Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ''ರಾಮ ಮಂದಿರಕ್ಕೆ ನೀವೆಷ್ಟು ದೇಣಿಗೆ...

''ರಾಮ ಮಂದಿರಕ್ಕೆ ನೀವೆಷ್ಟು ದೇಣಿಗೆ ನೀಡಿದ್ದೀರಿ'': ಎಚ್ ಡಿಕೆ ಗೆ ಸಿ.ಟಿ.ರವಿ ಪ್ರಶ್ನೆ

''ಪ್ರಚಾರದ ತೆವಲಿನಿಂದ ಕುಮಾರಸ್ವಾಮಿ ಏನೇನೋ ಮಾತಾಡುತ್ತಿದ್ದಾರೆ''

ವಾರ್ತಾಭಾರತಿವಾರ್ತಾಭಾರತಿ16 Oct 2021 7:49 PM IST
share
ರಾಮ ಮಂದಿರಕ್ಕೆ ನೀವೆಷ್ಟು ದೇಣಿಗೆ ನೀಡಿದ್ದೀರಿ: ಎಚ್ ಡಿಕೆ ಗೆ ಸಿ.ಟಿ.ರವಿ ಪ್ರಶ್ನೆ

ಚಿಕ್ಕಮಗಳೂರು, ಅ.16: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಯಲ್ಲಿ ಸ್ಪಷ್ಟತೆ, ನಿರ್ದಿಷ್ಟ ಉದ್ದೇಶಗಳಿಲ್ಲ. ಪ್ರಚಾರದ ತೆವಲಿಗೆ ಏನೇನೋ ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಹೇಳಿದರು.

ರಾಮಮಂದಿರ ನಿರ್ಮಾಣದ ಬಗ್ಗೆ ಲೆಕ್ಕ ಕೇಳಿದ ಎಚ್.ಡಿ.ಕುಮಾರಸ್ವಾಮಿಯವರ ಹೇಳಿಕೆಗೆ ನಗರದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ನಾವು ರಾಮಂದಿರ ಹೋರಾಟ ಮಾಡುವಾಗ ಕುಮಾರಸ್ವಾಮಿ ಅವರು ಮಸೀದಿಯ ಜಪ ಮಾಡುತ್ತಿದ್ದರು. ನಾವು ಮನೆ ಮನೆಗೆ ಹೋಗಿ ರಾಮಮಂದಿರ ವಿಚಾರ ತಿಳಿಸುತ್ತಿದ್ದೆವು. ಅವರು ಟೋಪಿ ಹಾಕಿಕೊಂಡು ನಮಾಝ್ ಮಾಡಲು ಹೋಗುತ್ತಿದ್ದರು. ರಾಮಮಂದಿರಕ್ಕೆ ಹಣ ಕೊಟ್ಟವರಿಗೆ ಲೆಕ್ಕ ಕೇಳುವ ಅಧಿಕಾರವಿದೆ. ಕುಮಾರಸ್ವಾಮಿ ರಾಮ ಮಂದಿರಕ್ಕೆ ಎಷ್ಟು ಹಣ ನೀಡಿದ್ದೀರಿ ಎಂದು ಮೊದಲು ಹೇಳಿ ಆಮೇಲೆ ಲೆಕ್ಕ ಕೇಳಿ ಎಂದರು.

ರಾಮಮಂದಿರಕ್ಕೆ ಕೊಟ್ಟಿರುವ ಹಣದ ಲೆಕ್ಕ ಹೇಳಿ ರಾಮಮಂದಿರದ ಲೆಕ್ಕಕೇಳಿ, ರಾಮ ಮಂದಿರದ ಹಣವನ್ನು ದುರುಪಯೋಗ ಮಾಡುವುದಕ್ಕೆ ಫ್ಯಾಮಿಲಿ ಖಾನ್‍ದಾನ್ ಅಲ್ಲಿಲ್ಲ, ರಾಮಮಂದಿರ ಹೋರಾಟದಲ್ಲಿ ಕುಮಾರಸ್ವಾಮಿ ಅವರ ಪಾತ್ರವೇನು ಎಂಬುದನ್ನು ಮೊದಲು ತಿಳಿಸಬೇಕು ಎಂದ ಅವರು, ಕುಮಾರಸ್ವಾಮಿ ಅವರಿಗೆ ರಾಮಮಂದಿರ ನಿರ್ಮಾಣವಾಗುತ್ತಿರುವುದನ್ನು ನೋಡಿ ಸಂಕಟವಾಗ್ತಿದೆ, ರಾಮಮಂದಿರ ನಿರ್ಮಾಣವಾದ ಮೇಲೆ ಅವರು ಅಲ್ಲಿಗೆ ಪೂಜೆಗೆ ಬರಲಿ ಎಂದು ವ್ಯಂಗ್ಯವಾಡಿದರು.

