Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಛತ್ತೀಸಗಢದಲ್ಲಿ ಭಕ್ತರ ಮೇಲೆ ಹರಿದ ಕಾರು:...

ಛತ್ತೀಸಗಢದಲ್ಲಿ ಭಕ್ತರ ಮೇಲೆ ಹರಿದ ಕಾರು: ಪ್ರಕರಣಕ್ಕೆ ಕೋಮುಬಣ್ಣ ನೀಡಲು ಬಿಜೆಪಿ ಯತ್ನ

ವಾರ್ತಾಭಾರತಿವಾರ್ತಾಭಾರತಿ16 Oct 2021 11:58 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಛತ್ತೀಸಗಢದಲ್ಲಿ ಭಕ್ತರ ಮೇಲೆ ಹರಿದ ಕಾರು: ಪ್ರಕರಣಕ್ಕೆ ಕೋಮುಬಣ್ಣ ನೀಡಲು ಬಿಜೆಪಿ ಯತ್ನ

ಹೊಸದಿಲ್ಲಿ: ಛತ್ತೀಸಗಢದ ಜಶ್ಪುರ್ ಎಂಬಲ್ಲಿ ವೇಗವಾಗಿ ಸಾಗುತ್ತಿದ್ದ ಎಸ್‍ಯುವಿ ಒಂದು ಧಾರ್ಮಿಕ ಮೆರವಣಿಗೆಯೊಂದರಲ್ಲಿ ಸಾಗುತ್ತಿದ್ದವರ ಮೇಲೆ ಹರಿದು ಒಬ್ಬ ವ್ಯಕ್ತಿ ಸಾವಿಗೀಡಾಗಿ ಹಲವರು ಗಾಯಗೊಂಡ ಘಟನೆಯ ನಂತರ ಅಲ್ಲಿನ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ  ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಇಂದು ಹಿಂದುಗಳ ಮೇಲೆ ದಾಳಿ ಎಂದು ಘಟನೆಗೆ ಮತೀಯ ಬಣ್ಣವನ್ನು ನೀಡುವ ಯತ್ನವನ್ನೂ ಬಿಜೆಪಿ ನಾಯಕರುಗಳಾದ ಅಮಿತ್ ಮಾಲವಿಯ ಮತ್ತು ಸುರೇಶ್ ನಖುವಾ ಮಾಡಿದ್ದಾರೆ. ಜೊತೆಗೆ ಸಾಮಾಜಿಕ ತಾಣದಾದ್ಯಂತ ಹಿಂದೂಗಳು ಅಪಾಯದಲ್ಲಿದ್ದಾರೆ ಎಂಬಂತೆ ಬಿಂಬಿಸಲಾಗಿತ್ತು ಎಂದು theprint.in ವರದಿ ಮಾಡಿದೆ.

"ವೇಗವಾಗಿ ಸಾಗುತ್ತಿದ್ದ ವಾಹನವೊಂದು ಛತ್ತೀಸಗಢದ ಹಿಂದು ಧಾರ್ಮಿಕ ಮೆರವಣಿಗೆಯಲ್ಲಿ ಸಾಗುತ್ತಿದ್ದವರ ಮೇಲೆ ಹರಿದಿದೆ. ಇದು  ಹಿಂದುಗಳ ಮೇಲಿನ ದಾಳಿಯ ಎರಡನೇ  ಘಟನೆ ಹಾಗೂ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಗಾಂಧಿಗಳಿಗೆ ಉತ್ತರ ಪ್ರದೇಶದಲ್ಲಿ ರಾಜಕೀಯ ನೆಲೆ ಕಲ್ಪಿಸುವುದರಲ್ಲಿ ವ್ಯಸ್ತರಾಗಿದ್ದಾರೆ" ಎಂದು ಬಿಜೆಪಿ ಐಟಿ ಘಟಕದ ಮುಖ್ಯಸ್ಥರಾದ ಅಮಿತ್ ಮಾಲವಿಯ ತಮ್ಮ ಟ್ವೀಟ್‍ನಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ಬಿಜೆಪಿ ವಕ್ತಾರ ಸುರೇಶ್ ನಖುವಾ ಕೂಡ ಇಂತಹುದೇ ಅರ್ಥ ನೀಡುವ ಟ್ವೀಟ್ ಮಾಡಿದ್ದಾರೆ.

ಆದರೆ ಛತ್ತೀಸಗಢ ಘಟನೆಯ ಹಿಂದೆ ಯಾವುದೇ ಮತೀಯ ಬಣ್ಣ ಇರಲು ಸಾಧ್ಯವಿಲ್ಲ ಎಂದು ವರದಿ ತಿಳಿಸಿದೆ. ಏಕೆಂದರೆ ಬಂಧಿತ ಇಬ್ಬರಾದ ಬಬ್ಲು ವಿಶ್ವಕರ್ಮ ಹಾಗೂ ಶಿಶುಪಾಲ್ ಸಾಹು ಇಬ್ಬರೂ ಹಿಂದುಗಳಾಗಿದ್ದಾರೆ. ಅವರು ಗಾಂಜಾ ಸಾಗಾಟ ನಡೆಸುತ್ತಿದ್ದರು ಹಾಗೂ  ಸಾಕ್ಷ್ಯ ನಾಶಪಡಿಸಲು ಅಪಘಾತ ಸಂಭವಿಸಿದ ಕೂಡಲೇ ಕಾರಿಗೆ ಬೆಂಕಿ ಹಚ್ಚಿದ್ದಾರೆ ಎಂದು ಸ್ಥಳೀಯರು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಪತ್ರಕರ್ತ ರಿತೇಶ್ ಮಿಶ್ರಾ ಅವರು ತಮ್ಮ ಟ್ವೀಟ್‍ನಲ್ಲಿ, ಈ ವಾಹನ ಮಹೀಂದ್ರ  ಖ್ವಾಂಟೊ  ಎಂಬುದನ್ನು ತಿಳಿಸಿದ್ದಾರೆ. ಅದರ ನಂಬರ್ ಪ್ಲೇಟ್ ಆಧಾರದಲ್ಲಿ ಶೋಧಿಸಿದಾಗ ವಾಹನವು ಕಾಮೇಶ್ವರ್ ಸಿಂಗ್ ಎಂಬವರ ಹೆಸರಿನಲ್ಲಿದೆ ಎಂದು ತಿಳಿಯುತ್ತದೆ.

A speeding vehicle runs over a Hindu religious procession in Jashpur, Chattisgarh, without any provocation whatsoever.
This is second such instance of communal profiling and assault on Hindus while CM @bhupeshbaghel is busy helping the Gandhi siblings find political ground in UP. pic.twitter.com/olheUNVPgG

— Amit Malviya (@amitmalviya) October 15, 2021

Second instance of communal profiling and assault on Hindus in Jashpur, Chattisgarh where speeding vehicle runs over a Hindu religious procession, without any provocation.

CM @bhupeshbaghel is busy with 'Gandhis' in UP.#BaghelKillingHindus pic.twitter.com/NFjrcFAg3c

— Suresh Nakhua ( सुरेश नाखुआ ) (@SureshNakhua) October 15, 2021

#UPDATE | Both accused of the incident where a speeding car mowed down people in Pathalgaon, Jashpur arrested. Both - Bablu Vishwakarma and Shishupal Sahu - are residents of MP and passing through Chhattisgarh. Action is being taken against them: Jashpur SP office#Chhattisgarh

— ANI (@ANI) October 15, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X