Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದಿ ʼರಾಷ್ಟ್ರಭಾಷೆʼ ಎಂದು...

ಹಿಂದಿ ʼರಾಷ್ಟ್ರಭಾಷೆʼ ಎಂದು ಗ್ರಾಹಕನೊಂದಿಗೆ ಅನುಚಿತವಾಗಿ ವರ್ತಿಸಿದ ಉದ್ಯೋಗಿಯನ್ನು ವಜಾ ಮಾಡಿ ಮರುನೇಮಿಸಿದ ಝೊಮ್ಯಾಟೊ

ಸಾಮಾಜಿಕ ತಾಣದಲ್ಲಿ ಸಂಸ್ಥೆಯಿಂದ ಕ್ಷಮೆಯಾಚನೆ

ವಾರ್ತಾಭಾರತಿವಾರ್ತಾಭಾರತಿ19 Oct 2021 6:33 PM IST
share
ಹಿಂದಿ ʼರಾಷ್ಟ್ರಭಾಷೆʼ ಎಂದು ಗ್ರಾಹಕನೊಂದಿಗೆ ಅನುಚಿತವಾಗಿ ವರ್ತಿಸಿದ ಉದ್ಯೋಗಿಯನ್ನು ವಜಾ ಮಾಡಿ ಮರುನೇಮಿಸಿದ ಝೊಮ್ಯಾಟೊ

ಹೊಸದಿಲ್ಲಿ: ಝೊಮ್ಯಾಟೋ ಗ್ರಾಹಕರೊಬ್ಬರು ಎದುರಿಸುತ್ತಿದ್ದ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಅವರ ಜತೆಗೆ ಸಂಭಾಷಣೆ  ನಡೆಸುವ ವೇಳೆ ಕಂಪೆನಿಯ ಉದ್ಯೋಗಿಯೊಬ್ಬರು "ಹಿಂದಿ ರಾಷ್ಟ್ರೀಯ ಭಾಷೆಯಾಗಿರುವುದರಿಂದ ಎಲ್ಲರಿಗೂ ಅದು ತಿಳಿದಿರಬೇಕು" ಎಂದು ಹೇಳಿದ ಘಟನೆ ಟ್ವಿಟ್ಟರಿಗರ ಭಾರೀ ಆಕ್ರೋಶಕ್ಕೆ ಕಾರಣವಾಯಿತಲ್ಲದೆ ಕಂಪೆನಿಯು ಗ್ರಾಹಕರ ಮೇಲೆ ಹಿಂದಿ ಹೇರುತ್ತಿದೆ ಎಂದು  ಹಲವರು ಆರೋಪಿಸಿದರು.

ನಂತರ ಈ ಘಟನೆ ಕುರಿತಂತೆ ಸಾರ್ವಜನಿಕವಾಗಿ ಕ್ಷಮೆ ಕೋರಿ ಝೊಮ್ಯಾಟೋ ತಮಿಳು ಮತ್ತು ಇಂಗ್ಲಿಷಿನಲ್ಲಿ ಪೋಸ್ಟ್ ಮಾಡಿತಲ್ಲದೆ ಭಾರತದ ವೈವಿಧ್ಯಮಯ ಸಂಸ್ಕೃತಿಯನ್ನು ಕಡೆಗಣಿಸಿದ್ದಕ್ಕಾಗಿ ಸಂಬಂಧಿತ ಉದ್ಯೋಗಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಹೇಳಿತು.

ಆದರೆ ಇದಾದ ಕೆಲವೇ ಗಂಟೆಗಳಲ್ಲಿ ಝೊಮ್ಯಾಟೋ ಸಿಇಒ ದೀಪೀಂದರ್ ಗೋಯೆಲ್ ಟ್ವೀಟ್ ಮಾಡಿ ಆ ಉದ್ಯೋಗಿಯನ್ನು ಸೇವೆಯಲ್ಲಿ ಮರುಸ್ಥಾಪಿಸಲಾಗಿದೆ ಹಾಗೂ  ಎಲ್ಲಾ ಕಾಲ್ ಸೆಂಟರ್ ಏಜಂಟರು "ಭಾಷೆಗಳು ಮತ್ತು ಪ್ರಾದೇಶಿಕ ಭಾವನೆಗಳಿಗೆ ಸಂಬಂಧಿಸಿದಂತೆ ತಜ್ಞರಲ್ಲ" ಎಂದು  ಬರೆದಿದ್ದಾರೆ.