ಆರೆಸೆಸ್‍ನವರು ಎಲ್ಲಾ ವಿವಿಗಳಲ್ಲಿ ಸಿಂಡಿಕೇಟ್ ಸದಸ್ಯರಾಗಿದ್ದಾರೆ ಎಂಬ ಹೇಳಿಕೆಗೆ ಪ್ರತ್ಯುತ್ತರ ನೀಡಿದ ಸಿ.ಟಿ.ರವಿ, ಎಚ್.ಡಿ.ಕುಮಾರಸ್ವಾಮಿಯವರು ಆರೆಸ್ಸೆಸ್ ಏನು ಎಂಬುದನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿಲ್ಲ, ಸ್ವಯಂ ಸೇವಕರಾಗಿ ಆರೆಸೆಸ್‍ನಲ್ಲಿ ಸೇವೆ ಸಲ್ಲಿಸಿದಾಗ ಮಾತ್ರ ಅದು ಅರ್ಥವಾಗುತ್ತದೆ. ಆರೆಸೆಸ್ ಸ್ವಯಂ ಸೇವಕರಿಗೆ ವಿವಿಯಲ್ಲಿ ಸಿಂಡಿಕೇಟ್ ಸದಸ್ಯತ್ವ ಇಲ್ಲದಿರುವಾಗ ವಿವಿಯ ಸಿಂಡಿಕೇಟ್ ಸದಸ್ಯರಾಗಲು ಹೇಗೆ ಸಾಧ್ಯ, ಇದರಿಂದ ಕುಮಾರಸ್ವಾಮಿಯವರ ಅಜ್ಞಾನ ತಿಳಿಯುತ್ತದೆ. ಅಜ್ಞಾನದಿಂದ ಮಾತನಾಡಿ ನಗೆಪಾಟಲಿಗೆ ಇಡಾಗಬೇಡಿ ಎಂದು ಸಿ.ಟಿ. ರವಿ ಹೇಳಿದರು.

ಆರೆಸೆಸ್ ಇಲ್ಲದಿದ್ದರೇ ಭಾರತ್‍ಮಾತಾಕೀ ಜೈ ಅನ್ನೋಕೆ ಯಾರು ಇರುತ್ತಿರಲಿಲ್ಲ, ಜೆಡಿಎಸ್‍ನಲ್ಲಿ ದೇವೇಗೌಡರಿಗೆ ಜೈ, ಕುಮಾರಸ್ವಾಮಿಗೆ ಜೈ, ನಿಖಿಲ್ ಅಣ್ಣನಿಗೆ ಜೈ ಅನ್ನಬೇಕಿತ್ತು. ಕಾಂಗ್ರೆಸ್‍ನಲ್ಲಿ ಸೋನಿಯಾಗಾಂಧಿಗೆ ಜೈ, ರಾಹುಲ್ ಗಾಂಧಿಗೆ ಜೈ ಪ್ರಿಯಾಂಕ ಗಾಂಧಿಗೆ ಜೈ ಅನ್ನಬೇಕಿತ್ತು. ಭಾರತ್ ಮಾತಾಕೀ ಜೈ ಅನ್ನುವುದು ಎಚ್.ಡಿ.ಕುಮಾರಸ್ವಾಮಿ ಅವರ ದೃಷ್ಟಿಯಲ್ಲಿ ಅಪರಾಧವೇ? ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X