Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಳಿನ್‍ ಕುಮಾರ್ ಕಟೀಲ್ ಶತಮಾನದ ಶ್ರೇಷ್ಠ...

ನಳಿನ್‍ ಕುಮಾರ್ ಕಟೀಲ್ ಶತಮಾನದ ಶ್ರೇಷ್ಠ ಅವಿವೇಕಿ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ19 Oct 2021 6:40 PM IST
share
ನಳಿನ್‍ ಕುಮಾರ್ ಕಟೀಲ್ ಶತಮಾನದ ಶ್ರೇಷ್ಠ ಅವಿವೇಕಿ: ದಿನೇಶ್ ಗುಂಡೂರಾವ್

ಬೆಂಗಳೂರು, ಅ.19: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಡ್ರಗ್ ಪೆಡ್ಲರ್ ಎಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ಕೇವಲ ಜೋಕರ್ ಮಾತ್ರ ಅಲ್ಲ, ಸಂಸ್ಕಾರವೇ ಇಲ್ಲದ ಅತ್ಯಂತ ತುಚ್ಛ ವ್ಯಕ್ತಿ ಕೂಡ ಹೌದು. ಶತಮಾನದ ಶ್ರೇಷ್ಠ ಅವಿವೇಕಿಯಂತೆ ವರ್ತಿಸುವ ಕಟೀಲ್‍ರವರಿಗೆ ಬಹುಶಃ ಡ್ರಗ್ಸ್ ತೆಗೆದುಕೊಳ್ಳುವ ಅಭ್ಯಾಸವಿರಬಹುದು. ಆ ಡ್ರಗ್ಸ್ ನಶೆಯಲ್ಲೇ ಇಂತಹ ಅಸಂಬದ್ಧ ಮಾತುಗಳನ್ನು ಆಡುತ್ತಾರೇನೋ? ಎಂದು ಎಐಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಕಿಡಿಗಾರಿದ್ದಾರೆ.

ಈ ಸಂಬಂಧ ಟ್ವೀಟ್‍ಗಳನ್ನು ಮಾಡಿರುವ ಅವರು, ಕಟೀಲ್‍ರವರು ಬಿಜೆಪಿಯಂತಹ ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರಾಗಿ ಸಭ್ಯತೆಯಿಂದ ಮಾತನಾಡುವ ಸಂಸ್ಕೃತಿ ಕಲಿಯಲಿ. ಇಲ್ಲವೇ ಈ ರೀತಿ ಮಾತನಾಡುವುದು ಆರೆಸ್ಸೆಸ್ ಕಲಿಸಿದ ಸಂಸ್ಕಾರ ಎಂದು ಬಹಿರಂಗವಾಗಿ ಒಪ್ಪಿಕೊಳ್ಳಲಿ. ಕುಲವಂ ನಾಲಗೆ ನುಡಿಯಿತು ಎಂಬಂತೆ ಕಟೀಲ್‍ರವರ ಸಂಸ್ಕಾರ ಮತ್ತು ಸಂಸ್ಕೃತಿಯೇನು ಎಂಬುದು ಅವರ ಮಾತಿನಿಂದಲೇ ತಿಳಿಯುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾಗಿ ಹಾಗೂ ಸಂಸದರಾಗಿ ರಾಹುಲ್ ಗಾಂಧಿಯವರ ಬಗ್ಗೆ ಅತ್ಯಂತ ಕೀಳುಮಟ್ಟದ ಹಾಗೂ ಆಧಾರರಹಿತ ಹೇಳಿಕೆ ಕೊಟ್ಟಿದ್ದಾರೆ. ಈ ಹೇಳಿಕೆ ಕಟೀಲ್‍ರವರ ಕೊಳಕು ಮನಃಸ್ಥಿತಿಯನ್ನು ಅನಾವರಣ ಮಾಡಿದೆ. ಸಂಸ್ಕೃತಿ ಮತ್ತು ದೇವರ ಬಗ್ಗೆ ಮಾತನಾಡುವ ಬಿಜೆಪಿಯವರ ಅಶ್ಲೀಲ ವಿಡಿಯೋಗಳು ಹರಿದಾಡುತ್ತಿವೆ. ಆ ಬಗ್ಗೆ ಕ್ರಮವೇನು? ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಲು ಕಟೀಲ್‍ರವರಿಗೆ ಯಾವ ನೈತಿಕತೆಯಿದೆ. ರಾಜೀವ್ ಗಾಂಧಿ, ಇಂದಿರಾ ಗಾಂಧಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ದೇಶಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಹೆಗ್ಗಳಿಕೆ ನೆಹರೂ ಕುಟುಂಬದವರದ್ದು. ದೇಶಕ್ಕಾಗಿ ಬಿಜೆಪಿಯವರ ತ್ಯಾಗವೇನು? ಕಟೀಲ್‍ರವರ ಕೊಡುಗೆಯೇನು? ಎಂದು ಅವರು ಪ್ರಶ್ನಿಸಿದ್ದಾರೆ.

