Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚೆಂಬುಗುಡ್ಡೆ: ರಸ್ತೆ ಸರಿಪಡಿಸುವಂತೆ...

ಚೆಂಬುಗುಡ್ಡೆ: ರಸ್ತೆ ಸರಿಪಡಿಸುವಂತೆ ಒತ್ತಾಯಿಸಿ ಡಿವೈಎಫ್ಐ ನೇತೃತ್ವದಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ6 Oct 2021 9:51 PM IST
share
ಚೆಂಬುಗುಡ್ಡೆ: ರಸ್ತೆ ಸರಿಪಡಿಸುವಂತೆ ಒತ್ತಾಯಿಸಿ ಡಿವೈಎಫ್ಐ ನೇತೃತ್ವದಲ್ಲಿ ಪ್ರತಿಭಟನೆ

ತೊಕ್ಕೊಟ್ಟು : ಮಂಗಳೂರು ವಿಧಾನಸಭಾ ಕ್ಷೇತ್ರದ ತೊಕ್ಕೊಟ್ಟಿನಿಂದ ಕೋಣಾಜೆಗೆ ಸಂಪರ್ಕಿಸುವ ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಇದನ್ನು ಖಂಡಿಸಿ ಡಿವೈಎಫ್ಐ ಉಳ್ಳಾಲ ವಲಯ ನೇತೃತ್ವದಲ್ಲಿ ಚೆಂಬುಗುಡ್ಡೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ ಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಜಿಲ್ಲಾ ಅಧ್ಯಕ್ಷ ಬಿಕೆ ಇಮ್ತಿಯಾಝ್, ತೊಕ್ಕೊಟ್ಟಿನಿಂದ ಹಿಡಿದು ಚೆಂಬುಗುಡ್ಡೆ, ಬಬ್ಬುಕಟ್ಟೆ, ಕುತ್ತಾರ್ ಮತ್ತಿತ್ತರ ಪ್ರದೇಶದಲ್ಲಿ ದೊಡ್ಡ-ದೊಡ್ಡ ಗುಂಡಿಗಳಿಂದ ಕೂಡಿದ್ದು ಆ ಗುಂಡಿಗಳಲ್ಲಿ ಮಳೆ ನೀರು ನಿಂತು ವಾಹನ ಸವಾರರ ಸುಗಮ ಸಂಚಾರಕ್ಕೆ ಅಡಚಣೆಯಾಗಿವೆ. ಮಾತ್ರವಲ್ಲ ಅಪಘಾತಗಳು ಸಂಭವಿಸಿ ಪ್ರಾಣ ಹಾನಿಗಳಾಗುವ ಸಾಧ್ಯತೆಗಳು ಬಹಳಷ್ಟಿವೆ. ಅದೇ ರೀತಿ ಈ ರಸ್ತೆಯಲ್ಲಿ ದಿನವಿಡೀ ವಾಹನ ಸಂಚಾರ ದಟ್ಟಣೆ ವಿಪರೀತವಾಗಿದ್ದು ವಿಶವ್ವಿದ್ಯಾಲಯಕ್ಕೆ, ಮೆಡಿಕಲ್ ಕಾಲೇಜುಗಳಿಗೆ, ಆಸ್ಪತ್ರೆಗಳಿಗೆ, ಐಟಿ ಕಂಪೆನಿಗಳಿಗೆ ತೆರಳುವ ಜನ ಸಾಮಾನ್ಯರು, ವಿದ್ಯಾರ್ಥಿಗಳು, ರೋಗಿಗಳು ದಿನನಿತ್ಯ  ಸಮಸ್ಯೆಗಳನ್ನು ಅನುಭವಿಸುವಂತಾಗಿದೆ. ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗಳಿಗೆ ಪ್ರಾಣ ರಕ್ಷಿಸಲು ದಾವಿಸುವ ಜೀವ ರಕ್ಷಕ ವಾಹನಗಳ ಸಮಯಕ್ಕೆ ಸರಿಯಾಗಿ ತಲುಪಲು ಈ ಕೆಟ್ಟು ಹೋಗಿರುವ ರಸ್ತೆಗಳಿಂದ ಸಾಧ್ಯವಾಗದೇ ಪ್ರಾಣ ಕಳೆದುಕೊಳುವ ಸ್ಥಿತಿ ನಿರ್ಮಾಣಗೊಂಡಿದೆ. ಈ ಹಿನ್ನಲೆಯಲ್ಲಿ ಜನಸಾಮಾನ್ಯರ ಬಹುಮುಖ್ಯ ರಸ್ತೆಯಾಗಿರುವ ತೊಕ್ಕೊಟ್ಟಿನಿಂದ ಕೊಣಾಜೆವರೆಗೆ ಕೆಟ್ಟು ನಿಂತಿರುವ ರಸ್ತೆಯನ್ನು ಕೂಡಲೇ ಸರಿಪಡಿಸದಿದ್ದರೆ ಶಾಸಕರ ಮನೆಯ ಮುಂದೆ ಬೃಹತ್ ಪ್ರತಿಭಟನೆಯನ್ನು ಮಾಡಲಾಗುದೆಂದು ಎಚ್ಚರಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ನಿತಿನ್ ಕುತ್ತಾರ್ ಮಾತಾಡಿ ರಸ್ತೆಯ ಗುತ್ತಿಗೆ ಪಡೆದವರು ಅಧಿಕಾರಿ ವರ್ಗದವರ ಮಾತಿಗೆ ಬೆಲೆ ಕೊಡದೆ ಬೇಕಾಬಿಟ್ಟಿ ವರ್ತಿಸುವ ಸ್ಥಿತಿ ನಿರ್ಮಾಣವಾಗಲು ಶಾಸಕರ ಬೇಜವಾಬ್ದಾರಿ ನಡೆಯೇ ಕಾರಣ. ಕೂಡಲೇ ಶಾಸಕರು ಈ ರಸ್ತೆ ದುರಸ್ಥಿನ್ನು ನಡೆಸಲು ಮುಂದಾಗಬೇಕು ಎಂದರು. ಪ್ರ

ತಿಭಟನೆಯಲ್ಲಿ ವಲಯ ಅಧ್ಯಕ್ಷರು ರಫೀಕ್ ಹರೇಕಾಳ, ಡಾ ಜೀವನ್ ರಾಜ್, ರಝಾಕ್ ಮೊಂಟೆಪದವು, ಪ್ರಜ್ಞೆಶ್ ಚಂಬುಗುಡ್ಡೆ , ಸಂಕೇತ್ ಕಂಪ, ಕಟ್ಟಡ ಕಾರ್ಮಿಕರ ಮುಖಂಡರು ಇಬ್ರಾಹಿಂ ಮದಕ, ಜಯರಾಮ್ ತೇವುಲ, ಎಸ್ ಎಫ್ ಐ ಮುಖಂಡರಾದ ವಿಕಾಸ್ ಕುತ್ತಾರ್, ಬಶೀರ್ ಹರೇಕಳ ಭಾಗವಹಿಸಿದ್ದು ಸುನಿಲ್ ತೇವುಲ ಸ್ವಾಗತಿಸಿ, ರಝಕ್ ಮುಡಿಪು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X