Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸರಕಾರದ ಉಪಕ್ರಮಗಳ ಸುಧಾರಣೆಗೆ ನೆರವಾಗಲು...

ಸರಕಾರದ ಉಪಕ್ರಮಗಳ ಸುಧಾರಣೆಗೆ ನೆರವಾಗಲು ಅನುದಾನ ನಿಧಿ ಆರಂಭಿಸಿದ ಯುಎಇ

ವಾರ್ತಾಭಾರತಿವಾರ್ತಾಭಾರತಿ6 Oct 2021 10:46 PM IST
share

ವಾಷಿಂಗ್ಟನ್, ಅ.6: ಸಾರ್ವಜನಿಕ ಕ್ಷೇತ್ರದ ಉಪಕ್ರಮಗಳ ಸುಧಾರಣೆಗೆ ನವೀನ ಪರಿಕಲ್ಪನೆ ಹಾಗೂ ಯೋಜನೆಗಳನ್ನು ಅಭಿವೃದ್ಧಿಗೊಳಿಸಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ಮತ್ತು ಭವಿಷ್ಯಕ್ಕಾಗಿ ದೇಶದ ಸಿದ್ಧತೆಗಳನ್ನು ಹೆಚ್ಚಿಸಲು ನೂತನ ಅನುದಾನ ನಿಧಿಯನ್ನು ಯುಎಇ ಸರಕಾರ ಸ್ಥಾಪಿಸಿದೆ.

ಮೂನ್ಶಾಟ್ ಪೈಲಟ್ ಗ್ರ್ಯಾಂಟ್ ಎಂಬ ಹೆಸರಿನ ಈ ನಿಧಿಗೆ ಮುಹಮ್ಮದ್ ಬಿನ್ ರಶೀದ್ ಸೆಂಟರ್ ಫಾರ್ ಗವರ್ನ್ಮೆಂಟ್ ಇನೊವೇಶನ್ನ ಮೂನ್ಶಾಟ್ ಅಪ್ರೆಂಟಿಸ್ಶಿಪ್ ಕಾರ್ಯಕ್ರಮದ ಪದವಿಪ್ರದಾನ ಸಮಾರಂಭದಲ್ಲಿ ಚಾಲನೆ ನೀಡಲಾಗಿದೆ.

ಯುಎಇಯ ಯುವಜನ ಮತ್ತು ಸಂಸ್ಕತಿ ಖಾತೆ ಸಚಿವ ನೌರಾ ಬಿನ್ ಮುಹಮ್ಮದ್ ಅಲ್ಕಾಬಿ, ಆರ್ಥಿಕ ಸಚಿವ ಅಬ್ದುಲ್ಲಾ ಬಿನ್ ತೌಖ್ ಅಲ್ ಮರ್ರಿ, ಉದ್ಯಮಶೀಲತೆ, ಸಣ್ಣ ಮತ್ತು ಮಧ್ಯಮ ಉದ್ಯಮ ಇಲಾಖೆಯ ಸಹಾಯಕ ಸಚಿವ ಡಾ. ಅಹ್ಮದ್ ಬಿನ್ ಅಬ್ದುಲ್ಲಾ ಹುಮೈದ್ ಅಲ್ ಫಲಾಸಿ, ವಿದೇಶ ವ್ಯಾಪಾರ ಇಲಾಖೆಯ ಸಹಾಯಕ ಸಚಿವ ಡಾ. ಥನಿ ಬಿನ್ ಅಹ್ಮದ್ ಅಲ್ ಝೆಯೋದಿ, ಸರಕಾರ ಅಭಿವೃದ್ಧಿ ಮತ್ತು ಭವಿಷ್ಯ(ಫ್ಯೂಚರ್) ಇಲಾಖೆಯ ಸಹಾಯಕ ಸಚಿವ ಒಹೂದ್ ಬಿನ್ ಖಲ್ಫಾನ್ ಅಲ್ ರೌಮಿ, ಮುಂದುವರಿದ ತಂತ್ರಜ್ಞಾನ ಇಲಾಖೆಯ ಸಹಾಯಕ ಸಚಿವರಾದ ಸಾರಾ ಬಿನ್ ಯೂಸುಫ್ ಅಲ್ಅಮೀರಿ, ಕೃತಕ ಬುದ್ಧಿಮತ್ತೆ ಇಲಾಖೆಯ ಸಹಾಯಕ ಸಚಿವ ಉಮರ್ ಸುಲ್ತಾನ್ ಅಲ್ ಉಲಾಮ ಮುಂತಾದ ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಾರ್ವಜನಿಕ ಕ್ಷೇತ್ರದ ಉಪಕ್ರಮಗಳ ಸುಧಾರಣೆಗೆ ನವೀನ ಪರಿಕಲ್ಪನೆ ಹಾಗೂ ಯೋಜನೆಗಳಿಗೆ ವೇಗ ನೀಡುವ ಉದ್ದೇಶದ ಪ್ರತೀ ನವೀನ ಪರಿಕಲ್ಪನೆಗೆ ಸರಕಾರ 1 ಲಕ್ಷ ಡಾಲರ್ ಅನುದಾನ ಒದಗಿಸಲಿದೆ . ಅಂಕಿಅಂಶ, ತಂತ್ರಜ್ಞಾನ, ಜಾಗತಿಕ ಕೌಶಲ್ಯ ಮುಂತಾದ ಸರಕಾರಿ ಕ್ಷೇತ್ರಗಳಿಗೆ ಸಂಬಂಧಿಸಿದ ಯೋಜನೆಗಳಿಗೆ ಅನುದಾನ ಒದಗಿಸಲಾಗುವುದು. ಆಸಕ್ತರು https://gic.mbrcgi.gov.ae/ ವೆಬ್ಸೈಟ್ ಗೆ  ತಮ್ಮ ಪರಿಕಲ್ಪನೆ ಮತ್ತು ಯೋಜನೆಯ ವಿವರವನ್ನು ಅಪ್ಲೋಡ್ ಮಾಡಬಹುದು ಎಂದು ತಿಳಿಸಲಾಗಿದೆ.
ಅರ್ಜಿದಾರರು ಆಡಳಿತದ ಸಾರವನ್ನು ಬದಲಾಯಿಸುವ ಮತ್ತು ಸರಕಾರಕ್ಕೆ ನೆರವಾಗುವ ಹೊಸಶೋಧಗಳ ಘಟಕಗಳನ್ನು ರೂಪಿಸಲು ಪೂರಕವಾದ ಸದೃಢ ಕ್ರಿಯೆಗಳನ್ನು ಪ್ರಸ್ತುತಪಡಿಸಬೇಕು. ಪರಿಕಲ್ಪನೆಗಳು ಪ್ರಭಾವಶಾಲಿಯಾಗಿರಬೇಕು ಮತ್ತು ಸರಕಾರದ ಯೋಜನೆಗಳನ್ನು ಸಕಾಲದಲ್ಲಿ ಮತ್ತು ಸುಧಾರಿತ ರೀತಿಯಲ್ಲಿ ಪೂರ್ಣಗೊಳಿಸಲು ಸಮಥವಾರ್ಗಿರಬೇಕು ಎಂದು ಸೂಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X