ಬಿಜೆಪಿಯವರಿಗೆ ಸಂಸ್ಕಾರದ ಗಂಧ ಗಾಳಿ ಗೊತ್ತಿದ್ದರೆ, ಹಾಗೂ ಸಾರ್ವಜನಿಕ ಭಾಷಾ ಪ್ರಯೋಗದ ಅರಿವಿದ್ದರೆ, ಅವಿವೇಕತನದ ಬ್ರ್ಯಾಂಡ್ ಅಂಬಾಸಿಡರ್ ಆಗಿರುವ ಕಟೀಲ್ ವಿರುದ್ಧ ಕ್ರಮ ತೆಗೆದುಕೊಳ್ಳಲಿ. ಕಟೀಲ್‍ರಂತಹ ಶುದ್ಧ ಅಜ್ಞಾನಿಗಳಿಗೆ ಅಧ್ಯಕ್ಷ ಪಟ್ಟ ಕೊಟ್ಟ ತಮ್ಮ ಅಜ್ಞಾನವನ್ನು ಬಿಜೆಪಿಯವರು ಇನ್ನಾದರೂ ತಿದ್ದಿಕೊಳ್ಳಲಿ. ಇದು ಬಿಜೆಪಿಯ ನೈತಿಕತೆಯ ಪ್ರಶ್ನೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
 

1@RahulGandhi ಯವರನ್ನು ಡ್ರಗ್ ಪೆಡ್ಲರ್ ಎಂದಿರುವ @nalinkateel ಕೇವಲ ಜೋಕರ್ ಮಾತ್ರ ಅಲ್ಲ, ಸಂಸ್ಕಾರವೇ ಇಲ್ಲದ ಅತ್ಯಂತ ತುಚ್ಛ ವ್ಯಕ್ತಿ ಕೂಡ ಹೌದು.

ಶತಮಾನದ ಶ್ರೇಷ್ಟ ಅವಿವೇಕಿಯಂತೆ ವರ್ತಿಸುವ ಕಟೀಲ್‌ರವರಿಗೆ ಬಹುಶಃ ಡ್ರಗ್ಸ್ ತೆಗೆದುಕೊಳ್ಳುವ ಅಭ್ಯಾಸವಿರಬಹುದು.

ಆ ಡ್ರಗ್ಸ್ ನಶೆಯಲ್ಲೇ ಇಂತಹ ಅಸಂಬದ್ಧ ಮಾತುಗಳನ್ನು ಆಡುತ್ತಾರೆನೋ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) October 19, 2021

3
ನಳೀನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾಗಿ ಹಾಗೂ ಸಂಸದರಾಗಿ ರಾಹುಲ್ ಗಾಂಧಿಯವರ ಬಗ್ಗೆ ಅತ್ಯಂತ ಕೀಳುಮಟ್ಟದ ಹಾಗೂ ಆಧಾರರಹಿತ ಹೇಳಿಕೆ ಕೊಟ್ಟಿದ್ದಾರೆ.

ಈ ಹೇಳಿಕೆ ಕಟೀಲ್‌ರವರ ಕೊಳಕು‌ ಮನಃಸ್ಥಿತಿಯನ್ನು ಅನಾವರಣ ಮಾಡಿದೆ.

ಸಂಸ್ಕೃತಿ ಮತ್ತು ದೇವರ ಬಗ್ಗೆ ಮಾತನಾಡುವ ಬಿಜೆಪಿಯವರ ಅಶ್ಲೀಲ ವಿಡಿಯೋಗಳು ಹರಿದಾಡುತ್ತಿವೆ.

ಆ ಬಗ್ಗೆ ಕ್ರಮವೇನು?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) October 19, 2021

5
BJPಯವರಿಗೆ ಸಂಸ್ಕಾರದ ಗಂಧ ಗಾಳಿ ಗೊತ್ತಿದ್ದರೆ, ಹಾಗೂ ಸಾರ್ವಜನಿಕ ಭಾಷಾ ಪ್ರಯೋಗದ ಅರಿವಿದ್ದರೆ, ಅವಿವೇಕತನದ ಬ್ರ್ಯಾಂಡ್ ಅಂಬಾಸಿಡರ್ ಆಗಿರುವ ಕಟೀಲ್ ವಿರುದ್ಧ ಕ್ರಮ ತೆಗೆದುಕೊಳ್ಳಲಿ.

ಕಟೀಲ್‌ರಂತಹ ಶುದ್ಧ ಅಜ್ಞಾನಿಗಳಿಗೆ ಅಧ್ಯಕ್ಷ ಪಟ್ಟ ಕೊಟ್ಟ ತಮ್ಮ ಅಜ್ಞಾನವನ್ನು BJPಯವರು ಇನ್ನಾದರೂ ತಿದ್ದಿಕೊಳ್ಳಲಿ.

ಇದು BJPಯ ನೈತಿಕತೆಯ ಪ್ರಶ್ನೆ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) October 19, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X