Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ 20 ಉಷ್ಣ ವಿದ್ಯುತ್ ಸ್ಥಾವರಗಳು...

ದೇಶದಲ್ಲಿ 20 ಉಷ್ಣ ವಿದ್ಯುತ್ ಸ್ಥಾವರಗಳು ಬಂದ್: ಕಲ್ಲಿದ್ದಲು ಕೊರತೆಯಿಲ್ಲ ಎಂದು ಸಮರ್ಥಿಸುತ್ತಿರುವ ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ11 Oct 2021 8:49 PM IST
share
ದೇಶದಲ್ಲಿ 20 ಉಷ್ಣ ವಿದ್ಯುತ್ ಸ್ಥಾವರಗಳು ಬಂದ್: ಕಲ್ಲಿದ್ದಲು ಕೊರತೆಯಿಲ್ಲ ಎಂದು ಸಮರ್ಥಿಸುತ್ತಿರುವ ಕೇಂದ್ರ

ಹೊಸದಿಲ್ಲಿ, ಅ. 11: ವಿದ್ಯುತ್ ಉತ್ಪಾದಿಸಲು ಬೇಕಾಗುವಷ್ಟು ಕಲ್ಲಿದ್ದಲು ದಾಸ್ತಾನು ದೇಶದಲ್ಲಿ ಇದೆ ಎಂದು ಕೇಂದ್ರ ಸರಕಾರ ಭರವಸೆ ನೀಡಿದೆ. ಆದರೆ, ಕಲ್ಲಿದ್ದಲು ಕೊರತೆಯಿಂದ ಉಷ್ಣ ವಿದ್ಯುತ್ ಸ್ಥಾವರಗಳನ್ನು ಮುಚ್ಚುತ್ತಿರುವ ಕುರಿತು ರಾಜ್ಯ ಸರಕಾರಗಳು ವ್ಯಕ್ತಪಡಿಸಿರುವ ಆತಂಕವನ್ನು ಈ ಭರವಸೆ ನಿವಾರಿಸಿಲ್ಲ. 

ಪಂಜಾಬ್‌ನ 3 ವಿದ್ಯುತ್ ಸ್ಥಾವರ, ಕೇರಳದ 4 ವಿದ್ಯುತ್ ಸ್ಥಾವರ ಹಾಗೂ ಮಹಾರಾಷ್ಟ್ರದ 13 ವಿದ್ಯುತ್ ಸ್ಥಾವರಗಳು ಈಗಾಗಲೇ ಮುಚ್ಚಿವೆ. ಕಲ್ಲಿದ್ದಲು ಪೂರೈಕೆ ಹೆಚ್ಚಿಸುವಂತೆ ಕರ್ನಾಟಕ ಹಾಗೂ ಪಂಜಾಬ್ ಮುಖ್ಯಮಂತ್ರಿಗಳು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ದೇಶದಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಿರುವುದಕ್ಕೆ ಕಾಂಗ್ರೆಸ್ ಕೇಂದ್ರ ಸರಕಾರವನ್ನು ಟೀಕಿಸಿದೆ. ಕಲ್ಲಿದ್ದಲು ಕೊರತೆಯಿಂದ ವಿದ್ಯುತ್ ದರ ಕೂಡ ಹೆಚ್ಚಾಗಲಿದೆ ಎಂಬ ಆಂತಕವನ್ನು ಕಾಂಗ್ರೆಸ್ ವ್ಯಕ್ತಪಡಿಸಿದೆ. ಭಾರತದಲ್ಲಿ ವಿದ್ಯುತ್ ಬಿಕ್ಕಟ್ಟಿನ ಆತಂಕವನ್ನು ಉತ್ಪ್ರೇಕ್ಷೆಗೊಳಿಸಲಾಗುತ್ತಿದೆ ಎಂದು ಕೇಂದ್ರ ಇಂಧನ ಸಚಿವಾಲಯ ರವಿವಾರ ಹೇಳಿತ್ತು. 

