Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: 'ಏಷ್ಯಾ ವೆಡ್ಡಿಂಗ್...

ಮಂಗಳೂರು: 'ಏಷ್ಯಾ ವೆಡ್ಡಿಂಗ್ ಫೇರ್-2021' ಪ್ರದರ್ಶನ ಆರಂಭ

ಚಿನ್ನಾಭರಣಗಳ ಸಹಿತ ಮದುವೆ ಉಡುಪುಗಳ ಸಂಗ್ರಹಕ್ಕೆ ಉತ್ತಮ ಸ್ಪಂದನೆ

ವಾರ್ತಾಭಾರತಿವಾರ್ತಾಭಾರತಿ8 Oct 2021 10:06 PM IST
share
ಮಂಗಳೂರು: ಏಷ್ಯಾ ವೆಡ್ಡಿಂಗ್ ಫೇರ್-2021 ಪ್ರದರ್ಶನ ಆರಂಭ

ಮಂಗಳೂರು, ಅ.8: ದಕ್ಷಿಣ ಭಾರತದ ಅತ್ಯಂತ ಮನಮೋಹಕ ಮದುವೆ ಮತ್ತು ಆಭರಣಗಳ ಪ್ರದರ್ಶನ ಮೂರು ದಿನಗಳ ಕಾಲ ನಡೆಯಲಿರುವ 'ಏಷ್ಯಾ ವೆಡ್ಡಿಂಗ್ ಫೇರ್' ನಗರದ ಎಂ.ಜಿ. ರಸ್ತೆಯ ಟಿ.ಎಂ.ಎ. ಪೈ ಇಂಟರ್‌ ನ್ಯಾಶನಲ್ ಕನ್ವೆನ್ಶನ್ ಸೆಂಟರ್‌ನಲ್ಲಿ ಇಂದು ಆರಂಭಗೊಂಡಿತು.

ಖ್ಯಾತ ವಸ್ತ್ರ ವಿನ್ಯಾಸಕಾರರಾದ ಜಯಂತಿ ಬಳ್ಳಾಲ್ ಏಷ್ಯಾ ವೆಡ್ಡಿಂಗ್ ಫೇರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕುಡ್ಲ ಸಿಟಿಗೆ ಈಗ ಹೆಚ್ಚಿನ ಪ್ರವಾಸಿಗರು ಬರುತ್ತಿದ್ದಾರೆ. ದಸರಾ, ದೀಪಾವಳಿಯ ಜತೆಗೆ ಮದುವೆಯ ಸೀಸನ್ ಬರುತ್ತಿರುವುದರಿಂದ  ಏಷ್ಯಾ ವೆಡ್ಡಿಂಗ್ ಫೇರ್ ನಲ್ಲಿ ವಧುವಿನ ಆಭರಣಗಳಿಂದ ಹಿಡಿದು ಉಡುಪು ಸೇರಿದಂತೆ ಎಲ್ಲಾ ಅಗತ್ಯಗಳು ಒಂದೇ ಸೂರಿನಡಿ ಲಭ್ಯವಾಗುತ್ತಿದೆ. ಇದರ ಸದುಪಯೋಗವನ್ನು ಜನರು ಪಡೆದುಕೊಳ್ಳಬೇಕು ಎಂದರು.

ದಕ್ಷಿಣ ಭಾರತದ ಅತ್ಯಂತ ಶ್ರೀಮಂತ ಉತ್ಸವ ಎಂಬ ಖ್ಯಾತಿ ಪಡೆದಿರುವ ಈ ವೆಡ್ಡಿಂಗ್ ಫೇರ್ ನಲ್ಲಿ ಆಭರಣ ವಿಭಾಗದಲ್ಲಿ ಅತ್ಯಂತ ವಿಶಿಷ್ಟವಾದ ವಿನ್ಯಾಸಗಳ ಮದುಮಗಳ ಆಭರಣಗಳು ಪ್ರದರ್ಶನದಲ್ಲಿದೆ. ಆರಂಭದ ದಿನವೇ ಉತ್ತಮ ಸ್ಪಂದನೆ ದೊರಕಿದೆ.

