Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 3,500...

ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 3,500 ಕೋಟಿ ರೂ. ಹೂಡಿಕೆ ಮಾಡಲಿರುವ ಗಲ್ಫ್ ಇಸ್ಲಾಮಿಕ್ ಇನ್ವೆಸ್ಟ್ ಮೆಂಟ್ ಗ್ರೂಪ್

ವಾರ್ತಾಭಾರತಿವಾರ್ತಾಭಾರತಿ19 Oct 2021 5:00 PM IST
share
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 3,500 ಕೋಟಿ ರೂ. ಹೂಡಿಕೆ ಮಾಡಲಿರುವ ಗಲ್ಫ್ ಇಸ್ಲಾಮಿಕ್ ಇನ್ವೆಸ್ಟ್ ಮೆಂಟ್ ಗ್ರೂಪ್

ದುಬೈ: ಹೂಡಿಕೆಗಳು ಮತ್ತು ವ್ಯಾಪಾರಕ್ಕೆ ದೊಡ್ಡ ಉತ್ತೇಜನ ದೊರೆಯುವ ನಿಟ್ಟಿನಲ್ಲಿ ಕರ್ನಾಟಕ ಸರಕಾರವು ಗಲ್ಫ್ ಇಸ್ಲಾಮಿಕ್ ಇನ್ವೆಸ್ಟ್ ಮೆಂಟ್ ಗ್ರೂಪ್ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಿದೆ.

ಇಲ್ಲಿನ ದುಬೈಎಕ್ಸ್ ಪೊ 2020 ಕಾರ್ಯಕ್ರಮ ನಡೆಯುತ್ತಿರುವ ಪೆವಿಲಿಯನ್‍ನಲ್ಲಿ ಈ ಒಪ್ಪಂದಕ್ಕೆ ಕರ್ನಾಟಕ ಬೃಹತ್ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ಹಾಗೂ ಐಟಿ, ಬಿಟಿ ಸಚಿವ ಸಿ ಎನ್ ಅಶ್ವಥ ನಾರಾಯಣ್ ಅವರ ಉಪಸ್ಥಿತಿಯಲ್ಲಿ ಸೋಮವಾರ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ಭಾರತ ಮತ್ತು ಸಂಯುಕ್ತ ಅರಬ್ ಸಂಸ್ಥಾನದ ನಡುವೆ ಹೂಡಿಕೆಗಳಿಗೆ ಸಂಬಂಧಿಸಿದಂತೆ ಇನ್ನಷ್ಟು ಪ್ರೋತ್ಸಾಹಕ್ಕಾಗಿ ಗಲ್ಫ್ ಇನ್ವೆಸ್ಟ್ ಮೆಂಟ್ ಗ್ರೂಪ್ (ಜಿಐಐ) ಬೆಂಗಳೂರಿನಲ್ಲಿ ತನ್ನ ಕಚೇರಿ ತೆರೆಯಲಿದೆ.

ಗಲ್ಫ್ ಇಸ್ಲಾಮಿಕ್ ಇನ್ವೆಸ್ಟ್ ಮೆಂಟ್ ಗ್ರೂಪ್,  ಯುಎಇ ಮೂಲದ ಶರೀಯ- ಬದ್ಧ ವಿತ್ತೀಯ ಸೇವೆಗಳ ಸಂಸ್ಥೆಯಾಗಿದ್ದು  ಸುಮಾರು 2 ಬಿಲಿಯನ್ ಡಾಲರ್‍ಗೂ ಹೆಚ್ಚು ಮೌಲ್ಯದ ಸಂಸ್ಥೆಯಾಗಿದೆ.

ಜಿಐಐ ಗ್ರೂಪ್ ಬೆಂಗಳೂರಿನಲ್ಲಿ ಕಚೇರಿಯನ್ನು ತೆರೆಯುವುದರಿಂದ ಇನ್ನಷ್ಟು ಹೂಡಿಕೆಗಳು, ವ್ಯಾಪಾರ ಅಭಿವೃದ್ಧಿ ಮತ್ತು ಉದ್ಯೋಗಾವಕಾಶಗಳ ಸೃಷ್ಟಿಯಾಗಲಿದೆ ಎಂದು ಮುರುಗೇಶ್ ನಿರಾಣಿ ಆಶಾವಾದ ವ್ಯಕ್ತಪಡಿಸಿದರು.