ಝೊಮ್ಯಾಟೋ ಗ್ರಾಹಕರಾದ ವಿಕಾಶ್ ಎಂಬವರು ತಾವು ಕಂಪೆನಿಯ ಎಕ್ಸಿಕ್ಯುಟಿವ್ ಜತೆಗೆ ನಡೆಸಿದ ಚಾಟ್ ಸಂಭಾಷಣೆಯ  ಸ್ಕ್ರೀನ್ ಶಾಟ್ ಪೋಸ್ಟ್ ಮಾಡಿದ್ದರು ಹಾಗೂ ಅದು ವೈರಲ್ ಆಗಿತ್ತು. ವಿಕಾಶ್ ಅವರಿಗೆ ತಮ್ಮ ಆರ್ಡರ್ ಸಂಬಂಧಿತ ಸಮಸ್ಯೆಯಿದ್ದುದರಿಂದ ರೆಸ್ಟಾರೆಂಟ್ ಅನ್ನು ಸಂಪರ್ಕಿಸುವಂತೆ ಅವರು ಎಕ್ಸಿಕ್ಯುಟಿವ್ ಬಳಿ ಹೇಳಿದ್ದರು. ಅದಕ್ಕೆ ಆತ ರೆಸ್ಟಾರೆಂಟ್ ಅನ್ನು ಐದು ಬಾರಿ ಸಂಪರ್ಕಿಸಿದ್ದರೂ "ಭಾಷಾ ಸಮಸ್ಯೆ"ಯಿಂದಾಗಿ ಸೂಕ್ತ ಸಂವಹನ ನಡೆದಿಲ್ಲ ಎಂದು ತಿಳಿಸಿದ್ದರು.

ಆಗ ವಿಕಾಶ್, ಝೊಮ್ಯಾಟೋ ತಮಿಳುನಾಡಿನಲ್ಲಿ ಸೇವೆ ಸಲ್ಲಿಸುತ್ತಿದ್ದರೆ ತಮಿಳು ತಿಳಿದಿರುವ ಜನರನ್ನು ನೇಮಿಸಬೇಕು ಎಂದು ಹೇಳಿದ್ದರಲ್ಲದೆ ರೀಫಂಡ್ ಒದಗಿಸುವಂತೆ ಕೇಳಿದಾಗ ಉದ್ಯೋಗಿಯು, "ನಿಮ್ಮ ಗಮನಕ್ಕೆ, ಹಿಂದಿ ನಮ್ಮ ರಾಷ್ಟ್ರಭಾಷೆ. ಆದುದರಿಂದ ಎಲ್ಲರಿಗೂ ಅಲ್ಪಸ್ವಲ್ಪ ಹಿಂದಿ ತಿಳಿದಿರಬೇಕು" ಎಂದಿದ್ದರು.

ನಂತರ ಆತ ಅದಕ್ಕೆ ಕ್ಷಮೆ ಕೋರಿದ್ದರೂ ಈ ವಿಚಾರ ಟ್ವಿಟ್ಟರ್‍ನಲ್ಲಿ ದೊಡ್ಡ ರಾದ್ಧಾಂತವನ್ನೇ ಸೃಷ್ಟಿಸಿತ್ತಲ್ಲದೆ ರಿಜೆಕ್ಟ್ ಝೊಮ್ಯಾಟೋ ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಿತ್ತು.

ಉದ್ಯೋಗಿಯ ಹೇಳಿಕೆ ಝೊಮ್ಯಾಟೋ ನಿಲುವು ಆಗಿರಲು ಸಾಧ್ಯವಿಲ್ಲ ಹಾಗೂ ಕಂಪೆನಿಯು ತನ್ನ ಆ್ಯಪ್‍ನ ತಮಿಳು ಆವೃತ್ತಿ ತಯಾರಿಸುವ ಹಂತದಲ್ಲಿದೆ ಎಂದು ಝೊಮ್ಯಾಟೋ ಹೇಳಿದೆ.

Ordered food in zomato and an item was missed. Customer care says amount can't be refunded as I didn't know Hindi. Also takes lesson that being an Indian I should know Hindi. Tagged me a liar as he didn't know Tamil. @zomato not the way you talk to a customer. @zomatocare pic.twitter.com/gJ04DNKM7w

— Vikash (@Vikash67456607) October 18, 2021

An ignorant mistake by someone in a support centre of a food delivery company became a national issue. The level of tolerance and chill in our country needs to be way higher than it is nowadays. Who's to be blamed here?

— Deepinder Goyal (@deepigoyal) October 19, 2021

Vanakkam Vikash, we apologise for our customer care agent's behaviour. Here's our official statement on this incident. We hope you give us a chance to serve you better next time.

Pls don't #Reject_Zomato https://t.co/P350GN7zUl pic.twitter.com/4Pv3Uvv32u

— zomato (@zomato) October 19, 2021

Team @zomato @zomatocare from when did Hindi become a National language.

Why should the customer in Tamil Nadu know hindi and on what grounds did you advise your customer that he should atleast know a little of Hindi.

Kindly address your customer's problem and apologize. https://t.co/KLYW7kRVXT

— Dr.Senthilkumar.S (@DrSenthil_MDRD) October 18, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X