Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು-ಕಾಶ್ಮೀರ: ಸಲ್ಮಾನ್ ಶಾ, ಸುಹೇಲ್...

ಜಮ್ಮು-ಕಾಶ್ಮೀರ: ಸಲ್ಮಾನ್ ಶಾ, ಸುಹೇಲ್ ದಾರ್ ಬಿಡುಗಡೆಗೆ ಪತ್ರಕರ್ತರ ರಕ್ಷಣಾ ಸಮಿತಿಯ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ16 Oct 2021 5:54 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಜಮ್ಮು-ಕಾಶ್ಮೀರ: ಸಲ್ಮಾನ್ ಶಾ, ಸುಹೇಲ್ ದಾರ್ ಬಿಡುಗಡೆಗೆ ಪತ್ರಕರ್ತರ ರಕ್ಷಣಾ ಸಮಿತಿಯ ಆಗ್ರಹ

ಶ್ರೀನಗರ,ಅ.16: ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಬಂಧಿತ ಪತ್ರಕರ್ತರನ್ನು ತಕ್ಷಣ ಬಿಡುಗಡೆ ಮಾಡುವಂತೆ ಅಮೆರಿಕದ ಎನ್ಜಿಒ ಪತ್ರಕರ್ತರ ರಕ್ಷಣಾ ಸಮಿತಿಯು ಆಗ್ರಹಿಸಿದೆ.

ಪತ್ರಕರ್ತರನ್ನು ಪ್ರಶ್ನಿಸುವುದನ್ನು ನಿಲ್ಲಿಸುವಂತೆಯೂ ಜಮ್ಮು-ಕಾಶ್ಮೀರದ ಆಡಳಿತವನ್ನು ಆಗ್ರಹಿಸಿರುವ ಸಮಿತಿಯು,ಬದಲಿಗೆ ಮಾಧ್ಯಮಗಳು ಮುಕ್ತವಾಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡುವಂತೆ ಕೇಳಿಕೊಂಡಿದೆ. ಪೊಲೀಸರು ಅ.8ರಿಂದ ನಾಲ್ವರು ಪತ್ರಕರ್ತರನ್ನು ವಶಕ್ಕೆ ತೆಗೆದುಕೊಂಡಿದ್ದು,ಈ ಪೈಕಿ ಇಬ್ಬರನ್ನು ಬಿಡುಗಡೆಗೊಳಿಸಲಾಗಿದೆ ಮತ್ತು ಇನ್ನೋರ್ವನಿಗೆ ವಿಚಾರಣೆಗೆ ಬರುವಂತೆ ಸೂಚಿಸಲಾಗಿದೆ ಎಂದು ಸಮಿತಿಯು ಹೇಳಿದೆ.

ಆನ್ಲೈನ್ ಸಾಪ್ತಾಹಿಕ ಮ್ಯಾಗಝಿನ್ ಕಾಶ್ಮೀರ್ ಫಸ್ಟ್ ನ ಸಂಪಾದಕ ಸಲ್ಮಾನ್ ಶಾ ಮತ್ತು ಫ್ರೀಲಾನ್ಸ್ ಪತ್ರಕರ್ತ ಸುಹೇಲ್ ದಾರ್ ಅವರನ್ನು ಗುರುವಾರ ಅನಂತನಾಗ್ ಜಿಲ್ಲೆಯ ಜೈಲಿಗೆ ಸ್ಥಳಾಂತರಿಸಲಾಗಿದೆ. ಫೋಟೊಜರ್ನಲಿಸ್ಟ್ ಮುಖ್ತಾರ್ ಝಹೂರ್ ಮತ್ತು ಫ್ರೀಲಾನ್ಸ್ ಪತ್ರಕರ್ತ ಮಜೀದ್ ಹೈದರಿ ಅವರನ್ನು ವಶಕ್ಕೆ ತೆಗೆದುಕೊಂಡು ಬಳಿಕ ಬಿಡುಗಡೆ ಮಾಡಲಾಗಿದೆ. ಇನ್ನೋರ್ವ ಫ್ರೀಲಾನ್ಸ್ ಪತ್ರಕರ್ತ ಸಜಾದ್ ಗುಲ್ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ.

ಭಾರತವು ತನ್ನ ಒಂದು ಕಾಲದ ಹೆಮ್ಮೆಯ ಪತ್ರಿಕಾ ಸ್ವಾತಂತ್ರದ ಸಂಪ್ರದಾಯವನ್ನು ಸಂಪೂರ್ಣವಾಗಿ ತೊರೆದು ಜಮ್ಮು-ಕಾಶ್ಮೀರದ ಪ್ರಮುಖ ಪತ್ರಕರ್ತರಿಗೆ ಕಿರುಕುಳ ನೀಡುವ ಮತ್ತು ವಶಕ್ಕೆ ತೆಗೆದುಕೊಳ್ಳುವ ತನ್ನ ಲಜ್ಜೆಗೇಡಿ ದಾಖಲೆಯನ್ನು ಸುಧಾರಿಸಲು ತ್ವರಿತ ಕ್ರಮವನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಪತ್ರಕರ್ತರ ರಕ್ಷಣಾ ಸಮಿತಿಯ ಏಷ್ಯಾ ಕಾರ್ಯಕ್ರಮ ಸಂಯೋಜಕ ಸ್ಟೀವನ್ ಬಟ್ಲರ್ ಹೇಳಿದ್ದಾರೆ.

ಅನಂತನಾಗ್ ನ ಬಟೆಂಗೂ ಪ್ರದೇಶದ ನಿವಾಸಿ ದಾರ್ ಅವರನ್ನು ಅ.8ರಂದು ವಿಚಾರಣೆಗಾಗಿ ಶೇರ್ಬಾಗ್ ಪೊಲೀಸ್ ಠಾಣೆಗೆ ಕರೆಸಲಾಗಿತ್ತು ಮತ್ತು ಬಳಿಕ ವಶಕ್ಕೆ ತೆಗೆದುಕೊಳ್ಳಲಾಗಿತ್ತು .ಅವರನ್ನು ಸಂಜೆ ಬಿಡುಗಡೆ ಮಾಡಲಾಗುವುದು ಎಂದು ಠಾಣಾಧಿಕಾರಿ ಮಜೀದ್ ನದೀಂ ಬುಧವಾರ ತಿಳಿಸಿದ್ದರು. ಅದರೆ ಮರುದಿನವೇ ಅವರನ್ನು ಜೈಲಿಗೆ ರವಾನಿಸಲಾಗಿತ್ತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X