ಒಪ್ಪಂದದಂತೆ ಜಿಐಐ ಗ್ರೂಪ್ ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಭಾರತದಲ್ಲಿ 500 ಮಿಲಿಯನ್ ಅಮೆರಿಕನ್ ಡಾಲರ್ (ರೂ 3500 ಕೋಟಿ) ಹೂಡಿಕೆ ಮಾಡಲಿದೆ. ಮಧ್ಯಪೂರ್ವ ವಿಸ್ತರಣಾ ಯೋಜನೆ ಹೊಂದಿರುವ ಸ್ಟಾರ್ಟ್-ಅಪ್‍ಗಳಿಗೂ ಸಹಾಯ ಮಾಡುವ ಉದ್ದೇಶವನ್ನು ಜಿಐಐ ಹೊಂದಿದೆ.

ದುಬೈಯಲ್ಲಿನ ಭಾರತೀಯ ಕಾನ್ಸುಲರ್ ಜನರಲ್ ಡಾ. ಅಮನ್ ಪುರಿ ಈ ಸಂದರ್ಭ ಉಪಸ್ಥಿತರಿದ್ದರಲ್ಲದೆ ಕರ್ನಾಟಕವನ್ನು ಭಾರತದ ಸ್ಟಾರ್ಟ್-ಅಪ್ ರಾಜಧಾನಿ ಎಂದು ಬಣ್ಣಿಸಿದರು.

ಈ ಒಪ್ಪಂದ ಕುರಿತಂತೆ ಜಿಐಐ ಸಂಸ್ಥೆಯ ಸ್ಥಾಪಕ ಪಾಲುದಾರರಾದ ಹಾಗೂ ಜಂಟಿ ಸಿಇಒ ಗಳಾದ ಮೊಹಮ್ಮದ್ ಅಲ್‍ಹಸನ್ ಹಾಗೂ ಪಂಕಜ್ ಗುಪ್ತಾ  ಜಂಟಿ ಹೇಳಿಕೆ ಬಿಡುಗಡೆಗೊಳಿಸಿದ್ದಾರೆ.

"ಭಾರತದ ತಂತ್ರಜ್ಞಾನ ರಾಜಧಾನಿ ಬೆಂಗಳೂರಿನಲ್ಲಿ ಜಿಐಐ ಕಚೇರಿ ಸ್ಥಾಪಿಸುವ ಕುರಿತು ಅಧಿಕೃತವಾಗಿ ಘೋಷಿಸಲು ನಮಗೆ ಸಂತೋಷವಾಗುತ್ತಿದೆ. ಭಾರತವು ಜಿಐಐಗೆ ಪ್ರಮುಖ ಹೂಡಿಕೆಯ ಕ್ಷೇತ್ರವಾಗಿದೆ ಹಾಗೂ ಭವಿಷ್ಯದಲ್ಲಿ ಇನ್ನಷ್ಟು ಹೂಡಿಕೆಗಳನ್ನು ಭಾರತದಲ್ಲಿ ಮಾಡಲು ಹಾಗೂ ಅಲ್ಲಿನ  ಬೆಳೆಯುತ್ತಿರುವ ಸ್ಟಾರ್ಟ್-ಅಪ್ ಕ್ಷೇತ್ರ ಮತ್ತಿತರ ಉದ್ಯಮ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಲು ನಾವು ಬದ್ಧರಾಗಿದ್ದೇವೆ. ಇಂಡಿಯಾ ಗ್ರೋತ್ ಪೋರ್ಟ್‍ಫೋಲಿಯೋ ಸರಣಿಯಲ್ಲಿ ಈಗಾಗಲೇ ರೂ 1000 ಕೋಟಿ ಹೂಡಿಕೆ ಯಶಸ್ಸು ಕಂಡಿದೆ ಹಾಗೂ  ಭಾರತ-ಯುಎಇ ಹೂಡಿಕೆ ಕಾರಿಡಾರ್ ಇನ್ನಷ್ಟು ಅಭಿವೃದ್ಧಿ ಹೊಂದಬೇಕೆಂಬುದು ನಮ್ಮ ಆಶಯವಾಗಿದೆ" ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X