ಬೆಂಗಳೂರು, ಅ.11: ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅಧೀನದಲ್ಲಿ ಕೆಲಸ ಮಾಡಲು ಸಂಸದ ಕುಲದೀಪ್ ರಾಯ್ ಶರ್ಮಾ ಹಾಗೂ ಶಾಸಕ ರಾಮಿಂದರ್ ಸಿಂಗ್ ಅವ್ಲಾ ಅವರನ್ನು ನೇಮಿಸಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿದೆ.
ಬೆಂಗಳೂರು, ಅ.11: ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅಧೀನದಲ್ಲಿ ಕೆಲಸ ಮಾಡಲು ಸಂಸದ ಕುಲದೀಪ್ ರಾಯ್ ಶರ್ಮಾ ಹಾಗೂ ಶಾಸಕ ರಾಮಿಂದರ್ ಸಿಂಗ್ ಅವ್ಲಾ ಅವರನ್ನು ನೇಮಿಸಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿದೆ.