Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಯಾವ ಆಧಾರದಲ್ಲಿ ನೀಟ್‌ ಪರೀಕ್ಷೆಗೆ...

"ಯಾವ ಆಧಾರದಲ್ಲಿ ನೀಟ್‌ ಪರೀಕ್ಷೆಗೆ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ 8 ಲಕ್ಷ ರೂ. ಆದಾಯ ಮಿತಿ ನಿಗದಿಪಡಿಸಿದ್ದೀರಿ?"

ಕೇಂದ್ರವನ್ನು ಪ್ರಶ್ನಿಸಿದ ಸುಪ್ರೀಂಕೋರ್ಟ್

ವಾರ್ತಾಭಾರತಿವಾರ್ತಾಭಾರತಿ8 Oct 2021 9:42 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಯಾವ ಆಧಾರದಲ್ಲಿ ನೀಟ್‌ ಪರೀಕ್ಷೆಗೆ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ 8 ಲಕ್ಷ ರೂ. ಆದಾಯ ಮಿತಿ ನಿಗದಿಪಡಿಸಿದ್ದೀರಿ?

ಹೊಸದಿಲ್ಲಿ: ವೈದ್ಯಕೀಯ ಕೋರ್ಸ್‌ಗಳಿಗೆ ನೀಟ್ ಪ್ರವೇಶದಲ್ಲಿ ಮೀಸಲಾತಿಗಾಗಿ ಆರ್ಥಿಕವಾಗಿ ದುರ್ಬಲ ವರ್ಗಗಳ (ಇಡಬ್ಲ್ಯೂಎಸ್) ವರ್ಗವನ್ನು ನಿರ್ಧರಿಸಲು ಎಂಟು ಲಕ್ಷ ರೂಪಾಯಿ ವಾರ್ಷಿಕ ಆದಾಯದ ಮಿತಿಯನ್ನು ನಿಗದಿಪಡಿಸುವ ನಿರ್ಧಾರದ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಗುರುವಾರ ಪ್ರಶ್ನೆಗಳನ್ನು ಕೇಳಿದೆ.

ಇದೇ ವೇಳೆ ಸುಪ್ರೀಂ ಕೋರ್ಟ್ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಹಾಗೂ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಅನುಷ್ಠಾನಕ್ಕೆ ಅವಕಾಶ ನೀಡಿತು. ಆರ್ಥಿಕವಾಗಿ ಹಿಂದುಳಿದ ವರ್ಗವನ್ನು ನಿರ್ಧರಿಸಲು ಎಂಟು ಲಕ್ಷ ವಾರ್ಷಿಕ ಆದಾಯದ ಮಿತಿಯನ್ನು ನಿಗದಿಪಡಿಸಲು ಆಧಾರವೇನೆಂದು ಅಫಿಡವಿಟ್ ಸಲ್ಲಿಸುವಂತೆ ಕೇಳಿತು.

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ವಾರ್ಷಿಕ ಎಂಟು ಲಕ್ಷದ ಮಿತಿಯನ್ನು ನಿಗದಿಪಡಿಸುವುದು ರಾಷ್ಟ್ರೀಯ ಜೀವನ ವೆಚ್ಚ ಸೂಚ್ಯಂಕದ ಆಧಾರದಿಂದ ಆಗಿದೆ ಎಂದು ಕೇಂದ್ರ ಹೇಳಿದೆ.

ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್, ವಿಕ್ರಮ್ ನಾಥ್ ಮತ್ತು ಬಿವಿ ನಾಗರತ್ನ ಅವರ ಪೀಠವು ಮಿತಿಯನ್ನು ನಿಗದಿಪಡಿಸಲು ಆಧಾರ ಮತ್ತು ನಿಯತಾಂಕಗಳು ಯಾವುವು ಮತ್ತು ಈ ವಿಚಾರದಲ್ಲಿ ಯಾವುದೇ ಚರ್ಚೆ ನಡೆದಿದೆಯೇ ಅಥವಾ ಸರಳವಾಗಿ ಎಂಟು ಲಕ್ಷ ಆದಾಯದ ಅಂಕಿಅಂಶವನ್ನು ಇತರೆ ಹಿಂದುಳಿದ ವರ್ಗಗಳ (ಒಬಿಸಿ) ವರ್ಗದಲ್ಲಿ ಕೆನೆ ಪದರವನ್ನು ನಿರ್ಧರಿಸುವ ಮಿತಿಯಿಂದ ತೆಗೆದುಕೊಳ್ಳಲಾಗಿದೆಯೇ? ಎಂದು ಕೇಂದ್ರವನ್ನು ಪ್ರಶ್ನಿಸಿತು.

ವೈದ್ಯಕೀಯ ಕೋರ್ಸ್‌ಗಳಿಗೆ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಇತರೆ ಹಿಂದುಳಿದ ವರ್ಗಕ್ಕೆ (ಒಬಿಸಿ) ಮತ್ತು ಆರ್ಥಿಕ ಹಿಂದುಳಿದ ವರ್ಗಕ್ಕೆ ಶೇಕಡಾ 10 ರಷ್ಟು ಮೀಸಲಾತಿ ನೀಡುವ ಕೇಂದ್ರ ಮತ್ತು ವೈದ್ಯಕೀಯ ಸಮಾಲೋಚನಾ ಸಮಿತಿಯ (ಎಮ್‌ಸಿಸಿ) ಜುಲೈ 29 ರ ನೋಟಿಸ್ ಅನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

"ನಾವು ಎಂಟು ಲಕ್ಷ ವಾರ್ಷಿಕ ಆದಾಯದ ಆಧಾರವೇನೆಂದು ತಿಳಿಯಲು ಬಯಸುತ್ತೇವೆ. ಇದರ ಹಿಂದಿನ ಅಧ್ಯಯನವೇನು? ಯಾವುದೇ ಚರ್ಚೆ ಇದೆಯೇ? ಎಂಟು ಲಕ್ಷದ ಮಿತಿಯನ್ನು ದೇಶದಾದ್ಯಂತ ಎಂದು ಹೇಳಬಹುದೇ? ಪ್ರತಿ ರಾಜ್ಯ ಮತ್ತು ಪ್ರತಿ ರಾಜ್ಯವು ವಿಭಿನ್ನ ಜೀವನ ವೆಚ್ಚವನ್ನು ಹೊಂದಿದೆ. ಕಾಸ್ಮೋಪಾಲಿಟನ್ ನಗರಗಳಾದ ಮುಂಬೈ, ಬೆಂಗಳೂರು ಮತ್ತು ಚೆನ್ನೈಗಳು ಉತ್ತರ ಪ್ರದೇಶದ ನಗರಗಳಿಗಿಂತ ಅಥವಾ ಬೇರೆ ಯಾವುದೇ ಸಣ್ಣ ನಗರಗಳಿಗಿಂತ ವಿಭಿನ್ನ ಜೀವನ ವೆಚ್ಚಗಳನ್ನು ಹೊಂದಿವೆ. ದೇಶದ ಪ್ರತಿ ಸ್ಥಳಕ್ಕೂ ಎಂಟು ಲಕ್ಷದ ಮಿತಿ ಒಂದೇ ಆಗಿರಲು ಹೇಗೆ ಸಾಧ್ಯ?" ಎಂದು ಪೀಠ ಪ್ರಶ್ನಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X