Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾರಿನ ದಾಖಲೆ ಕೇಳಿದ ಟ್ರಾಫಿಕ್...

ಕಾರಿನ ದಾಖಲೆ ಕೇಳಿದ ಟ್ರಾಫಿಕ್ ಪೊಲೀಸನ್ನು ಅಪಹರಿಸಿದ ವ್ಯಕ್ತಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ19 Oct 2021 9:47 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕಾರಿನ ದಾಖಲೆ ಕೇಳಿದ ಟ್ರಾಫಿಕ್ ಪೊಲೀಸನ್ನು ಅಪಹರಿಸಿದ ವ್ಯಕ್ತಿಯ ಬಂಧನ

ನೋಯ್ಡಾ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ 29ರ ವಯಸ್ಸಿನ ವ್ಯಕ್ತಿ ಯೋರ್ವನನ್ನು ತನ್ನ ಕಾರಿನ ದಾಖಲೆಗಳನ್ನು ಪರೀಕ್ಷಿಸಲು ತಡೆದ ಕರ್ತವ್ಯನಿರತ ಟ್ರಾಫಿಕ್ ಪೊಲೀಸ್ ಅನ್ನು ಅಪಹರಿಸಿದ ಆರೋಪದಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರು ಕಳ್ಳತನವಾಗಿರಬಹುದೆಂದು ಶಂಕಿಸಲಾಗಿದ್ದು, ದಾಖಲೆಗಳನ್ನು ನೋಡಲು ಟ್ರಾಫಿಕ್ ಪೋಲಿಸನ್ನು ವಾಹನದ ಒಳಗೆ ಬರುವಂತೆ ಆರೋಪಿ ಕೇಳಿಕೊಂಡಿದ್ದ. ಪೊಲೀಸ್ ಕಾರಿನೊಳಗೆ ಕುಳಿತ ತಕ್ಷಣ ಕಾರು ಚಲಾಯಿಸಿದ ಆರೋಪಿ ಟ್ರಾಫಿಕ್ ಪೊಲೀಸ್ ಅವರನ್ನು ಪೊಲೀಸ್ ಪೋಸ್ಟ್ ಬಳಿ ಎಸೆಯುವ ಮೊದಲು ಬಲವಂತವಾಗಿ 10 ಕಿ.ಮೀ.ದೂರದವರೆಗೆ ಕರೆದೊಯ್ದಿದ್ದ ಎಂದು ಅವರು ಹೇಳಿದರು.

"ಆರೋಪಿ ಸಚಿನ್ ರಾವಲ್ ಎರಡು ವರ್ಷಗಳ ಹಿಂದೆ ಹರಿಯಾಣದ ಗುರ್ಗಾಂವ್‌ನಲ್ಲಿರುವ  ಶೋರೂಂನಿಂದ ಮಾರುತಿ ಸ್ವಿಫ್ಟ್ ಡಿಝೈರ್ ಕಾರನ್ನು ಟೆಸ್ಟ್ ಡ್ರೈವ್‌ನಲ್ಲಿ ಹೊರತೆಗೆಯುವ ನೆಪದಲ್ಲಿ ಕದ್ದಿದ್ದ" ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

"ಗ್ರೇಟರ್ ನೋಯ್ಡಾದ ಘೋಡಿ ಬಚೆಡಾ ಗ್ರಾಮದಲ್ಲಿ ವಾಸಿಸುತ್ತಿರುವ ರಾವಲ್, ತನ್ನ ಕಾರಿನ ಮೇಲೆ ನಕಲಿ ನಂಬರ್ ಪ್ಲೇಟ್ ಹಾಕಿದ್ದ, ಅದರ ಸಂಖ್ಯೆಯು ಅವರ ಹಳ್ಳಿಯ ನಿವಾಸಿಗಳಿಗೆ ಸೇರಿದ ಕಾರಿನ ಸಂಖ್ಯೆಯಾಗಿದೆ" ಎಂದು ಅವರು ಹೇಳಿದರು.

ರವಿವಾರ ಬೆಳಿಗ್ಗೆ ಟ್ರಾಫಿಕ್ ಪೊಲೀಸರು ಸೂರಜ್‌ಪುರದಲ್ಲಿ ವಾಹನ ತಪಾಸಣೆ ಅಭಿಯಾನವನ್ನು ಆರಂಭಿಸಿದ್ದರು, ಅಲ್ಲಿ ರಾವಲ್ ಕದ್ದ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಎಂಬ ಮಾಹಿತಿ ಬಂದ ನಂತರ ವಿಚಾರಣೆಗೆ ತಡೆಹಿಡಿಯಲಾಯಿತು ಎಂದು ಅಧಿಕಾರಿ ಹೇಳಿದರು.

ವಾಹನಕ್ಕೆ ಸಂಬಂಧಿಸಿದ ದಾಖಲೆಗಳನ್ನು ತೋರಿಸಲು ಟ್ರಾಫಿಕ್ ಕಾನ್ಸ್ಟೇಬಲ್ ವೀರೇಂದ್ರ ಸಿಂಗ್ ಅವರು  ರಾವಲ್ ಅನ್ನು ಕೇಳಿದ್ದರು. ರಾವಲ್ , ಸಿಂಗ್ ಅವರನ್ನು  ಕಾರಿನ ಒಳಗೆ ಬರುವಂತೆ ಕೇಳಿಕೊಂಡ. ತನ್ನ ಮೊಬೈಲ್ ಫೋನಿನಲ್ಲಿರುವ ದಾಖಲೆಗಳ ಸಾಫ್ಟ್ ಕಾಪಿಗಳನ್ನು ತೋರಿಸುವುದಾಗಿ ಹೇಳಿದ್ದ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X