಳಿ ಮಸೀದಿಯ ಉಸ್ತಾದ್ ಸಾಕಿಬ್ ಸಲೀಂ ಉಮರಿ ಸಹಿತ ಗಣ್ಯರು ನೂತನ ಮಳಿಗೆಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಮೊಯ್ದಿನ್ ಬಾವ, ಮಧ್ಯ ಪ್ರಾಚ್ಯದ ಅತ್ಯದ್ಭುತ ರುಚಿಯನ್ನು ಮಂಗಳೂರಿನ ಜನಸಾಮಾನ್ಯರು ಕೂಡ ಸವಿಯಲು ‘ಅಲ್-ಬೈಕ್ ಮಂಗಳೂರು’ ಸೇವೆ ನೀಡಲು ಮುಂದಾಗಿದೆ. ಈ ರುಚಿಯನ್ನು ಸವಿದ ಬಳಿಕವೇ ವರ್ಣಿಸಲು ಸಾಧ್ಯ. ಸಂಸ್ಥೆಯ ಇನ್ನಷ್ಟು ಮಳಿಗೆಗಳು ನಗರದಾದ್ಯಂತ ತೆರೆಯುವಂತಾಗಲಿ ಎಂದು ಶುಭ ಹಾರೈಸಿದರು.

ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಮಾತನಾಡಿ, ಮಂಗಳೂರಿನ ಜನತೆ ಆಹಾರ ಪ್ರಿಯರು. ತಹರೇವಾರಿ ಖಾದ್ಯಗಳಿಗೆ ಮಂಗಳೂರು ಹೆಸರುವಾಸಿಯಾಗಿದೆ. ಅಲ್-ಬೈಕ್ ಮಂಗಳೂರು ಮಳಿಗೆಯು ನಗರದಲ್ಲಿ ತೆರೆದುಕೊಂಡಿದ್ದು, ಕರಾವಳಿಯ ಜನತೆಯ ಮನಸನ್ನು ಗೆಲ್ಲುವುದಂತೂ ಖಚಿತ. ಆಹಾರ ಖಾದ್ಯ ಉದ್ಯಮ ಸದಾ ಚಟುವಟಿಕೆಯಿಂದ ಕೂಡಿರುತ್ತದೆ. ಉತ್ಕೃಷ್ಟ ಗುಣಮಟ್ಟದ ಖಾದ್ಯಗಳನ್ನು ಸಂಸ್ಥೆ ಪರಿಚಯಿಸುತ್ತಿದೆ. ಕರಾವಳಿಗರು ಮಳಿಗೆಗೆ ಭೇಟಿ ನೀಡಿ, ಅಲ್-ಬೈಕ್‌ನ ವಿಶೇಷ ಖಾದ್ಯಗಳ ರುಚಿ ಸವಿಯಿರಿ. ಸಂಸ್ಥೆಯು ಇನ್ನಷ್ಟು ಅಭಿವೃದ್ಧಿಯನ್ನು ಸಾಧಿಸಲಿ ಎಂದು ಅವರು ಶುಭ ಹಾರೈಸಿದರು.

ರಫೀಕ್ ಮಾಸ್ಟರ್ ಮಾತನಾಡಿ, ಅಲ್-ಬೈಕ್ ಮಳಿಗೆಯು ಮಂಗಳೂರಿಗೆ ಲಗ್ಗೆ ಇಟ್ಟಿರುವುದು ನಗರದ ಜನತೆಗೆ ಸುವರ್ಣಾವಕಾಶವಾಗಿದೆ. ಅಲ್-ಬೈಕ್ ಮಂಗಳೂರು ಮಳಿಗೆ ಮಾಲಕ ಸಲೀಂ ಸಾಗರ್ ಇದಿನಬ್ಬ ತಮ್ಮ ಎರಡನೇ ಮಳಿಗೆಯನ್ನು ಅತ್ತಾವರದಲ್ಲಿ ತೆರೆದಿದ್ದಾರೆ. (ಮಣಿಪಾಲದಲ್ಲಿ ಮೊದಲ ಮಳಿಗೆ) ಖಾದ್ಯ ಉದ್ಯಮ ಯಶಸ್ವಿಯಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮಳಿಗೆಯ ಮಾಲಕ ಸಲೀಮ್ ಸಾಗರ್, ಮಿಸ್ಬಾ ಮಹಿಳಾ ಕಾಲೇಜಿನ ಟ್ರಸ್ಟಿ ಮುಮ್ತಾಝ್ ಅಲಿ, ಎಸ್‌ಡಿಪಿಐ ಮಂಗಳೂರು ದಕ್ಷಿಣ ಅಧ್ಯಕ್ಷ ಅಬ್ದುಲ್ ಜಲೀಲ್ ಕೃಷ್ಣಾಪುರ, ಹಿದಾಯ ಫೌಂಡೇಶನ್‌ನ ಚೇರ್‌ಮನ್ ಮನ್ಸೂರ್ ಅಹ್ಮದ್ ಆಝಾದ್, ಮುಸ್ಲಿಂ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಎಚ್., ಎಸ್‌ಎಕೆಎಸ್‌ಎಂ ಮಂಗಳೂರು ಕಾರ್ಯದರ್ಶಿ ಎಂ.ಜಿ. ಮುಹಮ್ಮದ್, ಉದ್ಯಮಿ ರಫೀಕ್ ಇದಿನಬ್ಬ ಸಾಗರ್, ರಾಯಲ್ ಪ್ಲಾಝಾ ಶೂಟ್ಸ್‌ನ ವ್ಯವಸ್ಥಾಪಕ ಪಾಲುದಾರ ರಿಝ್ವಾನ್ ಖಾದರ್, ಹಿದಾಯ ಫೌಂಡೇಶನ್ ಸಂಸ್ಥಾಪಕ ಖಾಸಿಮ್ ಅಹ್ಮದ್, ಟ್ರಸ್ಟಿ ಝಿಯಾವುದ್ದೀನ್, ಎನ್‌ಎಸ್‌ಯುಐ ಜಿಲ್ಲಾ ಮುಖಂಡ ಸವಾದ್ ಸುಳ್ಯ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X