Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಂಧನ ಬೆಲೆ ಏರಿಕೆ,ಚೀನಾ ಆಕ್ರಮಣದ ಬಗ್ಗೆ...

ಇಂಧನ ಬೆಲೆ ಏರಿಕೆ,ಚೀನಾ ಆಕ್ರಮಣದ ಬಗ್ಗೆ ಪ್ರಧಾನಿ ಮೋದಿ ಎಂದಿಗೂ ಮಾತನಾಡುವುದೇ ಇಲ್ಲ:ಉವೈಸಿ

ಜಮ್ಮು-ಕಾಶ್ಮೀರದಲ್ಲಿ ನಮ್ಮ ಸೈನಿಕರು ಹುತಾತ್ಮರಾಗಿದ್ದಾರೆ, ನೀವು ಟಿ-20 ಆಡುತ್ತೀರಾ?

ವಾರ್ತಾಭಾರತಿವಾರ್ತಾಭಾರತಿ19 Oct 2021 5:53 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಇಂಧನ ಬೆಲೆ ಏರಿಕೆ,ಚೀನಾ ಆಕ್ರಮಣದ ಬಗ್ಗೆ ಪ್ರಧಾನಿ ಮೋದಿ ಎಂದಿಗೂ ಮಾತನಾಡುವುದೇ ಇಲ್ಲ:ಉವೈಸಿ

 ಹೊಸದಿಲ್ಲಿ: ಇಂಧನ ಬೆಲೆ ಏರಿಕೆ ಹಾಗೂ ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಚೀನಾದ ಆಕ್ರಮಣದಿಂದ ಉಂಟಾಗುವ ಬೆದರಿಕೆಯ ಕುರಿತು ಪ್ರಧಾನಿ ಮೋದಿ ಎಂದಿಗೂ ಪ್ರತಿಕ್ರಿಯಿಸುವುದಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್  ಉವೈಸಿ ವಾಗ್ದಾಳಿ ನಡೆಸಿದರು.

"ಪ್ರಧಾನಿ ಮೋದಿ ಎರಡು ವಿಷಯಗಳ ಬಗ್ಗೆ ಮಾತನಾಡುವುದಿಲ್ಲ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಹಾಗೂ  ಲಡಾಖ್‌ನಲ್ಲಿ ನಮ್ಮ ಪ್ರದೇಶದಲ್ಲಿ ಬೀಡುಬಿಟ್ಟಿರುವ ಚೀನಾದ ಬಗ್ಗೆ ಮಾತನಾಡಲು ಪ್ರಧಾನಿ ಹೆದರುತ್ತಾರೆ ”ಎಂದು ಹೈದರಾಬಾದ್‌ನಲ್ಲಿ ಸೋಮವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಉವೈಸಿ ಹೇಳಿದರು.

ಪಾಕಿಸ್ತಾನವು ಪುಲ್ವಾಮಾದ ಮೇಲೆ ದಾಳಿ ಮಾಡಿದಾಗ, ಪ್ರಧಾನಿ ಮೋದಿ ಅವರು  'ಘರ್ ಮೇ  ಘುಸ್ಕೆ ಮಾರಂಗೆ' (ನಾವು ಅವರ ಪ್ರದೇಶದೊಳಗೆ ನುಗ್ಗಿ ಶತ್ರುಗಳನ್ನು ಹೊಡೆಯುತ್ತೇವೆ) ಎಂದು ಹೇಳಿದ್ದರು. ಈಗ ಚೀನಾ ನಮ್ಮ ಹಿತ್ತಲಲ್ಲಿ ಕುಳಿತಿದೆ .ಆದರೆ  ಅವರು  ಏನೂ ಮಾಡುತ್ತಿಲ್ಲ"ಎಂದು ಅವರು ಆರೋಪಿಸಿದರು.

ಜಮ್ಮು ಹಾಗೂ  ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧದ ವಿವಿಧ ಕಾರ್ಯಾಚರಣೆಗಳಲ್ಲಿ ಹತರಾದ ಯೋಧರ ಬಗ್ಗೆ ಪ್ರತಿಕ್ರಿಯಿಸಿದ ಅಸದುದ್ದೀನ್ ಉವೈಸಿ, "ನಮ್ಮ 9 ಸೈನಿಕರು ಜಮ್ಮು-ಕಾಶ್ಮೀರದಲ್ಲಿ ಸಾವನ್ನಪ್ಪಿದ್ದಾರೆ ಹಾಗೂ  ಭಾರತವು ಅಕ್ಟೋಬರ್ 24 ರಂದು ಪಾಕಿಸ್ತಾನದೊಂದಿಗೆ ಟ್ವೆಂಟಿ- 20 ಪಂದ್ಯವನ್ನು ಆಡಲಿದೆ?"

"ನಮ್ಮ ಸೈನಿಕರು ಹುತಾತ್ಮರಾಗಿದ್ದಾರೆ. ನೀವು ಟ್ವೆಂಟಿ- 20 ಆಡುತ್ತೀರಾ? ಪಾಕಿಸ್ತಾನವು ಭಾರತದ ಜನರ ಜೀವದೊಂದಿಗೆ  ಕಾಶ್ಮೀರದಲ್ಲಿ ಪ್ರತಿದಿನ ಟ್ವೆಂಟಿ-20 ಆಡುತ್ತಿದೆ" ಎಂದು ಉವೈಸಿ ಹೇಳಿದರು.

ಕಾಶ್ಮೀರದಲ್ಲಿ ನಡೆದ ಸರಣಿ ನಾಗರಿಕ ಹತ್ಯೆಗಳ ಬಗ್ಗೆ ಮಾತನಾಡಿದ ಉವೈಸಿ, ಇದು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವೈಫಲ್ಯ ಎಂದು ಹೇಳಿದರು.

 "ಬಿಹಾರದ ಬಡ ಕಾರ್ಮಿಕರನ್ನು ಕೊಲ್ಲಲಾಗುತ್ತಿದೆ. ಉದ್ದೇಶಿತ ಹತ್ಯೆಯನ್ನು ಮಾಡಲಾಗುತ್ತಿದೆ. ಗುಪ್ತಚರ ಬ್ಯೂರೋ ಹಾಗೂ  (ಕೇಂದ್ರ ಗೃಹ ಸಚಿವ) ಅಮಿತ್ ಶಾ ಏನು ಮಾಡುತ್ತಿದ್ದಾರೆ? ಇದು ಕೇಂದ್ರದ ವೈಫಲ್ಯ" ಎಂದು ಅವರು ಹೇಳಿದರು.

#WATCH | PM Modi never speaks on 2 things -- rise in petrol and diesel prices & China sitting in our territory in Ladakh. PM is afraid of speaking on China. Our 9 soldiers died (in J&K) & on Oct 24 India-Pakistan T20 match will happen: AIMIM chief Asaduddin Owaisi, in Hyderabad pic.twitter.com/Q0AabFZ0BU

— ANI (@ANI) October 19, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X