Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚಂದ್ರಶೇಖರ್ ಚಡಗರಿಗೆ ಕಾರಂತ ಪುರಸ್ಕಾರ...

ಚಂದ್ರಶೇಖರ್ ಚಡಗರಿಗೆ ಕಾರಂತ ಪುರಸ್ಕಾರ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ18 Oct 2021 9:30 PM IST
share
ಚಂದ್ರಶೇಖರ್ ಚಡಗರಿಗೆ ಕಾರಂತ ಪುರಸ್ಕಾರ ಪ್ರದಾನ

ಕೋಟ ಅ.18: ಗೆಳೆಯರ ಬಳಗ ಕಾರ್ಕಡ -ಸಾಲಿಗ್ರಾಮ ಇವರ ಆಶ್ರಯ ದಲ್ಲಿ ಡಾ.ಕೋಟ ಶಿವರಾಮ ಕಾರಂತ ಜನ್ಮ ದಿನಾಚರಣೆಯ ಪ್ರಯುಕ್ತ ಗಾನನಮನ ಕಾರಂತ ಸಂಸ್ಮರಣೆ ಹಾಗೂ 2021ರ ಕಾರಂತ ಪುರಸ್ಕಾರ ಪ್ರದಾನ ಸಮಾರಂಭವು ಸಾಲಿಗ್ರಾಮ ಗಿರಿಜಾ ಕಲ್ಯಾಣ ಮಂಟಪದಲ್ಲಿ ರವಿವಾರ ಜರಗಿತು.

ಈ ಸಂದರ್ಭದಲ್ಲಿ ಕಾರಂತರ ಒಡನಾಡಿ, ಪ್ರಗತಿಪರ ಚಿಂತಕ, ಸಾಹಿತಿ ಪಾಂಡೇಶ್ವರ ಚಂದ್ರಶೇಖರ್ ಚಡಗ ಕಾರಂತ ಪುರಸ್ಕಾರ ನೀಡಿ ಗೌರವಿಸಲಾಯಿತು. ಶಿವರಾಮ ಕಾರಂತರು ನನ್ನ ಮಾನಸ ಗುರು. ದ್ರೋಣನಿಗೆ ಏಕಲವ್ಯ ಶಿಷ್ಯನಾದರೆ ನಾನು ಶಿವರಾಮ ಕಾರಂತರಿಗೆ ಶಿಷ್ಯ. ಇವತ್ತು ನನಗೆ ಮಾಡಿದ ಸನ್ಮಾನ ಶಿವರಾಮ ಕಾರಂತರಿಗೆ ಸಲ್ಲುತ್ತದೆ. ಕಾರಂತರಿಗೆ ದೇವರ ಬಗ್ಗೆ ನಂಬಿಕೆ ಇಲ್ಲದಿದ್ದರು, ಧರ್ಮದ ಬಗ್ಗೆ ಅಪಾರ ಾದ ಗೌರವ ಇದೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಮಂಗಳೂರು ಕ್ಯಾಂಪ್ಕೋ ಲಿಮಿಟೆಡ್ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು. ಮಂಗಳೂರಿನ ಕಲ್ಕೂರ ಪ್ರತಿಷ್ಠಾ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಕಾರಂತ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಹಿರಿಯ ಸಾಹಿತಿ ಕುಂದಾಪುರದ ಎ.ಎಸ್.ಎನ್.ಹೆಬ್ಬಾರ್ ಕಾರಂತ ಸಂಸ್ಮರಣೆ ಮಾಡಿದರು. ಅಧ್ಯಕ್ಷತೆಯನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ವಹಿಸಿದ್ದರು. ಸಾಲಿಗ್ರಾಮ ಪಟ್ಟಣ ಪಂಚಾಯತ ಅಧ್ಯಕ್ಷೆ ಸುಲತಾ ಹೆಗ್ಡೆ, ಕೋಟ ಸಿ.ಎ ಬ್ಯಾಂಕ್ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ಸಾಹಿತಿ ಎಚ್.ಜನಾರ್ಧನ ಹಂದೆ, ಕಸಾಪ ಮಾಜಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಉಪಸ್ಥಿತರಿದ್ದರು.

ಗೆಳೆಯರ ಬಳಗದ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಸ್ವಾಗತಿಸಿದರು. ಕಾರ್ಯದರ್ಶಿ ಕೆ.ಚಂದ್ರಕಾಂತ ನಾಯರಿ ವಂದಿಸಿದರು. ಉಪಾಧ್ಯಕ್ಷ ಕೆ.ಶಶಿಧರ ಮಯ್ಯ ಕಾರ್ಯಕ್ರಮ ನಿರೂಪಿಸಿದರು. ಅಚ್ಚುತ್ ಪೂಜಾರಿ,ಕಾರ್ಕಡ ಸಂಜೀವ ದೇವಾಡಿಗ ಹಾಗೂ ಚಂದ್ರ ಕಾಂತ್ ನಾಯಿರಿ ಇವರ ಸಂಯೋಜನೆಯಲ್ಲಿ ಗಾನನಮನ ಕಾರ್ಯಕ್ರಮ ನಡೆಯಿತು. ಶಶಿಕಾಂತ್ ಶೆಟ್ಟಿ ಕಾರ್ಕಳ ತಂಡದಿಂದ ಯಕ್ಷಗಾನ ಪ್ರದರ್ಶನ ಜರಗಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X