Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ-ಇರಾನ್ ಮಾತುಕತೆ ಇನ್ನೂ...

ಸೌದಿ-ಇರಾನ್ ಮಾತುಕತೆ ಇನ್ನೂ ವಿಶ್ಲೇಷಣಾತ್ಮಕ ಹಂತದಲ್ಲಿದೆ: ಸೌದಿ ಅರೇಬಿಯಾ

ವಾರ್ತಾಭಾರತಿವಾರ್ತಾಭಾರತಿ4 Oct 2021 9:34 PM IST
share

ರಿಯಾದ್, ಅ.4: ಸೌದಿ ಅರೆಬಿಯಾ ಮತ್ತು ಇರಾನ್ ನಡುವಿನ ಮಾತುಕತೆ ಈಗಿನ್ನೂ ಆರಂಭಿಕ ಹಂತದಲ್ಲಿದ್ದರೂ, ಉಭಯ ದೇಶಗಳ ನಡುವಿನ ಪ್ರಮುಖ ಸಮಸ್ಯೆಗಳ ಬಗ್ಗೆ ಗಮನಹರಿಸಲು ಮೂಲಾಧಾರವಾಗಿದೆ ಎಂದು ಸೌದಿ ಅರೆಬಿಯಾದ ವಿದೇಶ ವ್ಯವಹಾರ ಸಚಿವ, ಯುವರಾಜ ಫೈಸಲ್ಬಿನ್ ಫರ್ಹಾನ್ ರವಿವಾರ ಹೇಳಿದ್ದಾರೆ.

‌ಉಭಯ ದೇಶಗಳ ನಡುವೆ ಸೆಪ್ಟಂಬರ್ 21ರಂದು ನಡೆದ ಮಾತುಕತೆಯ ಸಂದರ್ಭ ಪರಮಾಣು ಶಕ್ತಿ ಅಭಿವೃದ್ಧಿಯ ವಿಷಯದಲ್ಲಿ ಇರಾನ್ ಅಂತರಾಷ್ಟ್ರೀಯ ನಿಯಮ ಉಲ್ಲಂಘಿಸಿರುವುದನ್ನು ನಾವು ಪ್ರಸ್ತಾವಿಸಿದ್ದೇವೆ. ಮಾತುಕತೆಗಳು ಇನ್ನೂ ವಿಶ್ಲೇಷಣಾತ್ಮಕ ಹಂತದಲ್ಲಿದೆ. ಉಭಯ ದೇಶಗಳ ನಡುವಿನ ಬಗೆಹರಿಯದ ವಿಷಯಗಳ ಬಗ್ಗೆ ಗಮನ ಹರಿಸಲು ಅವರು ಆಧಾರ ಒದಗಿಸಿದರೆ ನಾವು ಅದನ್ನು ಅರಿತುಕೊಳ್ಳಲು ಶ್ರಮಿಸುತ್ತೇವೆ ಎಂದು ಯುವರಾಜ ಫೈಸಲ್ ಬಿನ್ ಫರ್ಹಾನ್ ರಿಯಾದ್ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ. ಯುರೋಪಿಯನ್ ಯೂನಿಯನ್ನ ವಿದೇಶ ವ್ಯವಹಾರಗಳ ಉನ್ನತ ಪ್ರತಿನಿಧಿ ಜೋಸೆಫ್ ಬೊರೆಲ್ ಈ ಸಂದರ್ಭ ಉಪಸ್ಥಿತರಿದ್ದರು.

ಯೆಮನ್ನಲ್ಲಿನ ಬಿಕ್ಕಟ್ಟಿನ ಬಗ್ಗೆ ಫರ್ಹಾನ್ ಮತ್ತು ಬೊರೆಲ್ ಚರ್ಚೆ ನಡೆಸಿದ್ದು, ಯೆಮೆನ್ನ ಹೌದಿ ಬಂಡುಗೋರರಿಗೆ ಇರಾನ್ ನೀಡುತ್ತಿರುವ ಬೆಂಬಲ ಮತ್ತು ಹೌದಿ ಬಂಡುಗೋರರು ಸೌದಿ ಅರೆಬಿಯಾದ ಜನವಸತಿ ಪ್ರದೇಶ ಮತ್ತು ಇಂಧನ ಮೂಲಸೌಕರ್ಯ ಕ್ಷೇತ್ರವನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ದ್ರೋಣ್ ದಾಳಿಯ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಯೆಮೆನ್ನಲ್ಲಿ ಭೀಕರ ದುರಂತ ಪರಿಸ್ಥಿತಿಯಿದ್ದು ಹೌದಿಗಳು ಸೌದಿ ಅರೆಬಿಯಾದ ಮೇಲೆ ನಡೆಸುತ್ತಿರುವ ದಾಳಿ ಖಂಡನೀಯ ಎಂದು ಬೊರೆಲ್ ಹೇಳಿದ್ದು, ಯೆಮನ್ ಸಂಘರ್ಷಕ್ಕೆ ಶಾಂತಿಯುತ ಪರಿಹಾರ ರೂಪಿಸುವ ಉಪಕ್ರಮವನ್ನು ಯುರೋಪಿಯನ್ ಯೂನಿಯನ್ ಬೆಂಬಲಿಸಲಿದೆ. ಯೆಮನ್ನ ಬಿಕ್ಕಟ್ಟನ್ನು ಅಂತ್ಯಗೊಳಿಸಲು ಮತ್ತು ತನ್ನ ಪ್ರದೇಶದ ಭದ್ರತೆಗೆ ಸೌದಿ ಅರೆಬಿಯಾ ಶ್ಲಾಘನಿೀಯ ಕ್ರಮ ಕೈಗೊಂಡಿದೆ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X