Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫ್ರುಟ್ಸ್ ತಂತ್ರಾಂಶದಡಿ ರೈತರ ನೋಂದಣಿ;...

ಫ್ರುಟ್ಸ್ ತಂತ್ರಾಂಶದಡಿ ರೈತರ ನೋಂದಣಿ; ಶೇ.48.55 ಪ್ರಗತಿ

ವಾರ್ತಾಭಾರತಿವಾರ್ತಾಭಾರತಿ19 Oct 2021 7:55 PM IST
share

ಉಡುಪಿ, ಅ.19: ಫ್ರುಟ್ಸ್ ತಂತ್ರಾಂಶದಡಿ ಜಿಲ್ಲೆಯ ರೈತರ ಮಾಹಿತಿಗಳನ್ನು ಸಂಗ್ರಹಿಸುವ ಬಗ್ಗೆ ಸರಕಾರದದಿಂದ ಬಂದಿರುವ ನಿರ್ದೇಶನದಂತೆ ಇದುವರೆಗೆ ಜಿಲ್ಲೆಯಲ್ಲಿ ಶೇ.48.55ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ.ತಿಳಿಸಿದ್ದಾರೆ.

ಜಿಲ್ಲೆಯ ಶೇ.48.55ರಷ್ಟು ರೈತರು ಅ.6ರಿಂದ 17ರವರೆಗೆ ಫ್ರುಟ್ಸ್ ತಂತ್ರಾಂಶ ದಡಿ ತಮ್ಮ ಜಾಗದ ನೋಂದಣಿ ಮಾಡಿಕೊಂಡಿದ್ದಾರೆ. ಈ ಅವಧಿಯಲ್ಲಿ 1,07,245 ಜಾಗದ ಫ್ಲಾಟ್‌ಗಳು ನೊಂದಣಿಗೊಂಡಿವೆ. ರೈತರು ಈ ತಂತ್ರಾಂಶದಲ್ಲಿ ತಮ್ಮ ಜಮೀನನ್ನು ನೊಂದಣಿ ಮಾಡಿಸಲು ಉತ್ತಮ ಸ್ಪಂದನೆ ತೋರಿಸುತಿದ್ದಾರೆ ಎಂದೂ ಜಿಲ್ಲಾದಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರಕಾರದ ವಿವಿಧ ಯೋಜನೆಗಳಾದ ಕೃಷಿ ಇಲಾಖೆಯ ಪಿಎಂ-ಕಿಶಾನ್, ಕೆ-ಕಿಶಾನ್ ಯೋಜನೆ, ತೋಟಗಾರಿಕಾ ಇಲಾಖೆಯ ಹಸಿರು ಯೋಜನೆ, ಹೈನುಗಾರಿಕೆ ಹಾಗೂ ಪಶು ಸಂಗೋಪನೆ ಇಲಾಖೆಯ ಯೋಜನೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಯೋಜನೆಗಳು, ರೇಷ್ಮೆ ಇಲಾಖೆ ಯಡಿ ಬರುವ ಯೋಜನೆಗಳು ಹಾಗೂ ಬ್ಯಾಂಕ್‌ಗಳಲ್ಲಿ ನೀಡಲಾಗುವ ಕೃಷಿ ಸಾಲ, ಬೆಳೆ ವಿಮೆ , ರಸಗೊಬ್ಬರ ಪೂರೈಕೆ ಹಾಗೂ ಕಂದಾಯ ಹಾಗೂ ಇತರೆ ಇಲಾಖೆಗಳ ಯೋಜನೆಗಳ ಅನುಷ್ಠಾನ ಪ್ರಕ್ರಿಯೆಯಲ್ಲಿ ಸಹಕಾರಿಯಾಗುವಂತೆ ರೈತರ ಜಮೀನಿನ ನಿಖರ ಹಾಗೂ ಸಂಪೂರ್ಣ ಮಾಹಿತಿಗಳನ್ನು ಸಂಗ್ರಹಿಸುವ ಸಲುವಾಗಿ ಫ್ರುಟ್ಸ್ (ಫಾರ್ಮರ್ಸ್‌ ರಿಜಿಸ್ಟ್ರೇಶನ್ ಎಂಡ್ ಯುನಿಫೈಡ್ ಬೆನಿಫಿಶರಿ ಇನ್‌ಫಾರ್ಮರೇಷನ್ ಸಿಸ್ಟಮ್) ಎಂಬ ತಂತ್ರಾಂಶವನ್ನು ಬಳಸಲಾಗುತ್ತಿದೆ.

ಜಿಲ್ಲೆಯಲ್ಲಿ ಇನ್ನೂ ಸಾಕಷ್ಟು ಸಂಖ್ಯೆಯ ರೈತರು ತಮ್ಮ ಜಮೀನನ್ನು ನೋಂದಣಿ ಮಾಡಿಸಲು ಬಾಕಿ ಇದೆ. ಆದುದರಿಂದ ಇಂಥ ರೈತ ಬಾಂಧವರು ತಮ್ಮ ಆಧಾರ್ ಕಾರ್ಡ್‌ನ ಪ್ರತಿ ಹಾಗೂ ತಮ್ಮ ಮಾಲಕತ್ವದ ಎಲ್ಲಾ ಜಮೀನಿನ ಸರ್ವೇ ನಂಬರ್‌ಗಳ ವಿವರವನ್ನು ತಮ್ಮ ಹತ್ತಿರದ ತಹಶೀಲ್ದಾರರ ಕಛೇರಿ/ ಕಂದಾಯ ನಿರೀಕ್ಷಕರ ಕಛೇರಿ/ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿ, ರೈತ ಸಂಪರ್ಕ ಕೇಂದ್ರ, ನ್ಯಾಯಬೆಲೆ ಅಂಗಡಿ ಅಥವಾ ಕೃಷಿ/ತೋಟಗಾರಿಕೆ/ ರೇಷ್ಮೆ ಇಲಾಖೆ ಕಚೇರಿಗಳಿಗೆ ಕೂಡಲೇ ಒದಗಿಸಿ ತಮ್ಮ ದಾಖಲೆಗಳನ್ನು ಮುಂದಿನ 5 ದಿನಗಳ ಒಳಗಾಗಿ ನೀಡಿ ಫ್ರುಟ್ಸ್ ತಂತ್ರಾಂಶದಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ.

ಈ ಮಾಹಿತಿಗಳನ್ನು ಸರಕಾರದ ವಿವಿಧ ಇಲಾಖೆಗಳ ಸವಲತ್ತುಗಳನ್ನು ನೀಡಲು ಮಾತ್ರ ಬಳಕೆ ಮಾಡುವುದರಿಂದ ರೈತರು ನಿರ್ಭೀತಿಯಿಂದ ತಮ್ಮ ಜಮೀನಿನ ಮಾಹಿತಿಯನ್ನು ನೀಡಿ ಫ್ರುಟ್ಸ್ ತಂತ್ರಾಂಶದಲ್ಲಿ ಕೂಡಲೇ ನೋಂದಾ ಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X