ಬೇಡಿಕೆ ಈಡೇರಿಸಲು ಸಾಕಾಗುವಷ್ಟು ಕಲ್ಲಿದ್ದಲು ದೇಶದಲ್ಲಿ ಲಭ್ಯವಿದೆ ಎಂದು ಕಲ್ಲಿದ್ದಲು ಸಚಿವಾಲಯ ತಿಳಿಸಿತ್ತು. ವಿದ್ಯುತ್ ಸ್ಥಾವರಗಳಿಗೆ ಅಗತ್ಯ ಇರುವ ಕಲ್ಲಿದ್ದಲನ್ನು ಕೇಂದ್ರ ಸರಕಾರದ ತುರ್ತಾಗಿ ಪೂರೈಕೆ ಮಾಡದೇ ಇದ್ದರೆ, ದಿಲ್ಲಿ ವಿದ್ಯುತ್ ನಿಲುಗಡೆ ಎದುರಿಸಲಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರತಿಪಾದಿಸಿದ ಬಳಿಕ ಕೇಂದ್ರ ಸರಕಾರ ಈ ಪ್ರತಿಕ್ರಿಯೆ ನೀಡಿತ್ತು. ಕೇಂದ್ರ ಇಂಧನ ಸಚಿವಾಲಯದ ಹೇಳಿಕೆಯ ಬಳಿಕ ದಿಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು, ಕೇಂದ್ರ ಸರಕಾರ ಕಲ್ಲಿದ್ದಲು ಕೊರತೆ ಒಪ್ಪಿಕೊಳ್ಳಲು ತಯಾರಿಲ್ಲ. ದೇಶಕ್ಕೆ ಕೆಡುಕು ಎಂದು ಸಾಬೀತುಪಡಿಸಬಹುದಾದ ಪ್ರತಿ ಸಮಸ್ಯೆಗಳ ಬಗ್ಗೆ ಜಾಣಗುರುಡು ಪ್ರದರ್ಶಿಸುವುದು ಕೇಂದ್ರ ಸರಕಾರದ ನೀತಿ ಎಂದು ಹೇಳಿದ್ದರು. 

ಕಲ್ಲಿದ್ದಲು ಕೊರತೆ ಕುರಿತು ತನಿಖೆ ನಡೆಸುವಂತೆ ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆಗ್ರಹಿಸಿದ್ದರು. ಮದ್ಯಪ್ರದೇಶದ ಇಂಧನ ಸಚಿವ ಪ್ರದ್ಯುಮ್ನ ಸಿಂಗ್ ಥೋಮರ್ ಅವರು ಕಲ್ಲಿದ್ದಲು ವಿಚಾರದಲ್ಲಿ ರಾಜ್ಯದ ಸ್ಥಿತಿ ಉತ್ತಮವಾಗಿದೆ ಎಂದಿದ್ದರು. ಅಕ್ಟೋಬರ್ 13ರ ವರೆಗೆ ಪ್ರತಿ ದಿನ 3 ಗಂಟೆಗಳ ಕಾಲ ವಿದ್ಯುತ್ ಕಡಿತಗೊಳಿಸಲಾಗುವುದು ಎಂದು ರಾಜ್ಯ ಸ್ವಾಮಿತ್ವದ ಸಂಸ್ಥೆಯಾಗಿರುವ ಪಿಎಸ್ಜಿಸಿಎಲ್ ರವಿವಾರ ಹೇಳುವ ಮೂಲಕ ಪಂಜಾಬ್ ನಲ್ಲಿ ವಿದ್ಯುತ್ ಕೊರತೆಯ ಶೋಚನೀಯ ಸ್ಥಿತಿ ಮುಂದುವರಿದಿರುವುದನ್ನು ಬಹಿರಂಗಪಡಿಸಿತ್ತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X