Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈತರ ಬೇಡಿಕೆ ಈಡೇರಿಸದೇ ಇದ್ದರೆ ಬಿಜೆಪಿ...

ರೈತರ ಬೇಡಿಕೆ ಈಡೇರಿಸದೇ ಇದ್ದರೆ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಾರದು: ಮೇಘಾಲಯ ರಾಜ್ಯಪಾಲ

"ರೈತರಿಗೆ ಬೆಂಬಲ ನೀಡಿದ್ದಕ್ಕೆ ಹುದ್ದೆ ತ್ಯಜಿಸಬೇಕೆಂದರೆ, ಅದಕ್ಕೂ ಸಿದ್ಧ"

ವಾರ್ತಾಭಾರತಿವಾರ್ತಾಭಾರತಿ18 Oct 2021 3:01 PM IST
share
ರೈತರ ಬೇಡಿಕೆ ಈಡೇರಿಸದೇ ಇದ್ದರೆ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಾರದು: ಮೇಘಾಲಯ ರಾಜ್ಯಪಾಲ

ಜೈಪುರ್: "ಪ್ರತಿಭಟನಾನಿರತ ರೈತರ ಬೇಡಿಕೆಗಳನ್ನು ಈಡೇರಿಸದೇ ಇದ್ದರೆ ಈ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ" ಎಂದು ಹೇಳಿರುವ ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲಿಕ್, ರೈತರ ಬೇಡಿಕೆಗಳನ್ನು ಈಡೇರಿಸಿ ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

ರಾಜಸ್ಥಾನದ ಝುನ್‍ಝುನು ಜಿಲ್ಲೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು ಸುದ್ದಿಗಾರರ ಜತೆ ಮಾತನಾಡುತ್ತಿದ್ದರು.

ತಾವು ರೈತರಿಗೆ ಬೆಂಬಲ ನೀಡುವುದಾಗಿ ಹೇಳಿದ ಅವರು ಅದಕ್ಕಾಗಿ ತಮ್ಮ ಈಗಿನ ಹುದ್ದೆಯನ್ನು ತ್ಯಜಿಸಬೇಕಾಗಿಲ್ಲ ಆದರೆ ಅಗತ್ಯವಿದ್ದರೆ ಹಾಗೆ ಮಾಡಲು ಸಿದ್ಧ ಎಂದು ತಿಳಿಸಿದರು.

ರೈತರ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ತಾವು ಹಲವರು ಜತೆಗೆ ಹೋರಾಡಬೇಕಾಯಿತು ಎಂದು ಮಲಿಕ್ ಹೇಳಿದರು. "ಅವರಿಗಾಗಿ ನಾನು ಪ್ರಧಾನಿ, ಗೃಹ ಸಚಿವ, ಎಲ್ಲರ ಜತೆಗೂ ಜಗಳವಾಡಿದ್ದೇನೆ. ನೀವು ತಪ್ಪು ಮಾಡುತ್ತಿದ್ದೀರಿ, ಹೀಗೆ ಮಾಡಬೇಡಿ ಎಂದು ಹೇಳಿದ್ದೇನೆ" ಎಂದು ಮಲಿಕ್ ಹೇಳಿದರು.

"ಎಂಎಸ್‍ಪಿ ಕುರಿತಂತೆ  ಕಾನೂನಿನಡಿಯಲ್ಲಿ ಸರಕಾರ ಖಾತ್ರಿ ಪಡಿಸಿದರೆ ಸಮಸ್ಯೆ ಪರಿಹಾರವಾಗುತ್ತದೆ. ಸುಪ್ರೀಂ ಕೋರ್ಟ್ ಮೂರು ಕಾನೂನುಗಳ ಜಾರಿಗೆ ತಡೆಹಿಡಿದಿರುವುದರಿಂದ ರೈತರು ಈ ವಿಚಾರ ಕೈಬಿಡಬಹುದು. ಆದರೆ ಒಂದೇ ವಿಷಯವಿದೆ. ಅದನ್ನೂ ಅವರು ಮಾಡುತ್ತಿಲ್ಲ, ಏಕೆಂದರೆ ಎಂಎಸ್‍ಪಿ ಇಲ್ಲದೆ ಏನೂ ಆಗುವುದಿಲ್ಲ" ಎಂದು ಮಲಿಕ್ ಹೇಳಿದರು.

ಪ್ರಧಾನಿಗೆ  ಸಾರ್ವಜನಿಕವಾಗಿ ಏನೂ ಸಂದೇಶ ನೀಡುವುದಿಲ್ಲ, ಖಾಸಗಿಯಾಗಿ ಹಾಗೆ ಮಾಡುವುದಾಗಿ ಎಂದು ಅವರು ಹೇಳಿದರು.

"ಸರ್ಕಾರ ಬಯಸಿದರೆ ರೈತರು ಹಾಗೂ ಕೇಂದ್ರದ  ನಡುವೆ ಸಂಧಾನ ನಡೆಸಲು ಸಿದ್ಧ, ನೀವು ಎಂಎಸ್‍ಪಿ ಕುರಿತು ಖಾತ್ರಿ ಒದಗಿಸಿ. ನಾನು ರೈತರ ಮನವೊಲಿಸುತ್ತೇನೆ" ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X