Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಾವನೆಗಳಿಗೆ ಧಕ್ಕೆ ಆದಾಗ ರಿಯಾಕ್ಷನ್...

ಭಾವನೆಗಳಿಗೆ ಧಕ್ಕೆ ಆದಾಗ ರಿಯಾಕ್ಷನ್ ಸಹಜ: ಸಿಎಂ ಬಸವರಾಜ ಬೊಮ್ಮಾಯಿ

ಅನೈತಿಕ ಪೊಲೀಸ್‌ಗಿರಿ ವಿಚಾರ

ವಾರ್ತಾಭಾರತಿವಾರ್ತಾಭಾರತಿ13 Oct 2021 11:48 AM IST
share
ಭಾವನೆಗಳಿಗೆ ಧಕ್ಕೆ ಆದಾಗ ರಿಯಾಕ್ಷನ್ ಸಹಜ: ಸಿಎಂ ಬಸವರಾಜ ಬೊಮ್ಮಾಯಿ

ಮಂಗಳೂರು : ದ.ಕ.ಜಿಲ್ಲೆಯಲ್ಲಿ ನಡೆಯುತ್ತಿರುವ ಅನೈತಿಕ ಪೊಲೀಸ್‌ ಗಿರಿ ವಿಚಾರವು ತುಂಬಾ ಸೂಕ್ಷ್ಮವಾಗಿರುತ್ತದೆ. ಭಾವನಾತ್ಮಕ ವಿಚಾರಗಳಿಗೆ ಸಂಬಂಧಿಸಿದ ಆ್ಯಕ್ಷನ್‌ಗೆ ರಿಯಾಕ್ಷನ್ ಕೂಡಾ ಸಹಜವಾಗಿರುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಂದು ಅನೈತಿಕ ಪೊಲೀಸ್ ಗಿರಿ ಆಗಾಗ ಆಗ್ತಾ ಇದೆ, ನೀವು ಅದನ್ನು ಸಹಿಸಲ್ಲ ಎಂದು ಹೇಳಿದ್ದೀರಿ ಆದರೆ ನಿಮ್ಮದೇ ಒಬ್ಬರು ಶಾಸಕರು ಪೊಲೀಸ್ ಠಾಣೆಗೆ ಹೋಗಿ ಆರೋಪಿಗಳನ್ನು ಕರೆದುಕೊಂಡು ಬರುತ್ತಾರೆ ಈ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂದು ಪರ್ತಕರ್ತರು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಪ್ರಶ್ನಿಸಿದ್ದಾರೆ. 

ಈ ಬಗ್ಗೆ ಸಿಎಂ ಅವರ ಪ್ರತಿಕ್ರಿಯೆ...

"ಈಗ ನೋಡಿ ಇದು ಬಹಳ ಸೂಕ್ಷ್ಮವಾದ ವಿಷಯವಾಗಿದೆ. ಸಮಾಜದಲ್ಲಿ ಜವಾಬ್ದಾರಿ ನಾವೆಲ್ಲರೂ ಕೂಡ ಹೊರಬೇಕಾಗುತ್ತದೆ. ಸಮಾಜದಲ್ಲಿ ಹಲವಾರು ಭಾವನೆಗಳಿದ್ದಾವೆ. ಆ ಭಾವನೆಗಳಿಗೆ ಧಕೆ ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕಾಗುತ್ತದೆ. ಆ ಭಾವನೆಗಳಿಗೆ ಧಕ್ಕೆ ಬಂದಾಗ ಸಹಜವಾಗಿ ಆ್ಯಕ್ಷನ್ ಆ್ಯಂಡ್ ರಿಯಾಕ್ಷನ್ ಆಗುತ್ತದೆ. ಆದ್ದರಿಂದ ನಮ್ಮ ಕರ್ತವ್ಯ, ಸರಕಾರದ ಕರ್ತವ್ಯ, ಕಾನೂನು ಸುವ್ಯಸ್ಥೆಯ ಜೊತೆಗೆ ಸಾಮಾಜಿಕವಾಗಿಯೂ ಕೂಡ ಸಾಮರಸ್ಯವನ್ನು ಕಾಪಾಡುವುದಕ್ಕೆ ನಾವೆಲ್ಲರೂ ಕೂಡ ಕ್ರಮ ತೆಗೆದುಬೇಕು. ಅದಕ್ಕೆ ಎಲ್ಲರೂ ಕೂಡ ಸಹಕಾರಕೊಡಬೇಕು. ಕೆಲವು ಯುವಕರು ಸಮಾಜಕ್ಕೆ, ಭಾವನೆಗಳಿಗೆ ಧಕ್ಕೆಯಾಗದಂತೆ ಅವರೂ ಕೂಡ ನೋಡಿಕೊಳ್ಳಬೇಕಾಗುತ್ತದೆ. ಇದು ಒಂದು ಸಾಮಾಜಿಕವಾಗಿರುವ ಪ್ರಶ್ನೆಯಾಗಿದೆ. ಇದರ ಬಗ್ಗೆ ನಾವು ಖಂಡಿತವಾಗಿಯೂ ಮಾಡಬೇಕು, ಮತ್ತೆ ಮರಳಿಕೆ ಎಂಬುದು ಬೇಕಲ್ಲ ಸಮಾಜದಲ್ಲಿ. ನೈತಿಕತೆ ಇಲ್ಲದೆ ಬದುಕಕಾಗುತ್ತಾ ? ಇವತ್ತು ನಾವು ನೈತಿಕತೆ ಇಲ್ಲದೆ ಬದುಕಕಾಗಲ್ಲ, ನಮ್ಮ ಎಲ್ಲಾ ಸಂಬಂಧಗಳು, ನಮ್ಮ ಶಾಂತಿ ಸುವ್ಯವಸ್ಥೆ ಇರುವಂತಹದ್ದು ನಮ್ಮ ಮೇಲೆ ನಮ್ಮ ಕಂಟ್ರೋಲ್ ಇಡುವಂತಹದ್ದು ನೈತಕತೆ. ನೈತಿಕತೆ ಇಲ್ಲದಾಗ ಎಲ್ಲಾ ತರದ ಆ್ಯಕ್ಷನ್ ರಿಯಾಕ್ಷನ್ ಗಳು ಇರುತ್ತವೆ. ಆದ್ದರಿಂದ ಪ್ರತಿಯೊಬ್ಬರದ್ದೂ ಹೊಣೆಗಾರಿಕೆ ಇದೆ. ಅವರು ಇವರು ಎಂದು ನಾನು ಹೇಳಲ್ಲ. ಪ್ರತಿಯೊಬ್ಬರದ್ದೂ ಹೊಣೆಗಾರಿಕೆ ಇದೆ ಎಂದು ಸಿಎಂ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X