Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಐಎಫ್ಎಫ್ ವತಿಯಿಂದ ಅಕಾಡಮಿಕ್ ಎಕ್ಸಲೆನ್ಸ್...

ಐಎಫ್ಎಫ್ ವತಿಯಿಂದ ಅಕಾಡಮಿಕ್ ಎಕ್ಸಲೆನ್ಸ್ ಅವಾರ್ಡ್

ವಾರ್ತಾಭಾರತಿವಾರ್ತಾಭಾರತಿ15 Oct 2021 10:09 PM IST
share
ಐಎಫ್ಎಫ್ ವತಿಯಿಂದ ಅಕಾಡಮಿಕ್ ಎಕ್ಸಲೆನ್ಸ್ ಅವಾರ್ಡ್

ದಮಾಮ್ : ಇಂಡಿಯಾ ಫ್ರೆಟರ್ನಿಟಿ ಫೋರಂ ವತಿಯಿಂದ 'ಅಕಾಡಮಿಕ್ ಎಕ್ಸಲೆನ್ಸ್ ಅವಾರ್ಡ್ - 2021' ವೆಬಿನಾರ್ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.  2021-22ನೆ ಸಾಲಿನಲ್ಲಿ ಪೂರ್ವ ಪ್ರಾಂತ್ಯದಾದ್ಯಂತ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳನ್ನು ಗೌರವಿಸುವುದಕ್ಕಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಭಾರತೀಯ ರಾಯಭಾರಿ‌ ಕಚೇರಿಯ ಅಧಿಕಾರಿಗಳು, ವಿವಿಧ ಶಾಲಾ ಪ್ರಾಂಶುಪಾಲರು, ವಾಣಿಜ್ಯ ಹಾಗೂ ಸೇವಾ ಕ್ಷೇತ್ರಗಳಲ್ಲಿರುವ ಪ್ರಮುಖ ಭಾರತೀಯರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ರಿಯಾದ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ದ್ವಿತೀಯ ಕಾರ್ಯದರ್ಶಿ (ಆರ್ಥಿಕ, ವಾಣಿಜ್ಯ ಮತ್ತು ಶಾಲಾ ವೀಕ್ಷಕರು) ಆಸಿಂ ಅನ್ವರ್ ವೆಬಿನಾರನ್ನು ಉದ್ಘಾಟಿಸಿದರು. ವೆಬಿನಾರ್ ನಲ್ಲಿ  ಫೋರಂನ ಚಟುವಟಿಕೆ ಕುರಿತ ಚಿತ್ರ ಮತ್ತು ಈ ಸಮಾರಂಭದ ಭಾಗವಾಗಿ ಐ.ಎಫ್.ಎಫ್ ಕಾರ್ಯಕರ್ತರು ವಿವಿಧ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿದ, ಪ್ರಾಂಶುಪಾಲರು ಹಾಗೂ  ರ‍್ಯಾಂಕ್ ವಿದ್ಯಾರ್ಥಿಗಳ ಹೇಳಿಕೆಗಳನ್ನು ಹೊಂದಿದ ವೀಡಿಯೊ ತುಣುಕುಗಳನ್ನು ಪ್ರಸಾರ ಮಾಡಲಾಯಿತು.

ಸಮುದಾಯ ನಾಯಕರು ಮತ್ತು ಶಾಲಾ ಪ್ರಾಂಶುಪಾಲರು‌ ಈ ಸಂದರ್ಭದಲ್ಲಿ ಮಾತನಾಡಿದರು. ಎಲ್ಲಾ ಭಾಷಣಕಾರರು ತಮ್ಮ ಭಾಷಣಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬುವ ಮಾತುಗಳನ್ನಾಡಿದರು. ಕೋವಿಡ್ 19 ಕಾಲಘಟ್ಟದಲ್ಲಿ ವಿದ್ಯಾರ್ಥಿಗಳಿಗಾಗಿ ಇಂತಹ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಫೋರಮ್ ಗೆ ಶ್ಲಾಘನೆ ವ್ಯಕ್ತಪಡಿಸಿದರು.

