Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫೇಸ್ಬುಕ್ ಸರ್ವರ್ ಸಮಸ್ಯೆಯಿಂದ ಸಿಗ್ನಲ್,...

ಫೇಸ್ಬುಕ್ ಸರ್ವರ್ ಸಮಸ್ಯೆಯಿಂದ ಸಿಗ್ನಲ್, ಟೆಲಿಗ್ರಾಂ ಸಾಮಾಜಿಕ ಮಾಧ್ಯಮಗಳಿಗೆ ಲಾಭ: ವರದಿ

ವಾರ್ತಾಭಾರತಿವಾರ್ತಾಭಾರತಿ5 Oct 2021 11:34 PM IST
share
ಫೇಸ್ಬುಕ್ ಸರ್ವರ್ ಸಮಸ್ಯೆಯಿಂದ ಸಿಗ್ನಲ್, ಟೆಲಿಗ್ರಾಂ ಸಾಮಾಜಿಕ ಮಾಧ್ಯಮಗಳಿಗೆ ಲಾಭ: ವರದಿ

ಕ್ಯಾಲಿಫೋರ್ನಿಯಾ, ಅ.5: ಸೋಮವಾರ ಸಾಮಾಜಿಕ ಮಾಧ್ಯಮ ವೇದಿಕೆ ಫೇಸ್ಬುಕ್ ಸರ್ವರ್ನಲ್ಲಿ ಕಾಣಿಸಿಕೊಂಡ ಸಮಸ್ಯೆಯ ಬಳಿಕ 2 ಖಾಸಗಿ ಸಂದೇಶವಾಹಕ ಆ್ಯಪ್ಗಳಾದ ಸಿಗ್ನಲ್ ಮತ್ತು ಟೆಲಿಗ್ರಾಂಗಳಿಗೆ ಮಿಲಿಯಾಂತರ ಹೊಸ ಬಳಕೆದಾರರು ಸೇರ್ಪಡೆಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸೋಮವಾರ ಫೇಸ್ ಬುಕ್ ನಲ್ಲಿ ಕಾಣಿಸಿಕೊಂಡ 6 ಗಂಟೆಗಳಾವಧಿಯ ತಾಂತ್ರಿಕ ದೋಷವು ಜಾಗತಿಕವಾಗಿ 2.7 ಬಿಲಿಯನ್ ಬಳಕೆದಾರರನ್ನು ಹೊಂದಿರುವ ವಾಟ್ಸ್ಯಾಪ್, ಇನ್ಸ್ಟಾಗ್ರಾಂ ಆ್ಯಪ್ಗಳ ಕಾರ್ಯನಿರ್ವಹಣೆಗೂ ತೊಡಕಾಗಿತ್ತು. ಈ ತೊಂದರೆಗೆ ಫೇಸ್‌ಬುಕ್‌ ಸಿಇಒ ಮಾರ್ಕ್ ಝಕ್ಬರ್ಗ್ ಜನರಲ್ಲಿ ಕ್ಷಮೆ ಯಾಚಿಸಿದ್ದರು.

ಆದರೆ ಫೇಸ್ಬುಕ್ ಗೆ ಆದ ನಷ್ಟ ಇತರ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಲಾಭವಾಗಿ ಪರಿಣಮಿಸಿದೆ. ‘ಸಿಗ್ನಲ್’ ಆ್ಯಪ್ ವಾಟ್ಸ್ಯಾಪ್ಗೆ ಸೂಕ್ತ ಪರ್ಯಾಯ ವ್ಯವಸ್ಥೆಯಾಗಿದೆ ಎಂದು ಟ್ವಿಟರ್ ಸಿಇಒ ಜ್ಯಾಕ್ ಡೋರ್ಸೆ ತನ್ನ ಅನುಚರರಿಗೆ ಸಂದೇಶ ರವಾನಿಸಿದ್ದಾರೆ.
ಸಿಗ್ನಲ್ ಆ್ಯಪ್ ಖಾಸಗಿತನಕ್ಕೆ ನೀಡುವ ಆದ್ಯತೆಯಿಂದ ಇದು ಜನರಿಗೆ ಅಚ್ಚುಮೆಚ್ಚಿನ ವ್ಯವಸ್ಥೆಯಾಗಲಿದೆ. ಬಳಕೆದಾರರ ಯಾವುದೇ ಮಾಹಿತಿಯನ್ನು ಸಂಗ್ರಹಿಸದಿರುವ ಕಾರ್ಯನೀತಿಯಿಂದಾಗಿ, ರಹಸ್ಯ ಮಾಹಿತಿ ಸೋರಿಕೆಯಾಗುವ ಸಾಧ್ಯತೆ ಕಡಿಮೆ. ಇದೇ ರೀತಿ ಟೆಲಿಗ್ರಾಂ ಆ್ಯಪ್ ಕೂಡಾ ಮಿಲಿಯದಷ್ಟು ಹೊಸ ಗ್ರಾಹಕರನ್ನು ಸೆಳೆದುಕೊಳ್ಳಲು ಯಶಸ್ವಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X