ಕೌಚರ್, ಸಾಂಪ್ರದಾಯಿಕ ಆಭರಣಗಳು, ಮದುಮಗಳ ಬಟ್ಟೆಗಳು, ಕಾಂಚೀಪುರಂ ವೆಡ್ಡಿಂಗ್ ಸೀರೆಗಳು, ಬನಾರಸ್ ವೆಡ್ಡಿಂಗ್ ಸೀರೆಗಳು, ಅಮೂಲ್ಯ ಹರಳುಗಳ ಮತ್ತು ಮುತ್ತಿನ ಆಭರಣಗಳು, ವೆಡ್ಡಿಂಗ್ ಪರಿಕರಗಳು, ವೆಡ್ಡಿಂಗ್ ಫೋಟೋಗ್ರಾಫರ್, ವೆಡ್ಡಿಂಗ್ ಗಿಫ್ಟ್ ಸೇರಿದಂತೆ ಒಂದು ಮದುವೆ ಕಾರ್ಯಕ್ರಮಗಳಿಗೆ ಬೇಕಾದ ಎಲ್ಲ ಸೊತ್ತುಗಳು ಈ ಪ್ರದರ್ಶನದಲ್ಲಿ ಗ್ರಾಹಕರಿಗೆ ಸಿಗಲಿದೆ.

ಮೇಳದಲ್ಲಿ ಬೆಂಗಳೂರಿನ ಶ್ರೀ ಗಣೇಶ್ ವಜ್ರಗಳು ಮತ್ತು ಆಭರಣಗಳು, ಬೆಂಗಳೂರಿನ ಗಜ್ರಾಜ್ ಜ್ಯುವೆಲ್ಲರ್ಸ್, ಬೆಂಗಳೂರಿನ ಸಿಂಹ ಜ್ಯುವೆಲ್ಲರ್ಸ್, ಬೆಂಗಳೂರಿನ ಸಮ್ಯಕ್, ವಿಸ್ತಾರ್ ಸೀರೆಗಳು, ಜೈಪುರದ ಟಿಸ್ಟಾಬೆನ್ ರೆಡ್ ಕಾರ್ಪೆಟ್‌ಗಳು, ಮುಂಬೈಯ ಇಸ್ರಾನಿ ಛಾಯಾಗ್ರಹಣ, ನಾರಿ, ಸ್ಟೈಲ್ ಔರಾ, ಗಾಸಿಪ್, ಅಸುಟುರಿ, ಕೊಕೊ ಲಗ್ಸುರಿ ಇಂಟರ್‌ ನ್ಯಾಶನಲ್, ಸೇಫ್ಟಿ ಪಿನ್ ಸೀರೆಗಳು, ಪಿಕೆ ಕಲೆಕ್ಷನ್ಸ್, ಮುದ್ರಾಕ್ ಹಾಗೂ ಇನ್ನಿತರ ಬ್ರ್ಯಾಂಡ್‌ಗಳ ಅಪಾರ ಸಂಗ್ರಹ ಈ ಮೇಳದಲ್ಲಿದ್ದು, ಅ.10ರವರೆಗೆ ಮುಂದುವರಿಯಲಿದೆ. ಬೆಳಗ್ಗೆ 10.30ರಿಂದ ರಾತ್ರಿ 8 ಗಂಟೆಯವರೆಗೆ ಪ್ರದರ್ಶನಕ್ಕೆ ಭೇಟಿ ನೀಡಬಹುದಾಗಿದೆ.

''ಮೂರು ದಿನಗಳ ಕಾಲ ನಡೆಯಲಿರುವ ಈ ಮೇಳದಲ್ಲಿ ವಧುವಿಗೆ ಬೇಕಾದ ಎಲ್ಲಾ ವಸ್ತುಗಳು ಸಿಗಲಿದೆ. ಕೋವಿಡ್ ಬಳಿಕ ಈಗ ಮದುವೆ ಸೀಸನ್‌ಗಳು ಬರಲಿದ್ದು ಸಾರ್ವಜನಿಕರು ಸದುಪಯೋಗ ಪಡೆಯಬಹುದು''

- ಹರೀಶ್ ಸಚ್‌ದೇವ್, ಎಚ್ ಆರ್‌ಎಸ್ ಮಿಡಿಯಾ, ಮೇಳದ ಸಂಯೋಜಕರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X