Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದಾನಿ ಬಂದರಿನಲ್ಲಿ ಪತ್ತೆಯಾದ ಭಾರೀ...

ಅದಾನಿ ಬಂದರಿನಲ್ಲಿ ಪತ್ತೆಯಾದ ಭಾರೀ ಡ್ರಗ್ಸ್ ಪ್ರಕರಣ ಬೇರಡೆ ಸೆಳೆಯಲು ಬಿಎಸ್ ಎಫ್ ವ್ಯಾಪ್ತಿ ವಿಸ್ತರಣೆ: ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ14 Oct 2021 12:58 PM IST
share
ಅದಾನಿ ಬಂದರಿನಲ್ಲಿ ಪತ್ತೆಯಾದ ಭಾರೀ ಡ್ರಗ್ಸ್  ಪ್ರಕರಣ ಬೇರಡೆ ಸೆಳೆಯಲು ಬಿಎಸ್ ಎಫ್ ವ್ಯಾಪ್ತಿ ವಿಸ್ತರಣೆ: ಕಾಂಗ್ರೆಸ್

ಹೊಸದಿಲ್ಲಿ: ಪಂಜಾಬ್‌ನಲ್ಲಿ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಅಧಿಕಾರ ವ್ಯಾಪ್ತಿಯನ್ನು ಹೆಚ್ಚಿಸುವ ಏಕಪಕ್ಷೀಯ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಇಂದು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡರು ಹಾಗೂ  ಗುಜರಾತ್ ನಲ್ಲಿ  ಅದಾನಿ ನಡೆಸುತ್ತಿರುವ ಮುಂಡ್ರಾ ಬಂದರಿನ ಮೂಲಕ ಇತ್ತೀಚೆಗೆ ಭಾರೀ ಪ್ರಮಾಣದ  ಹೆರಾಯಿನ್ ಪತ್ತೆಯಾದ ಪ್ರಕರಣದ ಗಮನವನ್ನು ಬೇರೆಡೆ ಸೆಳೆಯುವ ಉದ್ದೇಶದಿಂದ ಹೀಗೆ ಮಾಡಲಾಗಿದೆ ಎಂದಿದ್ದಾರೆ.

ಮುಂದಿನ ವರ್ಷ ಎರಡೂ ರಾಜ್ಯಗಳಲ್ಲಿ  ಚುನಾವಣೆ ನಡೆಯಲಿದೆ. ಪಂಜಾಬ್ ನಲ್ಲಿ  ಕಾಂಗ್ರೆಸ್ ಅಧಿಕಾರದಲ್ಲಿದೆ ಹಾಗೂ  ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ.  .

ಗೃಹ ಸಚಿವ ಅಮಿತ್ ಶಾ ಅವರ “ಕ್ರೊನೊಲಾಜಿ ಸಂಜಿಯೇ’(ಕಾಲಗಣನೆ ಅರ್ಥಮಾಡಿಕೊಳ್ಳಿ)  ಎಂಬ  ಹೇಳಿಕೆಯಿಂದ ಸ್ಫೂರ್ತಿ ಪಡೆದ ಸುರ್ಜೆವಾಲಾ ಅವರು ಜೂನ್ ತಿಂಗಳಲ್ಲಿ ಮುಂಡ್ರಾ ಬಂದರಿನ ಮೂಲಕ  ಹಾದುಹೋದ 25,000 ಕೆಜಿ ಹೆರಾಯಿನ್ ಹಾಗೂ   ಅದೇ ಬಂದರಿನಲ್ಲಿ ಸೆಪ್ಟೆಂಬರ್‌ 13 ರಂದು  ವಶಪಡಿಸಿಕೊಂಡ 3,000 ಕೆಜಿ (ರೂ. 20,000 ಕೋಟಿ ಮೌಲ್ಯದ) ಡ್ರಗ್ಸ್ ಅನ್ನು ಅವರು ಟ್ವಿಟರ್ ನಲ್ಲಿ ಉಲ್ಲೇಖಿಸಿದರು.

"ಗುಜರಾತ್ ನ ಅದಾನಿ ಬಂದರು  ಮೂಲಕ 25,000 ಕೆಜಿ ಹೆರಾಯಿನ್ 9/6/2021 ರಂದು ಬಂದಿತು. 13/9/2021 ರಂದು ಗುಜರಾತ್‌ನ ಅದಾನಿ ಬಂದರಿನಲ್ಲಿ 3,000 ಕೆಜಿ ಹೆರಾಯಿನ್ ಹಿಡಿಯಲಾಗಿದೆ. ಪಂಜಾಬ್‌ನಲ್ಲಿ ಬಿಎಸ್‌ಎಫ್ ಅಧಿಕಾರ ವ್ಯಾಪ್ತಿಯನ್ನು ಏಕಪಕ್ಷೀಯವಾಗಿ 15 ಕಿಮೀ ನಿಂದ 50 ಕಿಮೀಗೆ ಹೆಚ್ಚಿಸಲಾಗಿದೆ.  ಒಕ್ಕೂಟ ವ್ಯವಸ್ಥೆ ಸತ್ತಿದೆ. ಪಿತೂರಿ ಸ್ಪಷ್ಟ"ಎಂದು ಸುರ್ಜೆವಾಲಾ ಟ್ವೀಟ್ ಮಾಡಿದ್ದಾರೆ.

ಗುಜರಾತಿನ ಮತದಾರರಿಗೆ ಆ ರಾಜ್ಯದಲ್ಲಿ ಮಾದಕ ವಸ್ತುಗಳ ಸಾಗಣೆಯಾಗಿದ್ದನ್ನು ನೆನಪಿಸುವ ಪ್ರಯತ್ನವನ್ನು ಸುರ್ಜೆವಾಲಾ ತಮ್ಮ ಟ್ವೀಟ್ ಮೂಲಕ ಮಾಡಿದ್ದಾರೆ. ದೇಶದ ಎರಡು ಶಕ್ತಿಶಾಲಿ ಹುದ್ದೆಗಳಲ್ಲಿರುವ ಬಿಜೆಪಿ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಹಾಗೂ  ಗೃಹ ಸಚಿವ ಅಮಿತ್ ಶಾ  ಈ ಕುರಿತು ಯಾವುದೇ ಕ್ರಮ ತೆಗದುಕೊಂಡಿಲ್ಲ ಎಂದು ಹೇಳಿದ್ದಾರೆ.

ದೇಶದೊಳಗೆ ಭಾರೀ ಡ್ರಗ್ಸ್  ಪ್ರವೇಶಿಸುವುದನ್ನು ನಿಲ್ಲಿಸುವಲ್ಲಿ  ಕೇಂದ್ರದ ವಿಫಲತೆ ಯನ್ನು ಕಳೆದ ತಿಂಗಳು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಪ್ರಶ್ನಿಸಿದ್ದರು ಹಾಗೂ ಡ್ರಗ್ಸ್  ಪ್ರಮಾಣವು ತೀವ್ರವಾಗಿ ಹೆಚ್ಚಾಗಿದೆ ಎಂದು ಆರೋಪಿಸಿದ್ದರು.

The Chronology-

• 25,000 Kgs of Heroin Drugs came through Adani Port, Gujarat on 9/6/2021.

• 3,000 Kgs of Heroin Drugs caught at Adani Port, Gujarat on 13/9/2021.

• BSF jurisdiction unilaterally increased from 15 Kms to 50 Kms in Punjab.

Federalism Dead, Conspiracy Clear.

— Randeep Singh Surjewala (@rssurjewala) October 14, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X