Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫೆಲೇಸ್ತಿನ್ ವಿಷಯಗಳಿಗೆ ಫೇಸ್ ಬುಕ್...

ಫೆಲೇಸ್ತಿನ್ ವಿಷಯಗಳಿಗೆ ಫೇಸ್ ಬುಕ್ ಸೆನ್ಸಾರ್: ಅಮೆರಿಕದ ಮಾನವಹಕ್ಕು ಕಣ್ಗಾವಲು ಸಂಸ್ಥೆ ಆರೋಪ

ವಾರ್ತಾಭಾರತಿವಾರ್ತಾಭಾರತಿ8 Oct 2021 11:14 PM IST
share
ಫೆಲೇಸ್ತಿನ್ ವಿಷಯಗಳಿಗೆ ಫೇಸ್ ಬುಕ್ ಸೆನ್ಸಾರ್:  ಅಮೆರಿಕದ ಮಾನವಹಕ್ಕು ಕಣ್ಗಾವಲು ಸಂಸ್ಥೆ ಆರೋಪ

ಜೆರುಸಲೇಂ,ಅ.9: ಈ ವರ್ಷ ನಡೆದ ಇಸ್ರೇಲ್-ಫೆಲೆಸ್ತೀನ್ ಹಿಂಸಾಚಾರದ ಸಂದರ್ಭ ನಡೆದಿರುವ ದೌರ್ಜನ್ಯ ಪ್ರಕರಣಗಳು ಸೇರಿದಂತೆ ಫೆಲೆಸ್ತೀನಿಯರಿಗೆ ಸಂಬಂಧಿಸಿದ ವಿಷಯಗಳನ್ನು ಫೇಸ್ಬುಕ್ ಹಾಗೂ ಇನ್ಸ್ಟಾಗ್ರಾಂ ತೆಗೆದುಹಾಕುತ್ತಿವೆಯೆಂದು ಮಾನವಹಕ್ಕುಗಳ ಕಣ್ಗಾವಲು ಸಂಸ್ಥೆಯೊಂದು ಶುಕ್ರವಾರ ಆಪಾದಿಸಿದೆ.


ಫೇಸ್ಬುಕ್ ಮೇಲೆ ಸರಕಾರದ ನಿಯಂತ್ರಣದ ಅಗತ್ಯವಿದೆಯೆಂದು ಮಂಗಳವಾರ ಫೇಸ್ಬುಕ್ ನ ಮಾಜಿ ಅಧಿಕಾರಿಣಿ ಫ್ರಾನ್ಸೆಸ್ ಹ್ಯೂಗೆನ್ ಅವರು ಅಮೆರಿಕದ ಶಾಸನಸಭಾ ಸದಸ್ಯರನ್ನು ಆಗ್ರಹಿಸಿದ ಬೆನ್ನಲ್ಲೇ ಜಗತ್ತಿನ ಈ ಜನಪ್ರಿಯ ಜಾಲತಾಣದ ವಿರುದ್ಧ ಮಾನವಹಕ್ಕುಗಳ ಸಂಸ್ಥೆ ಆರೋಪ ಮಾಡಿರುವುದು ಗಮನಾರ್ಹವಾಗಿದೆ.


ಈ ವರ್ಷದ ಮೇ ತಿಂಗಳಲ್ಲಿ ಜೆರುಸಲೇಂನಲ್ಲಿ ಇಸ್ರೇಲ್ ಸೇನೆ ಹಾಗೂ ಫೆಲೆಸ್ತೀನ್ ಹೋರಾಟಗಾರರ ನಡುವೆ ನಡೆದ ಘರ್ಷಣೆಯು ಮಿಲಿಟರಿ ಸಂಘರ್ಷಕ್ಕೆ ತಿರುಗಿದ ಬಳಿಕ ಸಾಮಾಜಿಕ ಜಾಲತಾಣಗಳು ಫೆಲೆಸ್ತೀನಿಯರಿಗೆ ಸಂಬಂಧಿಸಿದ ವಿಷಯಗಳಿಗೆ ಸೆನ್ಸಾರ್ ವಿಧಿಸಿವೆಯೆಂಬ ಆರೋಪಗಳು ಕೇಳಿಬಂದಿದ್ದವು.
ಇಸ್ರೇಲ್ ಹಾಗೂ ಫೆಲೆಸ್ತೀನ್ನಲ್ಲಿ ಮಾನವಹಕ್ಕುಗಳ ವಿಷಯಗಳ ಕುರಿತಾಗಿ ಫೆಲೆಸ್ತೀನಿಯರು ಹಾಗೂ ಅವರ ಬೆಂಬಲಿಗರು ಪೋಸ್ಟ್ ಮಾಡಿರುವ ವಿಷಯಗಳನ್ನು ಫೇಸ್ ಬುಕ್ ಹತ್ತಿಕ್ಕುತ್ತಿದೆ ಎಂದು ಮಾನವಹಕ್ಕುಗಳ ಕಣ್ಗಾವಲಿಗಾಗಿನ ಹಿರಿಯ ಡಿಜಿಟಲ್ ಹಕ್ಕುಗಳ ಸಂಶೋಧಕಿ ಡೆಬೊರಾ ಬ್ರೌನ್ ಅವರು ಶುಕ್ರವಾರ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.ಪೇಸ್ಬುಕ್ನ ಈ ಸೆನ್ಸಾರ್ಶಿಪ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಕರೆ ನೀಡಿದ್ದಾರೆ.


ಇಸ್ರೇಲ್-ಫೆಲೆಸ್ತೀನ್ಗೆ ಸಂಬಂಧಿಸಿದ ಪೋಸ್ಟ್ ಮಾಡಲಾದ ಕಂಟೆಂಟ್ಗಳಲ್ಲಿ ಬದಲಾವಣೆ ಮಾಡಲಾಗುತ್ತಿದೆಯಂಬ ಆರೋಪಗಳ ಬಗ್ಗೆ ಫೇಸ್ಬುಕ್ ವಿರುದ್ಧ ಸ್ವತಂತ್ರ ತನಿಖೆ ನಡೆಯಬೇಕೆಂದು ಡೆಬೊರಾ ಆಗ್ರಹಿಸಿದ್ದಾರೆ.


 ‘ತಮ್ಮ ಫೇಸ್ಬುಕ್ ಖಾತೆಗಳ ಮೂಲಕ ಫೆಲೆಸ್ತೀನ್-ಇಸ್ರೇಲ್ ಹಿಂಸಾಚಾರದ ಉಲ್ಬಣಿಸುತ್ತಿರುವ ಕುರಿತ ಪೋಸ್ಟ್ ಮಾಡಿದ ಕಂಟೆಂಟ್ಗಳ ಸ್ಕ್ರೀನ್ ಶಾಟ್ ಗಳನ್ನು ಮಾನವಹಕ್ಕುಗಳ ಕಣ್ಗಾವಲು ಸಮಿತಿಯು ಪರಿಸೀಲಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X