Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಕ್ಷ್ಯಗಳಿಲ್ಲದೇ, ಒತ್ತಡದಿಂದ ಯಾವುದೇ...

ಸಾಕ್ಷ್ಯಗಳಿಲ್ಲದೇ, ಒತ್ತಡದಿಂದ ಯಾವುದೇ ಕ್ರಮಗಳನ್ನು ಕೈಗೊಳ್ಳುವುದಿಲ್ಲ: ಲಖಿಂಪುರ್‌ ಪ್ರಕರಣದ ಕುರಿತು ಆದಿತ್ಯನಾಥ್‌

ವಾರ್ತಾಭಾರತಿವಾರ್ತಾಭಾರತಿ8 Oct 2021 3:38 PM IST
share
ಸಾಕ್ಷ್ಯಗಳಿಲ್ಲದೇ, ಒತ್ತಡದಿಂದ ಯಾವುದೇ ಕ್ರಮಗಳನ್ನು ಕೈಗೊಳ್ಳುವುದಿಲ್ಲ: ಲಖಿಂಪುರ್‌ ಪ್ರಕರಣದ ಕುರಿತು ಆದಿತ್ಯನಾಥ್‌

ಲಕ್ನೋ: "ಯಾರಿಗೂ ಯಾವುದೇ ರೀತಿಯ ಅನ್ಯಾಯವಾಗುವುದಿಲ್ಲ. ಒತ್ತಡದಿಂದ ನಾವು ಯಾವುದೇ ಕ್ರಮಗಳನ್ನು ಕೈಗೊಳ್ಳುವುದಿಲ್ಲ." ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್‌ ಹೇಳಿಕೆ ನೀಡಿದ್ದಾರೆ. ಲಖಿಂಪುರ್‌ ಖೇರಿ ಹಿಂಸಾಚಾರದ ಕುರಿತು ಕೇಂದ್ರ ಸಚಿವ ಅಜಯ್‌ ಕುಮಾರ್‌ ನನ್ನು ಬಂಧಿಸಬೇಕೆಂದು ವಿಪಕ್ಷಗಳು ಒತ್ತಡ ಹಾಕುತ್ತಿರುವ ಹಿನ್ನೆಲೆಯಲ್ಲಿ ಆದಿತ್ಯನಾಥ್‌ ಈ ಹೇಳಿಕೆ ನೀಡಿದ್ದಾರೆ.

ನಾಲ್ಕು ಮಂದಿ ರೈತರು ಸೇರಿದಂತೆ ಒಟ್ಟು 8 ಮಂದಿಯನ್ನು ಬಲಿಪಡೆದ ಹಿಂಸಾಚಾರವನ್ನು ʼದುರದೃಷ್ಟಕರʼ ಎಂದು ಬಣ್ಣಿಸಿದ ಅವರು, ಸರಕಾರವು ಈ ಕುರಿತು ಆಳವಾಗಿ ಅಧ್ಯಯನ ನಡೆಸುತ್ತಿದೆ ಎಂದು ಹೇಳಿದ್ದಾರೆ. "ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಯಾವುದೇ ಸ್ಥಾನವಿಲ್ಲ. ನ್ಯಾಯಾಂಗವು ಎಲ್ಲರಿಗೂ ಭದ್ರತೆಯ ಖಾತರಿ ನೀಡುತ್ತದೆ. ನಾವು ಕಾನೂನು ಕೈಗೆ ತೆಗೆದುಕೊಳ್ಳಬೇಕಾದ ಅವಶ್ಯಕತೆಯಿಲ್ಲ. ಅದು ಯಾರೇ ಆದರೂ ಸರಿ" ಎಂದು ಅವರು ಹೇಳಿದ್ದಾರೆ.

ಸರಕಾರವು ಕೇಂದ್ರ ಸಚಿವರ ಪುತ್ರನನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, "ಅಂತಹಾ ವೀಡಿಯೋ ಇಲ್ಲ. ನಾವು ಈಗಾಗಲೇ ನಂಬರ್‌ ಗಳನ್ನು ನೀಡಿದ್ದೇವೆ. ಯಾರೊಂದಿಗಾದರೂ ಸಾಕ್ಷ್ಯಗಳಿದ್ದರೆ ಅದನ್ನು ಅಪ್ಲೋಡ್‌ ಮಾಡಬಹುದಾಗಿದೆ. ಎಲ್ಲವೂ ಪಾರದರ್ಶಕವಾಗಿದೆ. ಯಾರೊಂದಿಗೂ ಅನ್ಯಾಯ ನಡೆಯುವುದಿಲ್ಲ. ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ. ಇತ್ತಡದಲ್ಲಿ ಯಾವ ಕ್ರಮಗಳನ್ನೂ ಕೈಗೊಳ್ಳುವುದಿಲ್ಲ" ಎಂದು ಅವರು ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X