Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಸಿಕಸ ನಿರ್ವಹಣೆ: ಮಂಗಳೂರು ಮಹಾನಗರ...

ಹಸಿಕಸ ನಿರ್ವಹಣೆ: ಮಂಗಳೂರು ಮಹಾನಗರ ಪಾಲಿಕೆಗೆ ರಾಜ್ಯದಲ್ಲೇ ದ್ವಿತೀಯ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ16 Oct 2021 11:39 PM IST
share
ಹಸಿಕಸ ನಿರ್ವಹಣೆ: ಮಂಗಳೂರು ಮಹಾನಗರ ಪಾಲಿಕೆಗೆ ರಾಜ್ಯದಲ್ಲೇ ದ್ವಿತೀಯ ಸ್ಥಾನ

ಮಂಗಳೂರು, ಅ.16: ಸಿಟಿ ಮ್ಯಾನೇಜರ್ಸ್ ಅಸೋಸಿಯೇಶನ್ ಕರ್ನಾಟಕ (ಸಿಮ್ಯಾಕ್) ಮತ್ತು ಪೌರಾಡಳಿತ ನಿರ್ದೇಶನಾಲ ಯದ ಸಹಯೋಗದಲ್ಲಿ ಜರುಗಿದ ಪ್ರಶಸ್ತಿ ಸಮಾರಂಭದಲ್ಲಿ ಮನೆ ಮನೆಗಳಲ್ಲಿ ಹಸಿ ಕಸ ನಿರ್ವಾಹಣೆಯ ಕುರಿತು ದ್ವಿತೀಯ ಸ್ಥಾನದ ಪ್ರಶಸ್ತಿಯನ್ನು ಮಂಗಳೂರು ಮಹಾನಗರ ಪಾಲಿಕೆ ತನ್ನದಾಗಿಸಿಕೊಂಡಿದ್ದು, ಸದ್ರಿ ಪ್ರಶಸ್ತಿಯನ್ನು ಮಹಾನಗರಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ಅವರು ಮೇಯರ್ ಪ್ರೇಮಾನಂದ ಶೆಟ್ಟಿಯವರಿಗೆ ಹಸ್ತಾಂತರಿಸಿದ್ದಾರೆ.

ಪ್ರಶಸ್ತಿಯು ಫಲಕ ಮತ್ತು ಪ್ರಮಾಣ ಪತ್ರ ಹಾಗೂ ನಗದು ಪುರಸ್ಕಾರ 75,000 ರೂ. ಹೊಂದಿದೆ. ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಸ್ಕರಣೆಯನ್ನು ವೈಜ್ಞಾನಿಕವಾಗಿ ನಡೆಸುತ್ತಿದ್ದು, ಸಾರ್ವಜನಿಕರು ಕಸ ವಿಂಗಡಣೆ ಮಾಡಿ ನೀಡುವುದರಿಂದ ಪಚ್ಚನಾಡಿಯ ಘನತ್ಯಾಜ್ಯ ಸಂಸ್ಕರಣ ಘಟಕದಲ್ಲಿ ಸಂಸ್ಕರಣ ಕಾರ್ಯವು ಸುಲಭವಾಗಿ ನೆರವೇರುತ್ತಿದೆ. ಅಲ್ಲದೇ ಕಸ ಶೇಖರಣೆ ಯಲ್ಲಿನ ಇಳಿತದಿಂದ ತ್ಯಾಜ್ಯವು ಲ್ಯಾಂಡ್ ಫಿಲ್ ಸೈಟ್‌ಗೆ ಹೋಗದೆ ನೇರವಾಗಿ ಘನತ್ಯಾಜ್ಯ ಘಟಕಕ್ಕೆ ತಲುಪಿಸಿ ತ್ಯಾಜ್ಯ ಸಂಸ್ಕ ರಣೆಯನ್ನು ಮಡಲಾಗಿದ್ದು, ಈ ನಿಟ್ಟಿನಲ್ಲಿ ಸಿಮ್ಯಾಕ್ ಸಂಸ್ಥೆಯು ಮಂಗಳೂರು ಮಹಾನಗರಪಾಲಿಕೆಗೆ ಸದ್ರಿ ಪ್ರಶಸ್ತಿ ನೀಡಿದೆ.

ಮಂಗಳೂರು ಮಹಾನಗರದ ಎಲ್ಲಾ ಸಾರ್ವಜನಿಕರಿಗೆ ಮತ್ತು ಸದ್ರಿ ಕಸ ನಿರ್ವಹಣೆಯನ್ನು ಸಾರ್ವಜನಿಕರಿಗೆ ಮನವರಿಕೆ ಮಾಡಲು ಮಹಾನಗರ ಪಾಲಿಕೆಯೊಂದಿಗೆ ಸಹಕರಿಸಿದ ಶ್ರೀ ರಾಮಕೃಷ್ಣ ಮಠ, ಮಂಗಳಾದೇವಿ, ಇದರ ಎಲ್ಲಾ ಪದಾಧಿಕಾರಿ ಗಳಿಗೆ ಹಾಗೂ ಸ್ವಯಂ ಸೇವರಿಗೆ ಮನಪಾ ಧನ್ಯವಾದ ಸಲ್ಲಿಸಿದೆ. ಮಹಾನಗರಪಾಲಿಕೆಯ ಸಚೇತಕ ಸುಧೀರ್ ಶೆಟ್ಟಿ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಸಂದೀಪ್, ನಗರಯೋಜನ ಸ್ಥಾಯಿ ಸಮಿತಿ ಅಧ್ಯಕ್ಷ ಲೋಕೇಶ್ ಬೊಳ್ಳಾಜೆ ಪಾಲಿಕೆಯ ಆರೋಗ್ಯ ಅಧಿಕಾರಿ ಮಂಜಯ್ಯ ಶೆಟ್ಟಿ, ಪರಿಸರ ಅಭಿಯಂತರರಾದ ದೀಪ್ತಿ ಈ ಸಂದರ್ಭ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X