Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜಧಾನಿಯಲ್ಲಿ ಮುಂದುವರಿದ ಮಳೆ ಅವಾಂತರ

ರಾಜಧಾನಿಯಲ್ಲಿ ಮುಂದುವರಿದ ಮಳೆ ಅವಾಂತರ

ವಾರ್ತಾಭಾರತಿವಾರ್ತಾಭಾರತಿ18 Oct 2021 11:39 PM IST
share
ರಾಜಧಾನಿಯಲ್ಲಿ ಮುಂದುವರಿದ ಮಳೆ ಅವಾಂತರ

ಬೆಂಗಳೂರು, ಅ.18: ರಾಜಧಾನಿ ಬೆಂಗಳೂರಿನಲ್ಲಿ ಮಳೆ ಅವಾಂತರ ಮುಂದುವರೆದಿದ್ದು, ಸೋಮವಾರ ಸುರಿದ ಮಳೆಯಿಂದಾಗಿ ಮೂರು ಮನೆಗಳು ಕುಸಿಯುವ ಭೀತಿಯಲ್ಲಿದ್ದರೆ, ಹಲವು ಕಡೆಗಳಲ್ಲಿ ಮರಗಳು ನೆಲಕ್ಕುರಳಿವೆ.

ಹೆಸರಘಟ್ಟ ರಸ್ತೆಯ ಚಿಮನಿ ಹಿಲ್ಸ್‍ನ ಸೌಂದರ್ಯ ಲೇಔಟ್ ನಿರ್ಮಾಣಕ್ಕಾಗಿ ಭೂಮಿ ಅಗೆಯಲಾಗಿತ್ತು. ಶ್ರೀನಿವಾಸ್, ಸುರೇಶ್, ನಾಗರಾಜ್, ಗುಂಡಪ್ಪ ನಾಲ್ವರು ಸೇರಿ ಚಿಮಣಿ ಹಿಲ್ಸ್ ಲೇಔಟ್ ನಿರ್ಮಿಸಿದ್ದರು. 2014ರಲ್ಲಿ ಚಿಮಣಿ ಹಿಲ್ಸ್ ಲೇಔಟ್ ನಿರ್ಮಾಣವಾಗಿತ್ತು. ಲೇಔಟ್‍ಗಾಗಿ ನಿರ್ಮಾಣವಾಗಿರುವ ಮನೆಯ ಪಕ್ಕದಲ್ಲಿ ಹೆಚ್ಚು ಮಣ್ಣು ಅಗೆಯಲಾಗಿದೆ. ಮನೆಯ ಪಕ್ಕದಲ್ಲೇ ಬೇಕಾಬಿಟ್ಟಿಯಾಗಿ ಮಾಲಕರು ಲೇಔಟ್ ನಿರ್ಮಿಸಿದ್ದರು. ಆದರೆ, ಕಳಪೆ ಕಾಮಗಾರಿಯಿಂದ ಮಳೆಯ ಹೊಡೆತಕ್ಕೆ ತಡೆಗೋಡೆ ಕುಸಿದಿದೆ.

ತಡೆಗೋಡೆ ಕುಸಿದ ಪರಿಣಾಮ ಮನೆಯ ಪಾಯಕ್ಕೆ ಸೇರಿದ ಮಣ್ಣು ಕೂಡ ಕುಸಿದಿದೆ. ಹೀಗಾಗಿ, ಮೂರು ಮನೆಗಳು ಕುಸಿಯುವ ಭೀತಿ ಎದುರಾಗಿದೆ. ಮನೆಯೊಳಗೆ ಗೋಡೆಗಳು ಬಿರುಕು ಬಿಟ್ಟಿದೆ. ಮನೆಯ ಮಾಲಕರು ಜೀವ ಭಯದಲ್ಲಿ ಬದುಕುವಂತಾಗಿದೆ. ಸ್ಥಳಕ್ಕೆ ಬಂದ ಬಿಬಿಎಂಪಿ ಅಧಿಕಾರಿಗಳು ಮನೆ ಖಾಲಿ ಮಾಡಿ ಎಂದು ನೋಟಿಸ್ ನೀಡಿದ್ದಾರೆ.

ನಿರಂತರ ಮಳೆಯಿಂದ ಕುಸಿದುಬಿದ್ದ ಕಾಂಪೌಂಡ್ ತೆರವುಗೊಳಿಸಲಾಗಿದೆ. ಹಾನಿಯಾಗಿರುವ ಗೋಡೆಯನ್ನು ತೆರವು ಮಾಡಿ, ಹೊಸದಾಗಿ ಗೋಡೆ ನಿರ್ಮಾಣ ಮಾಡುವುದಕ್ಕೆ ನಿರ್ಧಾರ ಮಾಡಲಾಗಿದೆ.

ಶಾಂತಿನಗರದಲ್ಲಿ ಎಷ್ಟೋ ಮನೆಗಳು ಕುಸಿಯುವ ಹಂತದಲ್ಲಿವೆ. ಗ್ರೌಂಡ್ ಫ್ಲೋರ್ ನಲ್ಲಿ ಯಾರೂ ವಾಸ ಮಾಡುತ್ತಿಲ್ಲ. ಆದರೆ ಮಳೆ ಬಂದರೆ ಸಾಕು, ಮನೆ ಒಳಗೆ ಬರುತ್ತದೆ. ಮಳೆ ನೀರು ನುಗ್ಗುತ್ತದೆ.  ಪ್ರತಿದಿನ ಆತಂಕದಲ್ಲಿ ಜೀವನ ನಡೆಸುತ್ತಿದ್ದಾರೆ ಇಲ್ಲಿನ ನಿವಾಸಿಗಳು. ಯಾವಾಗ ಮನೆ ಬೀಳುತ್ತೋ, ಏನಾಗುತ್ತೋ ಎಂಬ ಭಯ ಅವರನ್ನು ಕಾಡುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X