ಐಐಎಸ್ ದಮಾಮ್‌ ನ  ಪ್ರಾಂಶುಪಾಲೆ ಮೆಹನಾಝ್ ಫರೀದ್,  ಐಐಎಸ್ ಜುಬೈಲ್ ಪ್ರಾಂಶುಪಾಲ ಡಾ. ನೌಶಾದ್ ಅಲಿ,  ಅಲ್ ಮುನಾ ಐಎಸ್ ದಮಾಮ್ ಪ್ರಾಂಶುಪಾಲ ಮಮ್ಮೂ ಮಾಸ್ಟರ್ ಕೆಪಿ, ಡ್ಯೂನ್ಸ್ ಐಎಸ್ ಖೋಬರ್ ಇದರ ಪ್ರಾಂಶುಪಾಲೆ ಸುಮಯ್ಯಾ ಮುಹಮ್ಮದ್ ಆರಿಫ್, ಜುಬೈಲ್‌ ಅಲ್ ಮಾನ ಆಸ್ಪತ್ರೆಯ ಅನಸ್ತೇಶಿಯಾ ವಿಭಾಗದ ಮುಖ್ಯಸ್ಥ ಡಾ. ಇರ್ಫಾನ್ ಹಮೀದ್ ಖಾನ್ (ಐಐಎಸ್ ಜುಬೈಲ್ ಮ್ಯಾನೇಜಿಂಗ್ ಕಮಿಟಿ ಚೆಯರ್ಮ್ಯಾನ್), ಖೋಬರ್ ನ ಕಿಂಗ್ ಫಹದ್ ಆಸ್ಪತ್ರೆಯ ಕಾರ್ಡಿಯಾಕ್ ಸರ್ಜನ್ ಫಯಾಝ್ ಅಹ್ಮದ್ (ಕರ್ನಾಟಕ) ಹಾಗೂ ಇತರ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ರಾಯಭಾರಿ ಕಚೇರಿಯ ದ್ವಿತೀಯ ಕಾರ್ಯದರ್ಶಿ ಆಸಿಂ ಅನ್ವರ್,  ಕೋವಿಡ್ 19 ನಿಮಿತ್ತ ಅಂತಿಮ ಬೋರ್ಡ್ ಪರೀಕ್ಷೇಗಳು ನಡೆದಿಲ್ಲದಿದ್ದರೂ ಧೈರ್ಯಗುಂದದಂತೆ ವಿದ್ಯಾರ್ಥಿಗಳಿಗೆ ಸಲಹೆಯಿತ್ತರು. 

ಇಂಡಿಯಾ ಫ್ರೆಟರ್ನಿಟಿ ಫೋರಂ ಪೂರ್ವ ಪ್ರಾಂತ್ಯ ಕಾರ್ಯದರ್ಶಿ ಅಬ್ದುಲ್ ಸಲಾಂ ಮಾತನಾಡಿ,  ಭವಿಷ್ಯದಲ್ಲಿ ರಾಷ್ಟ್ರವನ್ನು ಕಟ್ಟಲಿರುವ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಫೋರಂ ನಡೆಸಿದ ಹಲವು ಚಟುವಟಿಕೆಗಳಿಗೆ ಸಮಾರೋಪವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಭವಿಷ್ಯದ ಪ್ರಯತ್ನಗಳಿಗಾಗಿ ಸಮುದಾಯ ನಾಯಕರು ಐ.ಎಫ್.ಎಫ್ ಗೆ ಸಲಹೆಗಳನ್ನು ನೀಡಬೇಕು ಎಂದು ಅವರು ತಿಳಿಸಿದರು.

ಫೋರಂನ ಕಾರ್ಯನಿರ್ವಹಣಾ ಸದಸ್ಯ ಮೀರಾಜ್ ವೆಬಿನಾರ್ ಕಾರ್ಯಕ್ರಮಕ್ಕೆ ಉಪಾಂತ್ಯವನ್ನು ನೀಡಿದರು. ಸುಮಾರು 300 ಮಂದಿ ವೆಬಿನಾರ್ ನಲ್ಲಿ ಪಾಲ್ಗೊಂಡಿದ್ದರು. ಫ್ರೆಟರ್ನಿಟಿಯ ಕರ್ನಾಟಕ ಪ್ರತಿನಿಧಿ  ಆಶಿಕ್ ಮಾಚಾರ್ ಕಾರ್ಯಕ್ರಮ ನಿರೂಪಿಸಿದರು.

ಸೌದಿ ಅರೇಬಿಯಾದಲ್ಲಿ ರಾಯಭಾರಿ‌ ಕಚೇರಿ ನೆರವಿನೊಂದಿಗೆ ಹಲವು ಚಟುವಟಿಕೆಗಳನ್ನು ನಡೆಸುತ್ತಿರುವ ಪ್ರಮುಖ ಭಾರತೀಯ ಸಾಮಾಜಿಕ ಸಂಘಟನೆ ಐಎಫ್ಎಫ್ ಆಗಿದೆ. ಹಲವು ಕಾರ್ಯಕ್ರಮಗಳು ಮತ್ತು ವೆಬಿನಾರ್ ಮೂಲಕ ಸೌದಿ ಅರೇಬಿಯಾದಲ್ಲಿ ಜೀವಿಸುತ್ತಿರುವ ಅನಿವಾಸಿಗಳ ಸಾಮಾಜಿಕ ಅಭಿವೃದ್ಧಿಗೆ ವೇದಿಕೆಯನ್ನು ಅದು ಒದಗಿಸುತ್ತಾ ಬಂದಿದೆ. ಅದರ ಸಾಮಾಜಿಕ ಸೇವೆಗಳು ವಿವಿಧ ಹಂತಗಳಲ್ಲಿ ಭಾರತೀಯ ಅನಿವಾಸಿಗಳನ್ನು ನೆರವಾಗುತ್ತಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X