Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂದು ಐಪಿಎಲ್ ಫೈನಲ್: ಚೆನ್ನೈ-ಕೋಲ್ಕತಾ...

ಇಂದು ಐಪಿಎಲ್ ಫೈನಲ್: ಚೆನ್ನೈ-ಕೋಲ್ಕತಾ ಹಣಾಹಣಿ

ವಾರ್ತಾಭಾರತಿವಾರ್ತಾಭಾರತಿ15 Oct 2021 10:28 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಇಂದು ಐಪಿಎಲ್ ಫೈನಲ್: ಚೆನ್ನೈ-ಕೋಲ್ಕತಾ ಹಣಾಹಣಿ

ದುಬೈ: ಯುಎಇನಲ್ಲಿ ನಡೆಯುತ್ತಿದ್ದ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯ ಶುಕ್ರವಾರ ರಾತ್ರಿ 7:30ಕ್ಕೆ ಆರಂಭವಾಗಲಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿವೆ.  

ಚೆನ್ನೈ ತಂಡ ಈ ಋತುವಿನಲ್ಲಿ ಕೋಲ್ಕತಾ ವಿರುದ್ದ ಆಡಿರುವ ಎರಡೂ ಲೀಗ್ ಪಂದ್ಯಗಳನ್ನು ಗೆದ್ದುಕೊಂಡಿದೆ.  ಎ.21ರಂದು ಮುಂಬೈನಲ್ಲಿ ನಡೆದ ಪಂದ್ಯದಲ್ಲಿ 18 ರನ್ ನಿಂ ದ ಜಯ ಸಾಧಿಸಿರುವ ಚೆನ್ನೈ ಸೆ.26ರಂದು ಅಬುಧಾಬಿಯಲ್ಲಿ 2 ವಿಕೆಟ್ ಗಳಿಂದ ಜಯ ಸಾಧಿಸಿತ್ತು.

ಈ ಹಿಂದೆ ಎರಡು ಬಾರಿ ಐಪಿಎಲ್ ಫೈನಲ್ ಗೆ ತಲುಪಿದ್ದ ಕೆಕೆಆರ್ ಎರಡೂ ಬಾರಿಯೂ ಜಯ ಸಾಧಿಸಿದ್ದು, ಮೂರನೇ ಪ್ರಶಸ್ತಿಯ ನಿರೀಕ್ಷೆಯಲ್ಲಿದೆ. 2012ರಲ್ಲಿ ಚೆನ್ನೈನಲ್ಲಿ ಚೆನ್ನೈ ತಂಡವನ್ನು ಮಣಿಸಿದ್ದ ಕೋಲ್ಕತಾ ತಂಡ 2014ರಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಫೈನಲ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 3 ವಿಕೆಟ್ ಗಳಿಂದ ಮಣಿಸಿತ್ತು. 190ಕ್ಕೂ ಅಧಿಕ ರನ್ ಚೇಸಿಂಗ್ ಮಾಡಿ ಎರಡು ಬಾರಿ ಐಪಿಎಲ್ ಪ್ರಶಸ್ತಿಗಳನ್ನು ಜಯಿಸಿದ ಏಕೈಕ ತಂಡ ಕೆಕೆಆರ್.

ಎಂ.ಎಸ್. ಧೋನಿ 11ನೇ ಬಾರಿ ಐಪಿಎಲ್ ಫೈನಲ್ ನಲ್ಲಿ ಆಡಲು ಸಜ್ಜಾಗಿದ್ದಾರೆ. ಸಿಎಸ್ ಕೆ ಪರ 9 ಬಾರಿ ಫೈನಲ್ ಪಂದ್ಯವನ್ನಾಡಿರುವ ಧೋನಿ, 2017ರಲ್ಲಿ ಆರ್ ಪಿಎಸ್ ಪರ  ಫೈನಲ್ ಆಡಿದ್ದರು.  2010, 2011 ಹಾಗೂ 2018 ಮೂರು ಬಾರಿ ಚೆನ್ನೈಗೆ ಐಪಿಎಲ್ ಪ್ರಶಸ್ತಿ ಗೆಲ್ಲಲು ನೆರವಾಗಿದ್ದರು.

ಚೆನ್ನೈ ಸೂಪರ್ ಕಿಂಗ್ಸ್  ಆರಂಭಿಕ ಬ್ಯಾಟ್ಸ್ ಮನ್ ಋತುರಾಜ್ ಗಾಯಕ್ವಾಡ್ ಒಟ್ಟು 603 ರನ್ ಗಳಿಸಿದ್ದು, ಎದುರಾಳಿ ಕೆಕೆಆರ್ ನ ಶುಭಮನ್ ಗಿಲ್ ಒಟ್ಟು 427 ರನ್ ಗಳಿಸಿದ್ದಾರೆ.  ಈ ಇಬ್ಬರುಸ್ಟಾರ್ ಬ್ಯಾಟ್ಸ್ ಮನ್ ಗಳು ಫೈನಲ್ ನಲ್ಲಿ ಮತ್ತೆ ಮಿಂಚಲು ಎದುರು ನೋಡುತ್ತಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಚೆನ್ನೈನ ಶಾರ್ದೂಲ್ ಠಾಕೂರ್(18 ವಿಕೆಟ್ ಗಳು) ಹಾಗೂ ಕೆಕೆಆರ್ ನ ವರುಣ್ ಚಕ್ರವರ್ತಿ(18) ತಲಾ 18 ವಿಕೆಟ್ ಗಳನ್ನು ಪಡೆದು ತಮ್ಮ ತಂಡದ ಪ್ರಮುಖ ಬೌಲರ್ ಆಗಿ ಹೊರಹೊಮ್ಮಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X