Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪ್ಯಾರಿಸ್ ನಲ್ಲಿ ಅಲ್ಜೀರಿಯಾ...

ಪ್ಯಾರಿಸ್ ನಲ್ಲಿ ಅಲ್ಜೀರಿಯಾ ಪ್ರತಿಭಟನಾಕಾರರ ಸಾಮೂಹಿಕ ಹತ್ಯೆ ಅಕ್ಷಮ್ಯ ಅಪರಾಧ: ಫ್ರಾನ್ಸ್ ಅಧ್ಯಕ್ಷ ಮಾಕ್ರನ್

ವಾರ್ತಾಭಾರತಿವಾರ್ತಾಭಾರತಿ17 Oct 2021 11:57 PM IST
share
ಪ್ಯಾರಿಸ್ ನಲ್ಲಿ ಅಲ್ಜೀರಿಯಾ ಪ್ರತಿಭಟನಾಕಾರರ ಸಾಮೂಹಿಕ ಹತ್ಯೆ ಅಕ್ಷಮ್ಯ ಅಪರಾಧ: ಫ್ರಾನ್ಸ್ ಅಧ್ಯಕ್ಷ ಮಾಕ್ರನ್

ಪ್ಯಾರಿಸ್, ಅ.17: ಅಲ್ಜೀರಿಯದ ಪ್ರಜೆಗಳ ವಿರುದ್ಧ ವಿಧಿಸಿದ್ದ ಕರ್ಫ್ಯೂ ವಿರೋಧಿಸಿ 1961ರಲ್ಲಿ ಪ್ಯಾರಿಸ್ ನಲ್ಲಿ  ನಡೆದ ಪ್ರತಿಭಟನಾ ರ್ಯಾಲಿಯನ್ನು ಚದುರಿಸಲು ಫ್ರಾನ್ಸ್ ನ ಪೊಲೀಸರು ಕೈಗೊಂಡ ಮಾರಕ ಕ್ರಮ ಅಕ್ಷಮ್ಯ ಅಪರಾಧವಾಗಿದೆ ಎಂದು ಫ್ರಾನ್ಸ್ ನ ಅಧ್ಯಕ್ಷ ಇಮ್ಯಾನುವೆಲ್ ಮಾಕ್ರನ್ ಖಂಡಿಸಿದ್ದಾರೆ.

ಈ ರಕ್ತಪಾತದ 60ನೇ ವಾರ್ಷಿಕ ದಿನದಂದು ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಕ್ರನ್ ‘ ಪೊಲೀಸರ ಅಮಾನುಷ ಕಾರ್ಯಾಚರಣೆಯಲ್ಲಿ ಹಲವು ಡಜನ್ ಪ್ರತಿಭಟನಾಕಾರರು ಮೃತರಾಗಿದ್ದು ಮೃತದೇಹವನ್ನು ಸೀನ್ ನದಿಗೆ ಎಸೆಯಲಾಗಿತ್ತು.ಇದೊಂದು ಅಕ್ಷಮ್ಯ ಅಪರಾಧವಾಗಿದೆ’ ಎಂದು ಹೇಳಿದರಲ್ಲದೆ, ಮೃತ ಪ್ರತಿಭಟನಾಕಾರರಿಗೆ ಶೃದ್ಧಾಂಜಲಿ ಸಲ್ಲಿಸಿದರು.

 ಅಲ್ಜೀರಿಯಾವನ್ನು ಉತ್ತರ ಆಫ್ರಿಕಾದ ವಸಾಹತು ದೇಶವಾಗಿ ಉಳಿಸಿಕೊಳ್ಳಲು ಫ್ರಾನ್ಸ್ ನಡೆಸುತ್ತಿರುವ ಪ್ರಯತ್ನದ ಅಂಗವಾಗಿ ಅಲ್ಜೀರಿಯಾದ ಪ್ರಜೆಗಳ ವಿರುದ್ಧ ಜಾರಿಗೊಳಿಸಿದ್ದ ಕರ್ಫ್ಯೂ ವಿರೋಧಿಸಿ 1961ರ ಅಕ್ಟೋಬರ್ 17ರಂದು ನ್ಯಾಷನಲ್ ಲಿಬರೇಷನ್ ಫ್ರಂಟ್ನ ಸುಮಾರು 25,000 ಬೆಂಬಲಿಗರು ಪ್ರತಿಭಟನಾ ರ್ಯಾಲಿ ನಡೆಸಿದ್ದರು. ಪ್ರತಿಭಟನಾಕಾರರ ವಿರುದ್ಧ ಬಲಪ್ರಯೋಗಿಸುವಂತೆ ಪ್ಯಾರಿಸ್ನ ಕುಖ್ಯಾತ ಪೊಲೀಸ್ ಮುಖ್ಯಸ್ಥ ಮಾರಿಸ್ ಪಾಪನ್ ಪೊಲೀಸ್ ಪಡೆಗೆ ಆದೇಶಿಸಿದ್ದರು. 

ಪೊಲೀಸರ ಅಮಾನುಷ ಕಾರ್ಯಾಚರಣೆಯಲ್ಲಿ ನೂರಾರು ಪ್ರತಿಭಟನಾಕಾರರು ಮೃತಪಟ್ಟಿದ್ದು ಅವರ ದೇಹವನ್ನು ಸೀನ್ ನದಿಗೆ ಎಸೆಯಲಾಗಿತ್ತು. ಇದರಿಂದ ಮೃತಪಟ್ಟವರ ಬಗ್ಗೆ ಮಾಹಿತಿ ಅಪೂರ್ಣವಾಗಿಯೇ ಉಳಿದಿದೆ.
ಎರಡನೇ ವಿಶ್ವಯುದ್ಧದ ಸಂದರ್ಭ ಜರ್ಮನ್ನ ನಾಝಿಗಳ ಸಹಯೋಗಿಯಾಗಿ ಕಾರ್ಯನಿರ್ವಹಿಸಿದ್ದಾಗಿ ಬಳಿಕ ಪಾಪನ್ ಬಹಿರಂಗಗೊಳಿಸಿದ್ದರು. ಮಾನವೀಯತೆಯ ವಿರುದ್ಧದ ಅಪರಾಧಕ್ಕಾಗಿ ದೋಷಿ ಎಂದು ಘೋಷಿಸಲಾಗಿದ್ದರೂ ಬಳಿಕ ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಲಾಗಿತ್ತು.

ಪೊಲೀಸರ ಕಾರ್ಯಾಚರಣೆಯಲ್ಲಿ ಹಲವು ನೂರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮಾನವಹಕ್ಕು ಸಂಘಟನೆಯ ಕಾರ್ಯಕರ್ತರು ಹೇಳಿದ್ದಾರೆ.

ಪ್ರತಿಭಟನಾ ರ್ಯಾಲಿಯನ್ನು ಅತ್ಯಂತ ಕ್ರೂರವಾಗಿ, ಹಿಂಸಾತ್ಮಕವಾಗಿ ಮತ್ತು ರಕ್ತಪಾತದ ಮೂಲಕ ನಿಗ್ರಹಿಸಲಾಗಿದೆ. ಮಾರಿಸ್ ಪಾಪನ್ ನೇತೃತ್ವದಲ್ಲಿ ಆ ರಾತ್ರಿ ನಡೆದ ಅಪರಾಧ ಅಕ್ಷಮ್ಯವಾಗಿದೆ ಎಂದು ಮಾಕ್ರನ್ ಅವರ ಕಚೇರಿಯ ಹೇಳಿಕೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X