Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಕೆ.ಐ. ಜಾರ್ಜ್ ನಿಧನ

ಮಂಗಳೂರು: ಕೆ.ಐ. ಜಾರ್ಜ್ ನಿಧನ

ವಾರ್ತಾಭಾರತಿವಾರ್ತಾಭಾರತಿ16 Oct 2021 10:26 PM IST
share
ಮಂಗಳೂರು: ಕೆ.ಐ. ಜಾರ್ಜ್ ನಿಧನ

ಮಂಗಳೂರು, ಅ.16: ಹಿಂದಿನ ಮಂಗಳೂರು ಪುರಸಭೆಯ ನಿವೃತ್ತ ನಗರ ಯೋಜನಾಧಿಕಾರಿ ಕೆ.ಐ. ಜಾರ್ಜ್ (97) ನಗರದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ಮೃತರು ಇಬ್ಬರು ಪುತ್ರಿಯರು, ಅಳಿಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

ನಗರ ಯೋಜನಾಧಿಕಾರಿ ಆಗಿ ನಿವೃತ್ತರಾಗುವ ಮುನ್ನ ಅವರು 40 ವರ್ಷಗಳಿಗೂ ಹೆಚ್ಚು ಕಾಲ ಮಂಗಳೂರು ಪುರಸಭೆಯಲ್ಲಿ ಸೇವೆ ಸಲ್ಲಿಸಿದ್ದರು. ಬ್ಲೇಸಿಯಸ್ ಡಿಸೋಜ ಅವರ ಅವಧಿಯಲ್ಲಿ ಪುರಸಭೆಯ ಅಧ್ಯಕ್ಷರಾಗಿದ್ದರು. ಇಡೀ ನಗರದ ಬಡಾವಣೆ, ರಸ್ತೆಗಳು ಮತ್ತು ಸೌಕರ್ಯಗಳನ್ನು ಯೋಜಿಸಿದ ಕೀರ್ತಿ ಅವರಿಗಿದೆ. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅತ್ಯಂತ ಪ್ರಾಮಾಣಿಕ ಅಧಿಕಾರಿ ಎಂದು ಹೆಸರುಗಳಿಸಿದ್ದರು. ಅವರು ನಗರದ ಹೆಚ್ಚಿನ ವಸತಿ ಬಡಾವಣೆಗಳನ್ನು ಯೋಜಿಸಿದ್ದರೂ ಎಂದಿಗೂ ತನಗಾಗಿ ಸ್ವಂತ ವಸತಿ ಹೊಂದಿರಲಿಲ್ಲ. ಜೀವನದುದ್ದಕ್ಕೂ ಅವರು ಮಂಗಳೂರಿನಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದರು.

ಕೆ.ಐ. ಜಾರ್ಜ್ 1924 ನವೆಂಬರ್ 17ರಂದು ಕೇರಳದ ತ್ರಿಶೂರ್ ಜಿಲ್ಲೆಯ ಕುನ್ನಂಕುಲಮ್‌ನಲ್ಲಿ ಜನಿಸಿದ್ದರು. ಇಂಜಿನಿಯರಿಂಗ್ ಶಿಕ್ಷಣದ ನಂತರ ಅವರು ರಾಷ್ಟ್ರೀಯ ಪ್ರಕ್ರಿಯೆಯ ಮೂಲಕ ಸರಕಾರಿ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದರು. ಕರ್ನಾಟಕದಲ್ಲಿ ಪುರಸಭೆಗಳ ಆಡಳಿತದಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾಗಿದ್ದರು. ಅವರನ್ನು 1960ರಿಂದ ಮಂಗಳೂರು ಪುರಸಭೆಯಲ್ಲಿ ನೇಮಿಸಲಾಯಿತು. 1970 ಮತ್ತು 1980ರ ನಡುವಿನ ಅವಧಿಯಲ್ಲಿ, ಮಂಗಳೂರು 1974ರಲ್ಲಿ ನವ ಮಂಗಳೂರು ಬಂದರನ್ನು ತೆರೆಯುವುದರ ಮೂಲಕ ಮತ್ತು 1976ರಲ್ಲಿ ಮಂಗಳೂರು ಕೆಮಿಕಲ್ಸ್ ಫರ್ಟಿಲೈಸರ್ಸ್ ಲಿ.ನ್ನು ಪ್ರಾರಂಭಿಸುವ ಮೂಲಕ ಗಮನಾರ್ಹ ಬೆಳವಣಿಗೆಯಾಯಿತು. ಕೆ.ಐ. ಜಾರ್ಜ್ ನಗರ ವ್ಯಾಪ್ತಿಯಲ್ಲಿರುವ ಕೈಗಾರಿಕಾ ಪ್ರದೇಶಗಳನ್ನು ಕೂಡ ಯೋಜಿಸಿದರು. 20ನೇ ಶತಮಾನದ ಕೊನೆಯಲ್ಲಿ ಮತ್ತು 21ನೇ ಶತಮಾನದ ಆರಂಭದಲ್ಲಿ ನಗರವು ವಾಣಿಜ್ಯ ಮತ್ತು ಪೆಟ್ರೋಕೆಮಿಕಲ್ ಕೇಂದ್ರವಾಗಿ ಅಭಿವೃದ್ಧಿ ಹೊಂದಲು ಆರಂಭಿಸಿದಾಗ ಅವರ ದೂರದೃಷ್ಟಿಯ ಯೋಜನೆ ನೆಲೆಯಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X